ETV Bharat / state

ವಿದ್ಯುತ್ ದುರಸ್ತಿ ವೇಳೆ ಶಾಕ್​​, ಲೈನ್​ಮ್ಯಾನ್ ಸಾವು

author img

By

Published : Jun 13, 2019, 8:53 AM IST

ವಿದ್ಯುತ್​ ಲೈನ್​ ದುರಸ್ತಿ ಮಾಡುವಾಗ ಲೈನ್​ ಮ್ಯಾನ್​ ಪವರ್​​ ಶಾಕ್​ ಹೊಡೆದು ಸಾವನ್ನಪ್ಪಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ.

ಮಿಟ್ಯಾನಾಯಕ್

ಮಂಗಳೂರು: ವಿದ್ಯುತ್ ಲೈನ್​​​ ದುರಸ್ತಿ ವೇಳೆ ಶಾಕ್ ಹೊಡೆದು ಲೈನ್​ಮ್ಯಾನ್ ಸಾವನ್ನಪ್ಪಿರುವ ಘಟನೆ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಮೀಪದ ನೆಕ್ಕಿಲಾಡಿಯಲ್ಲಿ ನಡೆದಿದೆ.

ದಾವಣಗೆರೆ ನಿವಾಸಿ ಮಿಟ್ಯಾ ನಾಯಕ್ (35) ಮೃತ ಲೈನ್​ಮ್ಯಾನ್​. ಮಿಟ್ಯಾ ನಾಯಕ್​ ಉಪ್ಪಿನಂಗಡಿ ಮೆಸ್ಕಾಂ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ನಿನ್ನೆ ಪೊಲೀಸ್ ವಸತಿ ಗೃಹದ ಬಳಿ ಲೈನ್ ಆಫ್ ಮಾಡಿ ವಿದ್ಯುತ್ ಸಂಪರ್ಕ ದುರಸ್ತಿ ಕಾರ್ಯ ನಡೆಸಲಾಗುತ್ತಿತ್ತು. ಈ ದುರಸ್ತಿ ಕಾರ್ಯ ಮುಗಿದ ಬಳಿಕ ವಿದ್ಯುತ್ ಪೂರೈಕೆ ಮಾಡುವ ವೇಳೆ ಶಾಕ್ ಹೊಡೆದು ಮಿಟ್ಯಾ ನಾಯಕ್​ ಮೃತಪಟ್ಟಿದ್ದಾರೆ. ಈ ಸಂಬಂಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು: ವಿದ್ಯುತ್ ಲೈನ್​​​ ದುರಸ್ತಿ ವೇಳೆ ಶಾಕ್ ಹೊಡೆದು ಲೈನ್​ಮ್ಯಾನ್ ಸಾವನ್ನಪ್ಪಿರುವ ಘಟನೆ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಮೀಪದ ನೆಕ್ಕಿಲಾಡಿಯಲ್ಲಿ ನಡೆದಿದೆ.

ದಾವಣಗೆರೆ ನಿವಾಸಿ ಮಿಟ್ಯಾ ನಾಯಕ್ (35) ಮೃತ ಲೈನ್​ಮ್ಯಾನ್​. ಮಿಟ್ಯಾ ನಾಯಕ್​ ಉಪ್ಪಿನಂಗಡಿ ಮೆಸ್ಕಾಂ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ನಿನ್ನೆ ಪೊಲೀಸ್ ವಸತಿ ಗೃಹದ ಬಳಿ ಲೈನ್ ಆಫ್ ಮಾಡಿ ವಿದ್ಯುತ್ ಸಂಪರ್ಕ ದುರಸ್ತಿ ಕಾರ್ಯ ನಡೆಸಲಾಗುತ್ತಿತ್ತು. ಈ ದುರಸ್ತಿ ಕಾರ್ಯ ಮುಗಿದ ಬಳಿಕ ವಿದ್ಯುತ್ ಪೂರೈಕೆ ಮಾಡುವ ವೇಳೆ ಶಾಕ್ ಹೊಡೆದು ಮಿಟ್ಯಾ ನಾಯಕ್​ ಮೃತಪಟ್ಟಿದ್ದಾರೆ. ಈ ಸಂಬಂಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಮಂಗಳೂರು: ವಿದ್ಯುತ್ ದುರಸ್ತಿ ವೇಳೆ ಲೈನ್ ವಿದ್ಯುತ್ ಶಾಕ್ ಹೊಡೆದು ಲೈನ್ ಮ್ಯಾನ್ ಸಾವನ್ನಪ್ಪಿದ ಘಟನೆ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಮೀಪದ 34 ನೆಕ್ಕಿಲಾಡಿಯಲ್ಲಿ ನಡೆದಿದೆ.Body:
ದಾವಣಗೆರೆ ನಿವಾಸಿ ಮಿಟ್ಯಾನಾಯಕ್ (35) ಮೃತಪಟ್ಟ ದುರ್ದೈವಿ. ಉಪ್ಪಿನಂಗಡಿ ಮೆಸ್ಕಾಂ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪೊಲೀಸ್ ವಸತಿ ಗೃಹದ ಬಳಿ ಲೈನ್ ಆಫ್ ಮಾಡಿ ವಿದ್ಯುತ್ ಸಂಪರ್ಕ ದುರಸ್ತಿ ಕಾರ್ಯ ನಡೆದಿತ್ತು. ದುರಸ್ತಿ ಕಾರ್ಯ ಮುಗಿದ ಬಳಿಕ ವಿದ್ಯುತ್ ಪೂರೈಕೆ ಮಾಡುವ ವೇಳೆ ಶಾಕ್ ಹೊಡೆದು ಅವರು ಮೃತಪಟ್ಟಿದ್ದಾರೆ. ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Reporter- vinodpuduConclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.