ETV Bharat / state

ಬೀದಿಬದಿ ವ್ಯಾಪಾರಿಗಳಿಗೆ ಸರ್ಕಾರಿ ಸವಲತ್ತು ಅರಿವು ಕಾರ್ಯಕ್ರಮ - ಬೀದಿಬದಿ ವ್ಯಾಪಾರಿಗಳಿಗೆ ಸರ್ಕಾರಿ ಸವಲತ್ತು ಅರಿವು ಕಾರ್ಯಕ್ರಮ

ಬೀದಿಬದಿ ವ್ಯಾಪಾರಿಗಳಿಗೆ ಸರ್ಕಾರಿ ಸವಲತ್ತುಗಳ ಅರಿವು ಹಾಗೂ ಉಚಿತ ವೈದ್ಯಕೀಯ ತಪಾಸಣಾ ಕಾರ್ಯಕ್ರಮ ಮಂಗಳೂರಿನ ಪುರಭವನದಲ್ಲಿ ನಡೆಯಿತು.

ಬೀದಿಬದಿ ವ್ಯಾಪಾರಿಗಳಿಗೆ ಸರ್ಕಾರಿ ಸವಲತ್ತು ಅರಿವು ಕಾರ್ಯಕ್ರಮ, Government facilities awareness program
ಬೀದಿಬದಿ ವ್ಯಾಪಾರಿಗಳಿಗೆ ಸರ್ಕಾರಿ ಸವಲತ್ತುಗಳ ಅರಿವು ಹಾಗೂ ಉಚಿತ ವೈದ್ಯಕೀಯ ತಪಾಸಣಾ ಕಾರ್ಯಕ್ರಮ
author img

By

Published : Jan 9, 2020, 10:22 PM IST

ಮಂಗಳೂರು: ಬೀದಿಬದಿ ವ್ಯಾಪಾರಿಗಳಿಗೆ ಸರ್ಕಾರಿ ಸವಲತ್ತುಗಳ ಅರಿವು ಹಾಗೂ ಉಚಿತ ವೈದ್ಯಕೀಯ ತಪಾಸಣಾ ಕಾರ್ಯಕ್ರಮ ಇಂದು ನಗರದ ಪುರಭವನದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಬೀದಿಬದಿ ವ್ಯಾಪಾರಸ್ಥರಿಗೆ ರಾಜ್ಯದಲ್ಲೇ ಪ್ರಥಮ ಬಾರಿಗೆ 'ಕ್ಯೂಆರ್' ಸಂಕೇತದ ಪರವಾನಿಗೆ ಪತ್ರ ಹಾಗೂ ಐಡಿ ಕಾರ್ಡ್ ವಿತರಣೆ ಮಾಡಲಾಯಿತು. ಜೊತೆಗೆ ಕೆಎಂಸಿಯ ನುರಿತ ವೈದ್ಯರಿಂದ ವ್ಯಾಪಾರಿಗಳಿಗೆ ವಿವಿಧ ವೈದ್ಯಕೀಯ ತಪಾಸಣೆ ನಡೆಸಲಾಯಿತು.

ಬೀದಿಬದಿ ವ್ಯಾಪಾರಿಗಳಿಗೆ ಸರ್ಕಾರಿ ಸವಲತ್ತುಗಳ ಅರಿವು ಹಾಗೂ ಉಚಿತ ವೈದ್ಯಕೀಯ ತಪಾಸಣಾ ಕಾರ್ಯಕ್ರಮ

ಕಾರ್ಯಕ್ರಮವನ್ನು ಉದ್ಘಾಟಿಸಿದ ಮಂಗಳೂರು ಮನಾಪ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ಮಾತನಾಡಿ, ಬೀದಿಬದಿ ವ್ಯಾಪಾರಿಗಳ ಮೇಲಿನ ಬಹುದೊಡ್ಡ ಆರೋಪ ಎಂದರೆ ಬೀದಿಗಳಲ್ಲಿ ವ್ಯಾಪಾರ ಮಾಡುವುದರಿಂದ ರಸ್ತೆ ಸಂಚಾರ, ಪಾದಚಾರಿಗಳ ಸಂಚಾರಕ್ಕೆ ತೊಂದರೆಯಾಗುತ್ತದೆ. ತ್ಯಾಜ್ಯ ವಿಲೇವಾರಿ ಮಾಡಲ್ಲ, ನೈರ್ಮಲ್ಯ ಕಾಪಾಡುವುದಿಲ್ಲ ಎಂಬ ಹಲವಾರು ದೂರುಗಳಿವೆ. ಇಂತಹ ಯಾವುದೇ ರೀತಿಯ ದೂರುಗಳು ಬಾರದ ಹಾಗೆ ವ್ಯಾಪಾರ ನಡೆಸಿಕೊಂಡು ಹೋಗುವಂತೆ ಕರೆ ನೀಡಿದರು.

ಮಂಗಳೂರು: ಬೀದಿಬದಿ ವ್ಯಾಪಾರಿಗಳಿಗೆ ಸರ್ಕಾರಿ ಸವಲತ್ತುಗಳ ಅರಿವು ಹಾಗೂ ಉಚಿತ ವೈದ್ಯಕೀಯ ತಪಾಸಣಾ ಕಾರ್ಯಕ್ರಮ ಇಂದು ನಗರದ ಪುರಭವನದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಬೀದಿಬದಿ ವ್ಯಾಪಾರಸ್ಥರಿಗೆ ರಾಜ್ಯದಲ್ಲೇ ಪ್ರಥಮ ಬಾರಿಗೆ 'ಕ್ಯೂಆರ್' ಸಂಕೇತದ ಪರವಾನಿಗೆ ಪತ್ರ ಹಾಗೂ ಐಡಿ ಕಾರ್ಡ್ ವಿತರಣೆ ಮಾಡಲಾಯಿತು. ಜೊತೆಗೆ ಕೆಎಂಸಿಯ ನುರಿತ ವೈದ್ಯರಿಂದ ವ್ಯಾಪಾರಿಗಳಿಗೆ ವಿವಿಧ ವೈದ್ಯಕೀಯ ತಪಾಸಣೆ ನಡೆಸಲಾಯಿತು.

ಬೀದಿಬದಿ ವ್ಯಾಪಾರಿಗಳಿಗೆ ಸರ್ಕಾರಿ ಸವಲತ್ತುಗಳ ಅರಿವು ಹಾಗೂ ಉಚಿತ ವೈದ್ಯಕೀಯ ತಪಾಸಣಾ ಕಾರ್ಯಕ್ರಮ

ಕಾರ್ಯಕ್ರಮವನ್ನು ಉದ್ಘಾಟಿಸಿದ ಮಂಗಳೂರು ಮನಾಪ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ಮಾತನಾಡಿ, ಬೀದಿಬದಿ ವ್ಯಾಪಾರಿಗಳ ಮೇಲಿನ ಬಹುದೊಡ್ಡ ಆರೋಪ ಎಂದರೆ ಬೀದಿಗಳಲ್ಲಿ ವ್ಯಾಪಾರ ಮಾಡುವುದರಿಂದ ರಸ್ತೆ ಸಂಚಾರ, ಪಾದಚಾರಿಗಳ ಸಂಚಾರಕ್ಕೆ ತೊಂದರೆಯಾಗುತ್ತದೆ. ತ್ಯಾಜ್ಯ ವಿಲೇವಾರಿ ಮಾಡಲ್ಲ, ನೈರ್ಮಲ್ಯ ಕಾಪಾಡುವುದಿಲ್ಲ ಎಂಬ ಹಲವಾರು ದೂರುಗಳಿವೆ. ಇಂತಹ ಯಾವುದೇ ರೀತಿಯ ದೂರುಗಳು ಬಾರದ ಹಾಗೆ ವ್ಯಾಪಾರ ನಡೆಸಿಕೊಂಡು ಹೋಗುವಂತೆ ಕರೆ ನೀಡಿದರು.

Intro:ಮಂಗಳೂರು: ಬೀದಿ ಬದಿ ವ್ಯಾಪಾರಿಗಳಿಗೆ ಸರಕಾರಿ ಸವಲತ್ತುಗಳ ಅರಿವು ಕಾರ್ಯಕ್ರಮ ಹಾಗೂ ಉಚಿತ ವೈದ್ಯಕೀಯ ತಪಾಸಣಾ ಕಾರ್ಯಕ್ರಮ ಇಂದು ನಗರದ ಪುರಭವನದಲ್ಲಿ ನಡೆಯಿತು.

ಈ ಸಂದರ್ಭ ಬೀದಿ ಬದಿ ವ್ಯಾಪಾರಸ್ಥರಿಗೆ ರಾಜ್ಯದಲ್ಲೇ ಪ್ರಥಮ ಬಾರಿಗೆ 'ಕ್ಯೂಆರ್' ಸಂಕೇತದ ಪರವಾನಿಗೆ ಪತ್ರ ಹಾಗೂ ಐಡಿ ಕಾರ್ಡ್ ವಿತರಣೆ ಮಾಡಲಾಯಿತು. ಜೊತೆಗೆ ಕೆಎಂಸಿಯ ನುರಿತ ವೈದ್ಯರಿಂದ ಬೀದಿ ಬದಿಯ ವ್ಯಾಪಾರಿಗಳಿಗೆ ವಿವಿಧ ವೈದ್ಯಕೀಯ ತಪಾಸಣೆ ನಡೆಸಲಾಯಿತು.


Body:ಕಾರ್ಯಕ್ರಮವನ್ನು ಉದ್ಘಾಟಿಸಿ ಮಂಗಳೂರು ಮನಾಪ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ಮಾತನಾಡಿ, ಬೀದಿಬದಿ ವ್ಯಾಪಾರಿಗಳ ಮೇಲಿನ ಬಹುದೊಡ್ಡ ಆರೋಪ ಎಂದರೆ ಬೀದಿಗಳಲ್ಲಿ ವ್ಯಾಪಾರ ಮಾಡುವುದರಿಂದ ರಸ್ತೆ ಸಂಚಾರಕ್ಕೆ, ಪಾದಚಾರಿಗಳ ಸಂಚಾರಕ್ಕೆ ತೊಂದರೆಯಾಗುತ್ತದೆ. ತ್ಯಾಜ್ಯ ವಿಲೇವಾರಿ ಮಾಡುವುದಿಲ್ಲ. ನೈರ್ಮಲ್ಯ ಕಾಪಾಡುವುದಿಲ್ಲ. ಇಂತಹ ಹಲವಾರು ದೂರುಗಳಿವೆ. ಇಂತಹ ಯಾವುದೇ ರೀತಿಯ ದೂರುಗಳು ಬಾರದ ಹಾಗೆ ವ್ಯಾಪಾರ ನಡೆಸಿಕೊಂಡು ಹೋಗುವಂತೆ ಕರೆ ನೀಡಿದರು.

ಇಡೀ ಕರ್ನಾಟಕ ರಾಜ್ಯಾದ್ಯಂತ ಬೀದಿಬದಿ ವ್ಯಾಪಾರಿಗಳ ಸಂಘದ ಚುನಾವಣೆ ನಡೆಸುವಂತೆ ಸರಕಾರದಿಂದ, ಇಲಾಖೆಯಿಂದ ಆದೇಶ ಬಂದಿದೆ. ಆದರೆ ಮಂಗಳೂರಿನಲ್ಲಿ ಬೀದಿಬದಿ ವ್ಯಾಪಾರಿಗಳ ಸಂಘಕ್ಕೆ ಚುನಾವಣೆ ಇಲ್ಲದೆ ಅವಿರೋಧವಾಗಿ ಅಧ್ಯಕ್ಷರ, ಸದಸ್ಯರ ಆಯ್ಕೆ ನಡೆದಿದೆ. ಮಂಗಳೂರು ಮನಪಾ ಈಗಾಗಲೇ 308 ಮಂದಿ ಬೀದಿಬದಿ ವ್ಯಾಪಾರಸ್ಥರನ್ನು ಗುರುತಿಸಿ, ಅವರಿಗೆ ಗುರುತಿನ‌ ಚೀಟಿಯ ವಿತರಣೆ ಮಾಡಿದೆ. ಇನ್ನೂ ಅದನ್ನು ಮುಂದುವರಿಸಲಿದ್ದೇವೆ. ಸಮಾಜದಲ್ಲಿ ಬದುಕಲು ಎಲ್ಲರಿಗೂ ಹಕ್ಕಿದೆ. ಅದಕ್ಕಾಗಿ ಸರಕಾರ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಿದೆ ಎಂದು ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ಹೇಳಿದರು.

Vishwanath Panjimogaru


Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.