ಮಂಗಳೂರು: ಮಹಾಮಾರಿ ಕೊರೊನಾಗೆ ವೃದ್ಧೆಯೊಬ್ಬರು ಇಂದು ಬಲಿಯಾಗಿದ್ದು, ರಾಜ್ಯದಲ್ಲಿ ಕೋವಿಡ್-19ಗೆ ಅಸುನೀಗಿದವರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮೃತಪಟ್ಟ ಎರಡನೇ ಸಾವು ಇದಾಗಿದೆ.

ಮಂಗಳೂರು: ಮಹಾಮಾರಿ ಕೊರೊನಾಗೆ ವೃದ್ಧೆಯೊಬ್ಬರು ಇಂದು ಬಲಿಯಾಗಿದ್ದು, ರಾಜ್ಯದಲ್ಲಿ ಕೋವಿಡ್-19ಗೆ ಅಸುನೀಗಿದವರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮೃತಪಟ್ಟ ಎರಡನೇ ಸಾವು ಇದಾಗಿದೆ.
ಮಂಗಳೂರು: ಮಹಾಮಾರಿ ಕೊರೊನಾಗೆ ವೃದ್ಧೆಯೊಬ್ಬರು ಇಂದು ಬಲಿಯಾಗಿದ್ದು, ರಾಜ್ಯದಲ್ಲಿ ಕೋವಿಡ್-19ಗೆ ಅಸುನೀಗಿದವರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮೃತಪಟ್ಟ ಎರಡನೇ ಸಾವು ಇದಾಗಿದೆ.