ETV Bharat / state

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಾಳೆ ಪ್ರತಿಭಟನೆ: ಬಿಗಿ ಪೊಲೀಸ್​​ ಬಂದೋಬಸ್ತ್​​​ - ಮಂಗಳೂರಿನಲ್ಲಿ ಪ್ರತಿಭಟನೆ ಭದ್ರತೆಗೆ ಪೊಲೀಸ್​ ನಿಯೋಜನೆ

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಾಳೆ ಮಂಗಳೂರಿನ ಅಡ್ಯಾರ್​​ನಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ನಡೆಯುವ ಹಿನ್ನೆಲೆ  ಬಿಗಿ ಪೊಲೀಸ್ ಬಂದೋಬಸ್ತ್​​​​  ಏರ್ಪಡಿಸಲಾ

police
ಬಿಗಿ ಪೊಲೀಸ್​​ ಬಂದೋಬಸ್ತ್​​​
author img

By

Published : Jan 14, 2020, 7:29 PM IST

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಾಳೆ ಮಂಗಳೂರಿನ ಅಡ್ಯಾರ್​​ನಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ನಡೆಯುವ ಹಿನ್ನೆಲೆ ಬಿಗಿ ಪೊಲೀಸ್ ಬಂದೋಬಸ್ತ್​​​​ ಏರ್ಪಡಿಸಲಾಗಿದೆ.

ಒಂದು ಲಕ್ಷಕ್ಕೂ ಅಧಿಕ ಮಂದಿ ಪ್ರತಿಭಟನಾ ಸಮಾವೇಶಕ್ಕೆ ಆಗಮಿಸುವ ನಿರೀಕ್ಷೆ ಇರುವ ಹಿನ್ನೆಲೆಯಲ್ಲಿ ಉಡುಪಿ, ಕಾರವಾರ, ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಿಂದ ಪೊಲೀಸ್ ಪಡೆ ಆಗಮಿಸಿದೆ.

ಬಿಗಿ ಪೊಲೀಸ್​​ ಬಂದೋಬಸ್ತ್​​​

ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ಮಾತನಾಡಿ, ಅಡ್ಯಾರ್​​ನಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ನಡೆಯುವ ಹಿನ್ನೆಲೆ ಬಿಗಿ ಪೊಲೀಸ್ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ 40 ಡಿಎಸ್​​ಪಿಗಳು, 80 ಇನ್​​​​ಸ್ಪೆಕ್ಟರ್ ಗಳು, 200 ಸಬ್ ಇನ್ ಸ್ಪೆಕ್ಟರ್ ಗಳು, 300 ಅಸಿಸ್ಟೆಂಟ್ ಸಬ್ ಇನ್ ಸ್ಪೆಕ್ಟರ್ ಗಳು ಸಾರ್ವಜನಿಕರ ಹಿತಾಸಕ್ತಿಯಿಂದ, ಭದ್ರತಾ ದೃಷ್ಟಿಯಿಂದ ಸಂಪೂರ್ಣ ಸಂಖ್ಯೆಯಲ್ಲಿ ಪೊಲೀಸ್ ವ್ಯವಸ್ಥೆಯನ್ನು ನಿಯೋಜನೆ ಮಾಡಿದೆ. ಅದೇ ರೀತಿ ಕೇಂದ್ರೀಯ ಅರೆಸೇನಾ ಪಡೆಯ ಮೂರು ತುಕಡಿಗಳು, ಕೆಎಸ್ಆರ್​​ಪಿ, ಸಿಎಆರ್ ಗಳನ್ನು ಭದ್ರತೆಯ ಹಿನ್ನೆಲೆಯಲ್ಲಿ ನಿಯೋಜಿಸಲಾಗಿದೆ.

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಾಳೆ ಮಂಗಳೂರಿನ ಅಡ್ಯಾರ್​​ನಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ನಡೆಯುವ ಹಿನ್ನೆಲೆ ಬಿಗಿ ಪೊಲೀಸ್ ಬಂದೋಬಸ್ತ್​​​​ ಏರ್ಪಡಿಸಲಾಗಿದೆ.

ಒಂದು ಲಕ್ಷಕ್ಕೂ ಅಧಿಕ ಮಂದಿ ಪ್ರತಿಭಟನಾ ಸಮಾವೇಶಕ್ಕೆ ಆಗಮಿಸುವ ನಿರೀಕ್ಷೆ ಇರುವ ಹಿನ್ನೆಲೆಯಲ್ಲಿ ಉಡುಪಿ, ಕಾರವಾರ, ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಿಂದ ಪೊಲೀಸ್ ಪಡೆ ಆಗಮಿಸಿದೆ.

ಬಿಗಿ ಪೊಲೀಸ್​​ ಬಂದೋಬಸ್ತ್​​​

ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ಮಾತನಾಡಿ, ಅಡ್ಯಾರ್​​ನಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ನಡೆಯುವ ಹಿನ್ನೆಲೆ ಬಿಗಿ ಪೊಲೀಸ್ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ 40 ಡಿಎಸ್​​ಪಿಗಳು, 80 ಇನ್​​​​ಸ್ಪೆಕ್ಟರ್ ಗಳು, 200 ಸಬ್ ಇನ್ ಸ್ಪೆಕ್ಟರ್ ಗಳು, 300 ಅಸಿಸ್ಟೆಂಟ್ ಸಬ್ ಇನ್ ಸ್ಪೆಕ್ಟರ್ ಗಳು ಸಾರ್ವಜನಿಕರ ಹಿತಾಸಕ್ತಿಯಿಂದ, ಭದ್ರತಾ ದೃಷ್ಟಿಯಿಂದ ಸಂಪೂರ್ಣ ಸಂಖ್ಯೆಯಲ್ಲಿ ಪೊಲೀಸ್ ವ್ಯವಸ್ಥೆಯನ್ನು ನಿಯೋಜನೆ ಮಾಡಿದೆ. ಅದೇ ರೀತಿ ಕೇಂದ್ರೀಯ ಅರೆಸೇನಾ ಪಡೆಯ ಮೂರು ತುಕಡಿಗಳು, ಕೆಎಸ್ಆರ್​​ಪಿ, ಸಿಎಆರ್ ಗಳನ್ನು ಭದ್ರತೆಯ ಹಿನ್ನೆಲೆಯಲ್ಲಿ ನಿಯೋಜಿಸಲಾಗಿದೆ.

Intro:ಮಂಗಳೂರು: ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ವಿರೋಧಿಸಿ ನಾಳೆ ಮಂಗಳೂರಿನ ಅಡ್ಯಾರ್ ನಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ನಡೆಯುವ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತು ವ್ಯವಸ್ಥೆ ಮಾಡಲಾಗಿದೆ.

ಒಂದು ಲಕ್ಷಕ್ಕೂ ಅಧಿಕ ಮಂದಿ ಪ್ರತಿಭಟನಾ ಸಮಾವೇಶಕ್ಕೆ ಆಗಮಿಸುವ ನಿರೀಕ್ಷೆ ಇರುವ ಹಿನ್ನೆಲೆಯಲ್ಲಿ ಉಡುಪಿ, ಕಾರಾವಾರ, ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಿಂದ ಪೊಲೀಸ್ ಪಡೆ ಆಗಮಿಸಿದೆ.


Body:ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ಮಾತನಾಡಿ, ಅಡ್ಯಾರ್ ನಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ನಡೆಯುವ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತು ವ್ಯವಸ್ಥೆ ಮಾಡಲಾಗಿದೆ. ಜೊತೆಗೆ 40 ಡಿಎಸ್ ಪಿಗಳು, 80 ಇನ್ ಸ್ಪೆಕ್ಟರ್ ಗಳು, 200 ಸಬ್ ಇನ್ ಸ್ಪೆಕ್ಟರ್ ಗಳು, 300 ಅಸಿಸ್ಟೆಂಟ್ ಸಬ್ ಇನ್ ಸ್ಪೆಕ್ಟರ್ ಗಳು ಸಾರ್ವಜನಿಕರ ಹಿತಾಸಕ್ತಿಯಿಂದ, ಭದ್ರತಾ ದೃಷ್ಟಿಯಿಂದ ಸಂಪೂರ್ಣ ಸಂಖ್ಯೆಯಲ್ಲಿ ಪೊಲೀಸ್ ವ್ಯವಸ್ಥೆಯನ್ನು ನಿಯೋಜನೆ ಮಾಡಿದೆ. ಅದೇ ರೀತಿಯಲ್ಲಿ ಕೇಂದ್ರೀಯ ಅರೆಸೇನಾ ಪಡೆಯ ಮೂರು ತುಕಡಿಗಳು, ಕೆಎಸ್ಆರ್ ಪಿ, ಸಿಎಆರ್ ಗಳನ್ನು ಭದ್ರತೆಯ ಹಿನ್ನೆಲೆಯಲ್ಲಿ ನಿಯೋಜನೆ ಮಾಡಲಾಗಿದೆ‌.


Conclusion:

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.