ಕಡಬ: ವಿದ್ಯುತ್ ಶಾಕ್ ತಗುಲಿ ಆನೆಯೊಂದು ಸಾವನ್ನಪ್ಪಿದ ದಾರುಣ ಘಟನೆ ಕಡಬ ತಾಲೂಕಿನ ಕೊಂಬಾರು ಗ್ರಾಮದ ಪುತ್ತಿಲ ಎಂಬಲ್ಲಿ ನಡೆದಿದೆ.
ಕಡಬ: ವಿದ್ಯುತ್ ತಗುಲಿ ಕಾಡಾನೆ ಸಾವು
ವಿದ್ಯುತ್ ತಂತಿ ಸ್ಪರ್ಶಿಸಿ ಕಾಡಾನೆ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.
![ಕಡಬ: ವಿದ್ಯುತ್ ತಗುಲಿ ಕಾಡಾನೆ ಸಾವು Elephant death](https://etvbharatimages.akamaized.net/etvbharat/prod-images/768-512-09:23:19:1598932399-kn-dk-01-elifhant-death-brk-pho-kac10008-01092020092056-0109f-1598932256-1087.jpg?imwidth=3840)
ವಿದ್ಯುತ್ ತಂತಿ ಸ್ಪರ್ಶಿಸಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದೆ.
ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
ಕಡಬ: ವಿದ್ಯುತ್ ಶಾಕ್ ತಗುಲಿ ಆನೆಯೊಂದು ಸಾವನ್ನಪ್ಪಿದ ದಾರುಣ ಘಟನೆ ಕಡಬ ತಾಲೂಕಿನ ಕೊಂಬಾರು ಗ್ರಾಮದ ಪುತ್ತಿಲ ಎಂಬಲ್ಲಿ ನಡೆದಿದೆ.
ವಿದ್ಯುತ್ ತಂತಿ ಸ್ಪರ್ಶಿಸಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದೆ.
ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.