ETV Bharat / state

ದನ ಮೇಯಿಸಲು ಹೋದ ಬಾಲಕ ವಾಪಸ್​ ಬರಲೇ ಇಲ್ಲ: ಅಪಹರಣ ಶಂಕೆ - ಅಪಹರಣ ಸುದ್ದಿ

ದನ ಮೇಯಿಸಲೆಂದು ತೆರಳಿದ್ದ ಯುವಕನೊಬ್ಬ ಮನೆಗೆ ಹಿಂತಿರುಗದೆ ನಾಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ದನ ಮೇಯಿಸಲು ಹೋದವ ವಾಪಸ್​ ಆಗಲೇ ಇಲ್ಲ
ದನ ಮೇಯಿಸಲು ಹೋದವ ವಾಪಸ್​ ಆಗಲೇ ಇಲ್ಲ
author img

By

Published : Nov 30, 2019, 3:54 AM IST

ದಕ್ಷಿಣ ಕನ್ನಡ : ದನ ಮೇಯಿಸಲೆಂದು ತೆರಳಿದ್ದ ಯುವಕನೊಬ್ಬ ಮನೆಗೆ ಹಿಂತಿರುಗದೆ ನಾಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಅಲಂಕಾರು ವ್ಯಾಪ್ತಿಯಲ್ಲಿ ನಡೆದಿದೆ.

ಗ್ರಾಮದ ಉಜುರುಳಿ ನಿವಾಸಿ ಗೋಪಾಲಕೃಷ್ಣ ಉಪಾಧ್ಯಾಯ ಎಂಬವರ ಪುತ್ರ ಶಿವಕುಮಾರ್ (17) ನಾಪತ್ತೆಯಾದ ಬಾಲಕ ಎಂದು ಗುರುತಿಸಲಾಗಿದೆ. ಗುರುವಾರ ಬೆಳಿಗ್ಗೆ ದನ ಮೇಯಿಸಲೆಂದು ಗುಡ್ಡಕ್ಕೆ ತೆರಳಿದ್ದ ಈತ ಹಿಂತಿರುಗದೆ ಕಾಣೆಯಾಗಿದ್ದಾನೆ ಎನ್ನಲಾಗಿದೆ.

ಎಲ್ಲಾ ಕಡೆ ಹುಡುಕಾಡಿದ ಪೋಷಕರು ಮಗ ಕಾಣಿಸದ ಹಿನ್ನೆಲೆ ತನ್ನ ಮಗನನ್ನು ಯಾರೋ ಅಪಹರಿಸಿರುವ ಶಂಕೆ ವ್ಯಕ್ತಪಡಿಸಿ ಕಡಬ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ದಕ್ಷಿಣ ಕನ್ನಡ : ದನ ಮೇಯಿಸಲೆಂದು ತೆರಳಿದ್ದ ಯುವಕನೊಬ್ಬ ಮನೆಗೆ ಹಿಂತಿರುಗದೆ ನಾಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಅಲಂಕಾರು ವ್ಯಾಪ್ತಿಯಲ್ಲಿ ನಡೆದಿದೆ.

ಗ್ರಾಮದ ಉಜುರುಳಿ ನಿವಾಸಿ ಗೋಪಾಲಕೃಷ್ಣ ಉಪಾಧ್ಯಾಯ ಎಂಬವರ ಪುತ್ರ ಶಿವಕುಮಾರ್ (17) ನಾಪತ್ತೆಯಾದ ಬಾಲಕ ಎಂದು ಗುರುತಿಸಲಾಗಿದೆ. ಗುರುವಾರ ಬೆಳಿಗ್ಗೆ ದನ ಮೇಯಿಸಲೆಂದು ಗುಡ್ಡಕ್ಕೆ ತೆರಳಿದ್ದ ಈತ ಹಿಂತಿರುಗದೆ ಕಾಣೆಯಾಗಿದ್ದಾನೆ ಎನ್ನಲಾಗಿದೆ.

ಎಲ್ಲಾ ಕಡೆ ಹುಡುಕಾಡಿದ ಪೋಷಕರು ಮಗ ಕಾಣಿಸದ ಹಿನ್ನೆಲೆ ತನ್ನ ಮಗನನ್ನು ಯಾರೋ ಅಪಹರಿಸಿರುವ ಶಂಕೆ ವ್ಯಕ್ತಪಡಿಸಿ ಕಡಬ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Intro:ಕಡಬ

ದನ ಮೇಯಿಸಲೆಂದು ತೆರಳಿದ್ದ ಯುವಕನೋರ್ವ ಮನೆಗೆ ಹಿಂತಿರುಗದೆ ನಾಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪೋಲೀಸ್ ಠಾಣಾ ವ್ಯಾಪ್ತಿಯ ಆಲಂಕಾರಿನಿಂದ ವರದಿಯಾಗಿದೆ.Body:ನಾಪತ್ತೆಯಾಗಿರುವ ಯುವಕನನ್ನು ಆಲಂಕಾರು ಗ್ರಾಮದ ಉಜುರುಳಿ ನಿವಾಸಿ ಗೋಪಾಲಕೃಷ್ಣ ಉಪಾಧ್ಯಾಯ ಎಂಬವರ ಪುತ್ರ ಶಿವಕುಮಾರ್ (17) ಎಂದು ಗುರುತಿಸಲಾಗಿದೆ. ಗುರುವಾರ ಬೆಳಿಗ್ಗೆ ದನ ಮೇಯಿಸಲೆಂದು ಗುಡ್ಡೆಗೆ ತೆರಳಿದ್ದ ಈತ ಹಿಂತಿರುಗದೆ ಕಾಣೆಯಾಗಿದ್ದಾನೆ ಎನ್ನಲಾಗಿದೆ.Conclusion:ಎಲ್ಲಾ ಕಡೆ ಹುಡುಕಾಡಿದ ಪೋಷಕರು ಮಗನನ್ನು ಕಾಣಿಸದ ಹಿನ್ನಲೆಯಲ್ಲಿ, ತನ್ನ ಮಗನನ್ನು ಯಾರೋ ಅಪಹರಿಸಿರುವ ಶಂಕೆ ವ್ಯಕ್ತಪಡಿಸಿ ಕಡಬ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.