ETV Bharat / state

ಸಂಸದ ಕಟೀಲ್​​ರ​​​​ ನವೀಕೃತ ಕಚೇರಿ ಉದ್ಘಾಟಸಿದ ಬಿ.ಎಲ್.ಸಂತೋಷ್

ಸಂಸದ ನಳಿನ್ ಕುಮಾರ್ ಕಟೀಲ್ ಕಚೇರಿಯನ್ನು ಅಚ್ಚುಕಟ್ಟಾಗಿ ನವೀಕರಿಸಲಾಗಿದ್ದು, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಲೋಕಾರ್ಪಣೆಗೊಳಿಸಿದರು.

author img

By

Published : Nov 30, 2019, 3:52 PM IST

dsdcd
ಸಂಸದ ನಳಿನ್ ಕುಮಾರ್ ಕಟೀಲ್ ನವೀಕೃತ ಕಚೇರಿ ಉದ್ಘಾಟಸಿದ ಬಿ.ಎಲ್ ಸಂತೋಷ್

ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನವೀಕೃತ ಸಂಸದರ ಕಚೇರಿಯನ್ನು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಉದ್ಘಾಟಿಸಿದರು. ‌

ಸಂಸದ ನಳಿನ್ ಕುಮಾರ್ ಕಟೀಲ್ ನವೀಕೃತ ಕಚೇರಿ ಉದ್ಘಾಟಸಿದ ಬಿ.ಎಲ್.ಸಂತೋಷ್
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಕಟ್ಟಡದಲ್ಲಿದ್ದ ಸಂಸದ ನಳಿನ್ ಕುಮಾರ್ ಕಟೀಲ್ ಕಚೇರಿಯನ್ನು ನವೀಕರಣ ಮಾಡಲಾಗಿದ್ದು, ದೀಪ ಬೆಳಗಿಸಿ ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಬಿ.ಎಲ್.ಸಂತೋಷ್, ಕಾರ್ಯಾಲಯಗಳು ಬಿಜೆಪಿ ಕಾರ್ಯಕರ್ತರು ಮತ್ತು ಜನಪ್ರತಿನಿಧಿಗಳಿಗೆ ಮನೆ. ಈ ಕಚೇರಿ ಜನರ ಸಮಸ್ಯೆ ನಿವಾರಿಸಲಿ, ಜನರ ಕಣ್ಣೀರು ಒರೆಸಲಿ. ಎಲ್ಲ ಚಟುವಟಿಕೆಗಳ ಕೇಂದ್ರವಾಗಲಿ ಎಂದು ಹಾರೈಸಿದರು. ಕಾರ್ಯಕ್ರಮದಲ್ಲಿ ಬಿಜೆಪಿ ಶಾಸಕರಾದ ಸಂಜೀವ ಮಠಂದೂರು, ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್ ಮೊದಲಾದವರು ಉಪಸ್ಥಿತರಿದ್ದರು.

ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನವೀಕೃತ ಸಂಸದರ ಕಚೇರಿಯನ್ನು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಉದ್ಘಾಟಿಸಿದರು. ‌

ಸಂಸದ ನಳಿನ್ ಕುಮಾರ್ ಕಟೀಲ್ ನವೀಕೃತ ಕಚೇರಿ ಉದ್ಘಾಟಸಿದ ಬಿ.ಎಲ್.ಸಂತೋಷ್
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಕಟ್ಟಡದಲ್ಲಿದ್ದ ಸಂಸದ ನಳಿನ್ ಕುಮಾರ್ ಕಟೀಲ್ ಕಚೇರಿಯನ್ನು ನವೀಕರಣ ಮಾಡಲಾಗಿದ್ದು, ದೀಪ ಬೆಳಗಿಸಿ ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಬಿ.ಎಲ್.ಸಂತೋಷ್, ಕಾರ್ಯಾಲಯಗಳು ಬಿಜೆಪಿ ಕಾರ್ಯಕರ್ತರು ಮತ್ತು ಜನಪ್ರತಿನಿಧಿಗಳಿಗೆ ಮನೆ. ಈ ಕಚೇರಿ ಜನರ ಸಮಸ್ಯೆ ನಿವಾರಿಸಲಿ, ಜನರ ಕಣ್ಣೀರು ಒರೆಸಲಿ. ಎಲ್ಲ ಚಟುವಟಿಕೆಗಳ ಕೇಂದ್ರವಾಗಲಿ ಎಂದು ಹಾರೈಸಿದರು. ಕಾರ್ಯಕ್ರಮದಲ್ಲಿ ಬಿಜೆಪಿ ಶಾಸಕರಾದ ಸಂಜೀವ ಮಠಂದೂರು, ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್ ಮೊದಲಾದವರು ಉಪಸ್ಥಿತರಿದ್ದರು.
Intro:ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ನವೀಕೃತ ಸಂಸದರ ಕಚೇರಿಯನ್ನು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ಉದ್ಘಾಟಿಸಿದರು ‌


Body:ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಕಟ್ಟಡದಲ್ಲಿ ಇದ್ದ ಸಂಸದ ನಳಿನ್ ಕುಮಾರ್ ಕಟೀಲ್ ಕಚೇರಿಯನ್ನು ನವೀಕರಣ ಮಾಡಲಾಗಿದ್ದು ನವೀಕೃತ ಕಚೇರಿಗೆ ಸಂತೋಷ್ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಕಾರ್ಯಾಲಯಗಳು ಬಿಜೆಪಿ ಕಾರ್ಯಕರ್ತರು ಮತ್ತು ಜನಪ್ರತಿನಿಧಿಗಳಿಗೆ ಮನೆ. ಈ ಕಚೇರಿ ಜನರ ಸಮಸ್ಯೆ ನಿವಾರಿಸಲಿ, ಜನರ ಕಣ್ಣೀರು ಒರೆಸಲಿ. ಎಲ್ಲಾ ಚಟುವಟಿಕೆಗಳ ಕೇಂದ್ರವಾಗಲಿ ಎಂದರು.
ಕಾರ್ಯಕ್ರಮದಲ್ಲಿ ಬಿಜೆಪಿ ಶಾಸಕರುಗಳಾದ ಸಂಜೀವ ಮಠಂದೂರು,ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್ ಮೊದಲಾದವರು ಉಪಸ್ಥಿತರಿದ್ದರು.
ಬೈಟ್- ಬಿ ಎಲ್ ಸಂತೋಷ್, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ, ಬಿಜೆಪಿ


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.