ETV Bharat / state

ಮೋದಿ ಮತ್ತೊಮ್ಮೆ.. ಸಂಸದ ಕಟೀಲ್‌ ನೇತೃತ್ವದಲ್ಲಿ ಪೊಳಲಿ ಶ್ರೀಕ್ಷೇತ್ರಕ್ಕೆ ಬಿಜೆಪಿ ಕಾರ್ಯಕರ್ತರಿಂದ ಪಾದಯಾತ್ರೆ! - undefined

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಿಯ ಸನ್ನಿಧಾನಕ್ಕೆ ಪಾದಯಾತ್ರೆ ಮಾಡಿ ಹರಕೆ ಸಮರ್ಪಿಸಿದ ಸಂಸದ ನಳಿನ್ ಕುಮಾರ್ ಕಟೀಲ್.

ಪೊಳಲಿ ಶ್ರೀಕ್ಷೇತ್ರ
author img

By

Published : Jun 10, 2019, 8:50 AM IST

ಮಂಗಳೂರು : ದಕ್ಷಿಣ ವಿಧಾನಸಭಾ ಕ್ಷೇತ್ರದ 47ನೇ ಮಿಲಾಗ್ರಿಸ್ ವಾರ್ಡ್‌ನ ಬಿಜೆಪಿ ಕಾರ್ಯಕರ್ತರು ನಿನ್ನೆ ಮಂಗಳೂರಿನ ಅತ್ತಾವರ ಕಟ್ಟೆಯಿಂದ ಪೊಳಲಿ ಶ್ರೀಕ್ಷೇತ್ರಕ್ಕೆ ಪಾದಯಾತ್ರೆ ಕೈಗೊಂಡು ಹರಕೆಯನ್ನು ತೀರಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತೊಮ್ಮೆ ಸಂಸದರಾಗಿ ಪುನರಾಯ್ಕೆಗೊಂಡು, ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಪೂರ್ಣ ಬಹುಮತ ದೊರೆತರೆ ಮಂಗಳೂರಿನಿಂದ ಪೊಳಲಿ ದೇವಸ್ಥಾನಕ್ಕೆ ಪಾದಯಾತ್ರೆ ಮಾಡುವುದಾಗಿ ಈ ಹಿಂದೆ ಮಾಡಿಕೊಂಡಿದ್ದ ಹರಕೆಯನ್ನು ಪೊಳಲಿ ಶ್ರೀ ರಾಜರಾಜೇಶ್ವರಿ ದೇವಿಗೆ ಸಮರ್ಪಿಸಿದ್ದಾರೆ. ಸಂಸದ ನಳಿನ್ ಕುಮಾರ್ ಕಟೀಲ್ ಜೊತೆ ಶಾಸಕ ವೇದವ್ಯಾಸ ಕಾಮತ್, ಮಿಲಾಗ್ರಿಸ್ ವಾರ್ಡ್‌ ಅಧ್ಯಕ್ಷ ಮೋಹನ್ ಕೆ.ಪೂಜಾರಿ, ಕಾರ್ಯದರ್ಶಿ ಡೊನಾಲ್ಡ್ ಜೀವನ್ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಸಾಥ್ ನೀಡಿದ್ದಾರೆ.

ಮಂಗಳೂರು : ದಕ್ಷಿಣ ವಿಧಾನಸಭಾ ಕ್ಷೇತ್ರದ 47ನೇ ಮಿಲಾಗ್ರಿಸ್ ವಾರ್ಡ್‌ನ ಬಿಜೆಪಿ ಕಾರ್ಯಕರ್ತರು ನಿನ್ನೆ ಮಂಗಳೂರಿನ ಅತ್ತಾವರ ಕಟ್ಟೆಯಿಂದ ಪೊಳಲಿ ಶ್ರೀಕ್ಷೇತ್ರಕ್ಕೆ ಪಾದಯಾತ್ರೆ ಕೈಗೊಂಡು ಹರಕೆಯನ್ನು ತೀರಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತೊಮ್ಮೆ ಸಂಸದರಾಗಿ ಪುನರಾಯ್ಕೆಗೊಂಡು, ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಪೂರ್ಣ ಬಹುಮತ ದೊರೆತರೆ ಮಂಗಳೂರಿನಿಂದ ಪೊಳಲಿ ದೇವಸ್ಥಾನಕ್ಕೆ ಪಾದಯಾತ್ರೆ ಮಾಡುವುದಾಗಿ ಈ ಹಿಂದೆ ಮಾಡಿಕೊಂಡಿದ್ದ ಹರಕೆಯನ್ನು ಪೊಳಲಿ ಶ್ರೀ ರಾಜರಾಜೇಶ್ವರಿ ದೇವಿಗೆ ಸಮರ್ಪಿಸಿದ್ದಾರೆ. ಸಂಸದ ನಳಿನ್ ಕುಮಾರ್ ಕಟೀಲ್ ಜೊತೆ ಶಾಸಕ ವೇದವ್ಯಾಸ ಕಾಮತ್, ಮಿಲಾಗ್ರಿಸ್ ವಾರ್ಡ್‌ ಅಧ್ಯಕ್ಷ ಮೋಹನ್ ಕೆ.ಪೂಜಾರಿ, ಕಾರ್ಯದರ್ಶಿ ಡೊನಾಲ್ಡ್ ಜೀವನ್ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಸಾಥ್ ನೀಡಿದ್ದಾರೆ.

Intro:ಮಂಗಳೂರು: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ 47ನೇ ಮಿಲಾಗ್ರಿಸ್ ವಾರ್ಡ್ ನ ಬಿಜೆಪಿ ಕಾರ್ಯಕರ್ತರು ಇಂದು ಮಂಗಳೂರಿನ ಅತ್ತಾವರ ಕಟ್ಟೆಯಿಂದ ಪೊಳಲಿ ಶ್ರೀಕ್ಷೇತ್ರಕ್ಕೆ ಪಾದಯಾತ್ರೆ ಕೈಗೊಂಡು, ತಾವು ಈ ಹಿಂದೆ ಹೇಳಿಕೊಂಡ ಹರಕೆಯನ್ನು ಸಂಪೂರ್ಣ ಗೊಳಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತೊಮ್ಮೆ ಸಂಸದರಾಗಿ ಪುನರಾಯ್ಕೆಗೊಂಡು, ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರಕ್ಕೆ ಪೂರ್ಣ ಬಹುಮತ ದೊರೆತರೆ ಮಂಗಳೂರಿನಿಂದ ಪೊಳಲಿ ದೇವಸ್ಥಾನಕ್ಕೆ ಪಾದಯಾತ್ರೆ ಮಾಡುವುದಾಗಿ ಈ ಹಿಂದೆ ಹೇಳಿದ ಹರಕೆಯನ್ನು ಪೊಳಲಿ ಶ್ರೀ ರಾಜರಾಜೇಶ್ವರಿ ದೇವಿಗೆ ಸಮರ್ಪಿಸಿದರು.

Body:ಈ ಸಂದರ್ಭ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ವೇದವ್ಯಾಸ ಕಾಮತ್ , ಮಿಲಾಗ್ರಿಸ್ ವಾರ್ಡ್‌ ಅಧ್ಯಕ್ಷ ಮೋಹನ್ ಕೆ.ಪೂಜಾರಿ, ಕಾರ್ಯದರ್ಶಿ ಡೊನಾಲ್ಡ್ ಜೀವನ್, ಪಶ್ಚಿಮ ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಲಲೇಶ್ ಕುಮಾರ್, ಮಾಜಿ ಮ.ನ.ಪಾ. ಸದಸ್ಯ ರಂಗನಾಥ ಕಿಣಿ, ವಾರ್ಡ್‌ ಪ್ರಮುಖರಾದ ಎಂ.ಬಿ.ರಾಜ, ಅಶೋಕ್ ಕುಮಾರ್, ಘನಶ್ಯಾಮ್, ವಿನೋದ್, ಶರತ್, ಲೋಹಿತ್, ಸುಧೀರ್, ಮಂಜುನಾಥ್ ಎಚ್, ಹೇಮಚಂದ್ರ, ಸತೀಶ್ , ಸೌಮಿತ್ , ಗಿರೀಶ್, ಕಾಶೀನಾಥ್, ಸೂರಜ್, ವಿಜಯ್ ಕುಮಾರ್, ಸುಹಾನ್, ಶಬರೀಶ್, ಹರೀಶ್ ರಾವ್, ಸಂಧ್ಯಾ ಮೋಹನ್, ಶೈಲಾ, ಭುವನ್, ಶಿವರಾಂ ವಗ್ಗ ಮತ್ತಿತರ ಕಾರ್ಯಕರ್ತರು ಉಪಸ್ಥಿತರಿದ್ದರು.

Reporter_Vishwanath PanjimogaruConclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.