ETV Bharat / state

ನಿಟ್ಟುಸಿರು! ಮಂಗಳೂರಿನಲ್ಲಿ ಕರ್ಫ್ಯೂ ಸಡಿಲಿಕೆ: ಅಗತ್ಯ ವಸ್ತುಗಳಿಗೆ ಮುಗಿಬಿದ್ದ ಜನ - Curfew_Loose_ in manglore news

ಮಂಗಳೂರಿನಲ್ಲಿ ಸಿಎಂ ಬಿಎಸ್​​ವೈ ಕರ್ಫ್ಯೂ ಸಡಿಲಿಕೆ ಸೂಚನೆ ನೀಡಿದ ಹಿನ್ನೆಲೆ ಅಗತ್ಯ ವಸ್ತುಗಳ ಖರೀದಿಗೆ ಮಂದಿ ಮುಗಿಬಿದ್ದಿದ್ದಾರೆ.

mangalore
ಮಂಗಳೂರಿನಲ್ಲಿ ಕರ್ಫ್ಯೂ ಸಡಿಲಿಕೆ
author img

By

Published : Dec 21, 2019, 5:09 PM IST

ಮಂಗಳೂರು: ಸಿಎಂ ಯಡಿಯೂರಪ್ಪ ಇಂದು ನಗರಕ್ಕೆ ಆಗಮಿಸಿ ಕರ್ಫ್ಯೂ ಸಡಿಲಿಕೆ ಸೂಚನೆ ನೀಡಿದ ಹಿನ್ನೆಲೆ ಅಂಗಡಿ-ಮುಗ್ಗಟ್ಟುಗಳ ಮುಂದೆ ಅಗತ್ಯ ವಸ್ತುಗಳಿಗಾಗಿ ಜನರು ಮುಗಿಬಿದ್ದರು.

ಇಂದು ಮಧ್ಯಾಹ್ನ ಮೂರು ಗಂಟೆಯಿಂದ ಆರು ಗಂಟೆಯವರೆಗೆ ಕರ್ಫ್ಯೂ ಸಡಿಗೊಳಿಸಿದ ಪರಿಣಾಮ ನಿನ್ನೆಯಿಂದ ಜನರಿಲ್ಲದೆ ಬಿಕೋ ಎನ್ನುತ್ತಿದ್ದ ರಸ್ತೆಯಲ್ಲಿ ಜನಸಂಚಾರ ಕಾಣತೊಡಗಿತು. ಹಾಲಿಗಾಗಿ ಜನರು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಾಣತೊಡಗಿತು.

ಮಂಗಳೂರಿನಲ್ಲಿ ಕರ್ಫ್ಯೂ ಸಡಿಲಿಕೆ

ಅಲ್ಲದೆ ಅಂಗಡಿ ಮುಗ್ಗಟ್ಟುಗಳ ಮುಂದೆ ಅಗತ್ಯ ವಸ್ತುಗಳಿಗಾಗಿ ಜನರ ಗುಂಪು ಕಾಣತೊಡಗಿತು. ಮಾರುಕಟ್ಟೆಯಲ್ಲಿ ತರಕಾರಿ ಹಣ್ಣು ಹಂಪಲುಗಳ ಖರೀದಿಗೆ ಹಾಗೂ ಮೋರ್​​ಗಳಂತಹ ಮಾಲ್​​​ಗಳಲ್ಲಿಯೂ ದಿನನಿತ್ಯದ ಅಗತ್ಯ ವಸ್ತುಗಳಿಗಾಗಿ ಜನರು ಸರತಿ ಸಾಲಲ್ಲಿ ನಿಂತಿದ್ದ ದೃಶ್ಯ ಕಂಡು ಬಂತು. ಒಟ್ಟಿನಲ್ಲಿ ನಿನ್ನೆಯಿಂದ ಕರ್ಫ್ಯೂ ಹಿನ್ನೆಲೆಯಲ್ಲಿ ಜನರಿಗೆ ಅಗತ್ಯ ವಸ್ತುಗಳಿಲ್ಲದೆ ಪರದಾಡುತ್ತಿದ್ದ ಜನರಿಗೆ ಇಂದು ಉಸಿರು ಬಿಡುವಂತಾಯಿತು.

ಮಂಗಳೂರು: ಸಿಎಂ ಯಡಿಯೂರಪ್ಪ ಇಂದು ನಗರಕ್ಕೆ ಆಗಮಿಸಿ ಕರ್ಫ್ಯೂ ಸಡಿಲಿಕೆ ಸೂಚನೆ ನೀಡಿದ ಹಿನ್ನೆಲೆ ಅಂಗಡಿ-ಮುಗ್ಗಟ್ಟುಗಳ ಮುಂದೆ ಅಗತ್ಯ ವಸ್ತುಗಳಿಗಾಗಿ ಜನರು ಮುಗಿಬಿದ್ದರು.

ಇಂದು ಮಧ್ಯಾಹ್ನ ಮೂರು ಗಂಟೆಯಿಂದ ಆರು ಗಂಟೆಯವರೆಗೆ ಕರ್ಫ್ಯೂ ಸಡಿಗೊಳಿಸಿದ ಪರಿಣಾಮ ನಿನ್ನೆಯಿಂದ ಜನರಿಲ್ಲದೆ ಬಿಕೋ ಎನ್ನುತ್ತಿದ್ದ ರಸ್ತೆಯಲ್ಲಿ ಜನಸಂಚಾರ ಕಾಣತೊಡಗಿತು. ಹಾಲಿಗಾಗಿ ಜನರು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಾಣತೊಡಗಿತು.

ಮಂಗಳೂರಿನಲ್ಲಿ ಕರ್ಫ್ಯೂ ಸಡಿಲಿಕೆ

ಅಲ್ಲದೆ ಅಂಗಡಿ ಮುಗ್ಗಟ್ಟುಗಳ ಮುಂದೆ ಅಗತ್ಯ ವಸ್ತುಗಳಿಗಾಗಿ ಜನರ ಗುಂಪು ಕಾಣತೊಡಗಿತು. ಮಾರುಕಟ್ಟೆಯಲ್ಲಿ ತರಕಾರಿ ಹಣ್ಣು ಹಂಪಲುಗಳ ಖರೀದಿಗೆ ಹಾಗೂ ಮೋರ್​​ಗಳಂತಹ ಮಾಲ್​​​ಗಳಲ್ಲಿಯೂ ದಿನನಿತ್ಯದ ಅಗತ್ಯ ವಸ್ತುಗಳಿಗಾಗಿ ಜನರು ಸರತಿ ಸಾಲಲ್ಲಿ ನಿಂತಿದ್ದ ದೃಶ್ಯ ಕಂಡು ಬಂತು. ಒಟ್ಟಿನಲ್ಲಿ ನಿನ್ನೆಯಿಂದ ಕರ್ಫ್ಯೂ ಹಿನ್ನೆಲೆಯಲ್ಲಿ ಜನರಿಗೆ ಅಗತ್ಯ ವಸ್ತುಗಳಿಲ್ಲದೆ ಪರದಾಡುತ್ತಿದ್ದ ಜನರಿಗೆ ಇಂದು ಉಸಿರು ಬಿಡುವಂತಾಯಿತು.

Intro:ಮಂಗಳೂರು: ಸಿಎಂ ಯಡಿಯೂರಪ್ಪ ಇಂದು ನಗರಕ್ಕೆ ಆಗಮಿಸಿ ಕರ್ಫ್ಯೂ ಸಡಿಲಿಕೆ ಮಾಡಿದ ಹಿನ್ನೆಲೆಯಲ್ಲಿ ಅಂಗಡಿ-ಮುಗ್ಗಟ್ಟುಗಳ ಮುಂದೆ ಅಗತ್ಯ ವಸ್ತುಗಳಿಗಾಗಿ ಜನರು ಮುಗಿಬಿದ್ದರು.

ಇಂದು ಮಧ್ಯಾಹ್ನ ಮೂರು ಗಂಟೆಯಿಂದ ಆರು ಗಂಟೆಯವರೆಗೆ ಕರ್ಫ್ಯೂ ಸಡಿಗೊಳಿಸಿದ ಪರಿಣಾಮ ನಿನ್ನೆಯಿಂದ ಜನರಿಲ್ಲದೆ ಬಿಕೋ ಎನ್ನುತ್ತಿದ್ದ ರಸ್ತೆಯಲ್ಲಿ ಜನಸಂಚಾರ ಕಾಣತೊಡಗಿತು. ಹಾಲಿಗಾಗಿ ಜನರು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಾಣತೊಡಗಿತು.


Body:ಅಲ್ಲದೆ ಅಂಗಡಿ ಮುಗ್ಗಟ್ಟುಗಳ ಮುಂದೆ ಅಗತ್ಯ ವಸ್ತುಗಳಿಗಾಗಿ ಜನರ ಗುಂಪು ಕಾಣತೊಡಗಿತು. ಮಾರುಕಟ್ಟೆಯಲ್ಲಿ ತರಕಾರಿ ಹಣ್ಣು ಹಂಪಲುಗಳ ಖರೀದಿಗೆ ಹಾಗೂ ಮೋರ್ ಗಳಂತಹ ಮಾಲ್ ಗಳಲ್ಲಿಯೂ ದಿನನಿತ್ಯದ ಅಗತ್ಯ ವಸ್ತುಗಳಿಗಾಗಿ ಜನರು ಸಾಲು ಸಾಲುಗಳಲ್ಲಿ ಬರತೊಡಗಿದ್ದಾರೆ. ಒಟ್ಟಿನಲ್ಲಿ ನಿನ್ನೆಯಿಂದ ಕರ್ಫ್ಯೂ ಹಿನ್ನೆಲೆಯಲ್ಲಿ ಜನರಿಗೆ ಅಗತ್ಯ ವಸ್ತುಗಳಿಲ್ಲದೆ ಪರದಾಡುತ್ತಿದ್ದ ಜನರಿಗೆ ಇಂದು ಉಸಿರು ಬಿಡುವಂತಾಯಿತು.

Reporter_Vishwanath Panjimogaru




Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.