ಮಂಗಳೂರು: ನಗರದಲ್ಲಿರುವ ಮಾಲ್ವೊಂದರಲ್ಲಿ ಯುವಕನ ಮೇಲೆ ಗುಂಪೊಂದು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಯುವಕನ ಮೇಲೆ ಹಲ್ಲೆ ಪ್ರಕರಣ: ಇಬ್ಬರ ಬಂಧನ
ನಗರದಲ್ಲಿರುವ ಮಾಲ್ವೊಂದರಲ್ಲಿ ಯುವಕನ ಮೇಲೆ ಗುಂಪೊಂದು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
![ಯುವಕನ ಮೇಲೆ ಹಲ್ಲೆ ಪ್ರಕರಣ: ಇಬ್ಬರ ಬಂಧನ](https://etvbharatimages.akamaized.net/etvbharat/prod-images/768-512-4555179-thumbnail-3x2-mandyajpg.jpg?imwidth=3840)
ಬಂಧಿತ ಇಬ್ಬರಲ್ಲಿ ಓರ್ವ ಬಾಲಾಪರಾಧಿಯಾಗಿದ್ದು, ಮತ್ತೋರ್ವನನ್ನು ಮುಹಿಯುದ್ದಿನ್ ಸಫ್ವಾನ್ ಎಂದು ಗುರುತಿಸಲಾಗಿದೆ. ಮಂಗಳೂರಿನ ಮಾಲ್ವೊಂದರರಲ್ಲಿ ಯುವಕನೊಬ್ಬನ ಮೇಲೆ ಉದ್ರಿಕ್ತರ ಗುಂಪು ಹಲ್ಲೆ ನಡೆಸಿತ್ತು. ವಿಡಿಯೋವೊಂದು ವೈರಲ್ ಆಗಿದ್ದು, ಅದರಲ್ಲಿ ಯುವಕ ಹಿಂದೂ ರಾಷ್ಟ್ರದ ಬಗ್ಗೆ ಮಾತನಾಡಿದ್ದ ಎನ್ನಲಾಗಿದೆ. ಈ ವಿಚಾರವಾಗಿ ಹಲ್ಲೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಮಂಗಳೂರು ನಗರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
ಮಂಗಳೂರು: ನಗರದಲ್ಲಿರುವ ಮಾಲ್ವೊಂದರಲ್ಲಿ ಯುವಕನ ಮೇಲೆ ಗುಂಪೊಂದು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಬಂಧಿತ ಇಬ್ಬರಲ್ಲಿ ಓರ್ವ ಬಾಲಾಪರಾಧಿಯಾಗಿದ್ದು, ಮತ್ತೋರ್ವನನ್ನು ಮುಹಿಯುದ್ದಿನ್ ಸಫ್ವಾನ್ ಎಂದು ಗುರುತಿಸಲಾಗಿದೆ. ಮಂಗಳೂರಿನ ಮಾಲ್ವೊಂದರರಲ್ಲಿ ಯುವಕನೊಬ್ಬನ ಮೇಲೆ ಉದ್ರಿಕ್ತರ ಗುಂಪು ಹಲ್ಲೆ ನಡೆಸಿತ್ತು. ವಿಡಿಯೋವೊಂದು ವೈರಲ್ ಆಗಿದ್ದು, ಅದರಲ್ಲಿ ಯುವಕ ಹಿಂದೂ ರಾಷ್ಟ್ರದ ಬಗ್ಗೆ ಮಾತನಾಡಿದ್ದ ಎನ್ನಲಾಗಿದೆ. ಈ ವಿಚಾರವಾಗಿ ಹಲ್ಲೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಮಂಗಳೂರು ನಗರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
ಬಂಧಿತ ಇಬ್ಬರಲ್ಲಿ ಓರ್ವ ಬಾಲಾಪರಾಧಿಯಾಗಿದ್ದು ಮತ್ತೋರ್ವನನ್ನು ಮುಹಿಯ್ಯುದ್ದೀನ್ ಸಫ್ವಾನ್ ಎಂದು ಗುರುತಿಸಲಾಗಿದೆ.
ಇಂದು ಮಧ್ಯಾಹ್ನ ಮಂಗಳೂರಿನ ಮಾಲ್ ನಲ್ಲಿ ಯುವಕನೊಬ್ಬನಿಗೆ ಉದ್ರಿಕ್ತ ಗುಂಪು ಹಲ್ಲೆ ನಡೆಸಿತ್ತು. ಇದರ ವಿಡಿಯೋ ವೈರಲ್ ಆಗಿದ್ದು ವಿಡಿಯೋ ದಲ್ಲಿ ಯುವಕ ಹಿಂದೂ ರಾಷ್ಟ್ರದ ಬಗ್ಗೆ ಮಾತನಾಡುವುದು ಕೇಳಿಬಂದಿತ್ತು. ಈ ವಿಚಾರವಾಗಿ ಹಲ್ಲೆ ನಡೆಸಲಾಗಿತ್ತು. ವಿಡಿಯೊ ವೈರಲ್ ಆಗುತ್ತಿದ್ದಂತೆ ಮಂಗಳೂರು ನಗರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದರು
Reporter: vinodpuduConclusion: