ETV Bharat / state

ಸಿದ್ದರಾಮಯ್ಯ ಪ್ರತಿಪಕ್ಷದ ನಾಯಕನಾಗಿ ಮಾಹಿತಿ ತಿಳಿದು ಮಾತನಾಡಲಿ: ಸಿಎಂ ಗುಡುಗು - ಧರ್ಮಸ್ಥಳ ಸಿದ್ದರಾಮಯ್ಯ ಹೇಳಿಕೆಗೆ ಬಿ ಎಸ್​ ಯಡಿಯೂರಪ್ಪ ಪ್ರತಿಕ್ರಿಯೆ ಸುದ್ದಿ

ಧರ್ಮಸ್ಥಳದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲು ಆಗಮಿಸಿ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ, ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಪ್ರತಿಪಕ್ಷ ನಾಯಕನಾಗಿ ಮಾಹಿತಿ ತಿಳಿದು ಮಾತನಾಡಲಿ. ಕೇಂದ್ರಕ್ಕೆ ಜಿಎಸ್​ಟಿ ಕಟ್ಟಿಲ್ಲ ಎಂಬ ಮಾತು ಸತ್ಯಕ್ಕೆ ದೂರವಾದದ್ದು ಎಂದು ಕಿಡಿಕಾರಿದರು.

cm-yadiyurappa
ಸಿಎಂ ಬಿ. ಎಸ್​. ಯಡಿಯೂರಪ್ಪ
author img

By

Published : Dec 8, 2019, 6:55 PM IST

ಮಂಗಳೂರು: ಜಿಎಸ್​ಟಿ ಕಟ್ಟಿಲ್ಲ ಎಂಬುದು ಸತ್ಯಕ್ಕೆ ದೂರವಾದದ್ದು, ಸಿದ್ದರಾಮಯ್ಯ ಮಾಹಿತಿ ತಿಳಿದು ಮಾತನಾಡಲಿ ಎಂದು ಸಿಎಂ ಬಿ. ಎಸ್​. ಯಡಿಯೂರಪ್ಪ ಗುಡುಗಿದ್ದಾರೆ.

ಧರ್ಮಸ್ಥಳದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲು ಆಗಮಿಸಿ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ, ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಪ್ರತಿಪಕ್ಷ ನಾಯಕನಾಗಿ ಮಾಹಿತಿ ತಿಳಿದು ಮಾತನಾಡಲಿ, ಕೇಂದ್ರಕ್ಕೆ ಜಿಎಸ್​ಟಿ ಕಟ್ಟಿಲ್ಲ ಎಂಬ ಮಾತು ಸತ್ಯಕ್ಕೆ ದೂರವಾದದ್ದು ಎಂದು ಕಿಡಿಕಾರಿದರು.

ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ಬಿ. ಎಸ್​. ಯಡಿಯೂರಪ್ಪ ಪ್ರತಿಕ್ರಿಯೆ

ಶ್ರೀ ಕ್ಷೇತ್ರದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿನಂತಿಯಂತೆ ಇವತ್ತು ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಲು ಧರ್ಮಸ್ಥಳಕ್ಕೆ ಬಂದಿದ್ದೇನೆ. ಈ ಸಂದರ್ಭ ರಾಜ್ಯದ ಜನತೆಯ ಅಭಿವೃದ್ಧಿ ಹಾಗೂ ಒಳಿತಿಗಾಗಿ ಮಂಜುನಾಥನಲ್ಲಿ ಪ್ರಾರ್ಥನೆ ಮಾಡುವೆ ಎಂದು ಸಿಎಂ ಬಿಎಸ್​ವೈ ಹೇಳಿದರು.

ಎಲ್ಲರ ನಿರೀಕ್ಷೆ ನಾಳಿನ ಉಪಚುನಾವಣಾ ಫಲಿತಾಂಶದ ಮೇಲಿದೆ. 15 ಕ್ಷೇತ್ರಗಳ ಪೈಕಿ 13 ಕ್ಷೇತ್ರಗಳಲ್ಲಿ ನಾವು ಗೆಲ್ಲುವ ವಿಶ್ವಾಸವಿದೆ. ಕಾಂಗ್ರೆಸ್, ಜೆಡಿಎಸ್ ಗೆ ತಲಾ ಒಂದು ಸ್ಥಾನ ‌ಸಿಗಬಹುದಷ್ಟೇ. ನಮ್ಮ ಲೆಕ್ಕಾಚಾರದಲ್ಲಿ ವ್ಯತ್ಯಾಸ ಆಗೋದಿಲ್ಲ. ಮೂರುವರೆ ವರ್ಷ ಸ್ಥಿರವಾದ ಸರಕಾರವನ್ನು ನಾವು ನಡೆಸಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಂಗಳೂರು: ಜಿಎಸ್​ಟಿ ಕಟ್ಟಿಲ್ಲ ಎಂಬುದು ಸತ್ಯಕ್ಕೆ ದೂರವಾದದ್ದು, ಸಿದ್ದರಾಮಯ್ಯ ಮಾಹಿತಿ ತಿಳಿದು ಮಾತನಾಡಲಿ ಎಂದು ಸಿಎಂ ಬಿ. ಎಸ್​. ಯಡಿಯೂರಪ್ಪ ಗುಡುಗಿದ್ದಾರೆ.

ಧರ್ಮಸ್ಥಳದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲು ಆಗಮಿಸಿ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ, ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಪ್ರತಿಪಕ್ಷ ನಾಯಕನಾಗಿ ಮಾಹಿತಿ ತಿಳಿದು ಮಾತನಾಡಲಿ, ಕೇಂದ್ರಕ್ಕೆ ಜಿಎಸ್​ಟಿ ಕಟ್ಟಿಲ್ಲ ಎಂಬ ಮಾತು ಸತ್ಯಕ್ಕೆ ದೂರವಾದದ್ದು ಎಂದು ಕಿಡಿಕಾರಿದರು.

ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ಬಿ. ಎಸ್​. ಯಡಿಯೂರಪ್ಪ ಪ್ರತಿಕ್ರಿಯೆ

ಶ್ರೀ ಕ್ಷೇತ್ರದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿನಂತಿಯಂತೆ ಇವತ್ತು ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಲು ಧರ್ಮಸ್ಥಳಕ್ಕೆ ಬಂದಿದ್ದೇನೆ. ಈ ಸಂದರ್ಭ ರಾಜ್ಯದ ಜನತೆಯ ಅಭಿವೃದ್ಧಿ ಹಾಗೂ ಒಳಿತಿಗಾಗಿ ಮಂಜುನಾಥನಲ್ಲಿ ಪ್ರಾರ್ಥನೆ ಮಾಡುವೆ ಎಂದು ಸಿಎಂ ಬಿಎಸ್​ವೈ ಹೇಳಿದರು.

ಎಲ್ಲರ ನಿರೀಕ್ಷೆ ನಾಳಿನ ಉಪಚುನಾವಣಾ ಫಲಿತಾಂಶದ ಮೇಲಿದೆ. 15 ಕ್ಷೇತ್ರಗಳ ಪೈಕಿ 13 ಕ್ಷೇತ್ರಗಳಲ್ಲಿ ನಾವು ಗೆಲ್ಲುವ ವಿಶ್ವಾಸವಿದೆ. ಕಾಂಗ್ರೆಸ್, ಜೆಡಿಎಸ್ ಗೆ ತಲಾ ಒಂದು ಸ್ಥಾನ ‌ಸಿಗಬಹುದಷ್ಟೇ. ನಮ್ಮ ಲೆಕ್ಕಾಚಾರದಲ್ಲಿ ವ್ಯತ್ಯಾಸ ಆಗೋದಿಲ್ಲ. ಮೂರುವರೆ ವರ್ಷ ಸ್ಥಿರವಾದ ಸರಕಾರವನ್ನು ನಾವು ನಡೆಸಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Intro:ಮಂಗಳೂರು: ಎಲ್ಲರ ನಿರೀಕ್ಷೆ ನಾಳಿನ ಉಪಚುನಾವಣೆ ಫಲಿತಾಂಶದ ಮೇಲೆ ಇದ್ದು, ನಾವು ಬಹುಮತ ಗಳಿಸುವ ನಿರೀಕ್ಷೆ ನನಗೆ ಇದೆ. ಹದಿನೈದು ಕ್ಷೇತ್ರಗಳ ಪೈಕಿ 13 ಕ್ಷೇತ್ರಗಳಲ್ಲಿ ನಾವು ಗೆಲ್ಲುವ ವಿಶ್ವಾಸ ಇದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನರು ಹೇಳಿದರು.

ಕಾಂಗ್ರೆಸ್, ಜೆಡಿಎಸ್ ಗೆ ತಲಾ ಒಂದು ಸ್ಥಾನ ‌ಸಿಗಬಹುದು. ನಮ್ಮ ಲೆಕ್ಕಾಚಾರದಲ್ಲಿ ವ್ಯತ್ಯಾಸ ಆಗೋದಿಲ್ಲ. ಮೂರುವರೆ ವರ್ಷ ಸ್ಥಿರವಾದ ಸರಕಾರವನ್ನು ನಾವು ನಡೆಸಲಿದ್ದೇವೆ ಎಂದು ಅವರು ಹೇಳಿದರು.

ವೀರೇಂದ್ರ ಹೆಗ್ಗಡೆಯವರ ವಿನಂತಿಯಂತೆ ಇವತ್ತು ಧರ್ಮಸ್ಥಳಕ್ಕೆ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಲು ಬಂದಿದ್ದೇನೆ. ಈ ಸಂದರ್ಭ ರಾಜ್ಯದ ಜನತೆಯ ಅಭಿವೃದ್ಧಿ ಹಾಗೂ ಒಳಿತಿಗಾಗಿ ಧರ್ಮಸ್ಥಳದಲ್ಲಿ ಪ್ರಾರ್ಥನೆ ಮಾಡುವೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು.

Body:ಕೇಂದ್ರ ಸರ್ಕಾರಕ್ಕೆ GST ಕಟ್ಟಿಲ್ಲ ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಯಡಿಯೂರಪ್ಪ ಪ್ರತಿಕ್ರಿಯಿಸಿ, ಇದು ಸತ್ಯಕ್ಕೆ ದೂರವಾದದ್ದು. ಪ್ರತಿಪಕ್ಷ ನಾಯಕನಾಗಿ ಮಾಹಿತಿ ತಿಳಿದು ಮಾತನಾಡಲಿ ಎಂದರು.

Reporter_Vishwanath PanjimogaruConclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.