ETV Bharat / state

ಅಪಘಾತವಾಗಿ ಚಿಕಿತ್ಸೆ ಫಲಕಾರಿಯಾಗದೆ ಬಿಜೆಪಿ ನಾಯಕ ಸಾವು! - ಶಿರ್ತಾಡಿ ಬಿಜೆಪಿ ನಾಯಕ ಪವನ್

ಬಿಜೆಪಿ ಶಿರ್ತಾಡಿ ಮಹಾಶಕ್ತಿ ಕೇಂದ್ರದ ಬೆಳುವಾಯಿ ಕುಕ್ಕುಡೆಲು ಗ್ರಾಮದ 1 ನೇ ವಾರ್ಡ್​ನ ಅಧ್ಯಕ್ಷ ಪವನ್, ಅಪಘಾತದಲ್ಲಿ ಚಿಕಿತ್ಸೆ ಪಡೆಯದೆ ಮೃತಪಟ್ಟಿದ್ದಾರೆ.

BJP leader dies in accident
ಪವನ್
author img

By

Published : Sep 10, 2020, 5:00 PM IST

ಮಂಗಳೂರು: ಮೂಡಬಿದ್ರೆ ತಾಲೂಕಿನ ಬೆಳುವಾಯಿಯಲ್ಲಿ ಟೆಂಪೋ-ಬೈಕ್ ನಡುವೆ ನಡೆದ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಶಿರ್ತಾಡಿಯ ಬಿಜೆಪಿ ನಾಯಕ ಮೃತಪಟ್ಟಿದ್ದಾರೆ.

ಬಿಜೆಪಿ ಶಿರ್ತಾಡಿ ಮಹಾಶಕ್ತಿ ಕೇಂದ್ರದ ಬೆಳುವಾಯಿ ಕುಕ್ಕುಡೆಲು ಗ್ರಾಮದ 1 ನೇ ವಾರ್ಡ್​ನ ಅಧ್ಯಕ್ಷ ಪವನ್ ಮೃತಪಟ್ಟವರು.

ಕಳೆದ ಶನಿವಾರ ರಾತ್ರಿ ಬೆಳುವಾಯಿಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್​ ಮೂಲಕ ಕಾಂತಾವರಕ್ಕೆ ಹೋಗುತ್ತಿದ್ದಾಗ ಮಿನಿ ಟೆಂಪೋಗೆ ಬೈಕ್ ಡಿಕ್ಕಿಯಾಗಿತ್ತು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಅವರು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ.

ಮಂಗಳೂರು: ಮೂಡಬಿದ್ರೆ ತಾಲೂಕಿನ ಬೆಳುವಾಯಿಯಲ್ಲಿ ಟೆಂಪೋ-ಬೈಕ್ ನಡುವೆ ನಡೆದ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಶಿರ್ತಾಡಿಯ ಬಿಜೆಪಿ ನಾಯಕ ಮೃತಪಟ್ಟಿದ್ದಾರೆ.

ಬಿಜೆಪಿ ಶಿರ್ತಾಡಿ ಮಹಾಶಕ್ತಿ ಕೇಂದ್ರದ ಬೆಳುವಾಯಿ ಕುಕ್ಕುಡೆಲು ಗ್ರಾಮದ 1 ನೇ ವಾರ್ಡ್​ನ ಅಧ್ಯಕ್ಷ ಪವನ್ ಮೃತಪಟ್ಟವರು.

ಕಳೆದ ಶನಿವಾರ ರಾತ್ರಿ ಬೆಳುವಾಯಿಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್​ ಮೂಲಕ ಕಾಂತಾವರಕ್ಕೆ ಹೋಗುತ್ತಿದ್ದಾಗ ಮಿನಿ ಟೆಂಪೋಗೆ ಬೈಕ್ ಡಿಕ್ಕಿಯಾಗಿತ್ತು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಅವರು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.