ETV Bharat / state

ಅಕ್ರಮ ಜಾನುವಾರು ಸಾಗಾಟ: ವಾಹನದಿಂದ ಪರಾರಿಯಾಗಿದ್ದ ಆರೋಪಿಗಳು ಸೆರೆ

author img

By

Published : Oct 17, 2019, 7:55 AM IST

ಮಂಗಳೂರಿನ ವಿಟ್ಲ ಪಡ್ನೂರು ಗ್ರಾಮದ ಚನಿಲ ಎಂಬಲ್ಲಿ ಪೊಲೀಸರು ಅಕ್ರಮ ದನ ಸಾಗಾಟ ಮಾಡುತ್ತಿದ್ದ ವಾಹನ ತಡೆದು ಪರಿಶೀಲಿಸುತ್ತಿದ್ದ ವೇಳೆ ವಾಹನದಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ.

ಅಕ್ರಮ ದನ ಸಾಗಾಟ: ವಾಹನದಿಂದ ಪರಾರಿಯಾಗಿದ್ದವರು ಸದ್ಯ ಪೊಲೀಸರ ಅತಿಥಿ

ಮಂಗಳೂರು: ಅಕ್ರಮ ದನ ಸಾಗಾಟ ಮಾಡುತ್ತಿದ್ದ ವಾಹನ ತಡೆದು ಪರಿಶೀಲಿಸುತ್ತಿದ್ದ ವೇಳೆ ವಾಹನದಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಬಂಟ್ವಾಳ ತಾಲೂಕಿನ ವಿಟ್ಲ ಪಡ್ನೂರು ಗ್ರಾಮದ ಮುಹಮ್ಮದ್ ಇಕ್ಬಾಲ್ (36), ಬೋಳಂತೂರು ಗ್ರಾಮದ ಉನೈಜ್ (25) ಬಂಧಿತರು.

ಅಕ್ಬೋಬರ್‌ 14 ರಂದು ವಿಟ್ಲ ಪಡ್ನೂರು ಗ್ರಾಮದ ಚನಿಲ ಎಂಬಲ್ಲಿ ಕೋಡಪದವು ಕಡೆಯಿಂದ ಬರುತ್ತಿದ್ದ ಲಾರಿಯನ್ನು ಪೊಲೀಸರು ತಡೆದು ನಿಲ್ಲಿಸಿದ್ದರು. ಪೊಲೀಸರು ವಾಹನ ನಿಲ್ಲಿಸಲು ಸೂಚಿಸಿದ ತಕ್ಷಣ ಇಬ್ಬರೂ ಪರಾರಿಯಾಗಿದ್ದರು. ಅನಂತರ ವಾಹನದಲ್ಲಿ ಎರಡು ಹಸು, ಒಂದು ಕರುವನ್ನು ಕಳವು ಮಾಡಿ ಹಿಂಸಾತ್ಮಕ ರೀತಿಯಲ್ಲಿ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿತ್ತು.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದರು. ಇದೀಗ ಇಬ್ಬರು ಆರೋಪಿಗಳನ್ನು ಅರೆಸ್ಟ್‌ ಮಾಡಲಾಗಿದ್ದು ತನಿಖೆ ಮುಂದುವರೆದಿದೆ.

ಮಂಗಳೂರು: ಅಕ್ರಮ ದನ ಸಾಗಾಟ ಮಾಡುತ್ತಿದ್ದ ವಾಹನ ತಡೆದು ಪರಿಶೀಲಿಸುತ್ತಿದ್ದ ವೇಳೆ ವಾಹನದಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಬಂಟ್ವಾಳ ತಾಲೂಕಿನ ವಿಟ್ಲ ಪಡ್ನೂರು ಗ್ರಾಮದ ಮುಹಮ್ಮದ್ ಇಕ್ಬಾಲ್ (36), ಬೋಳಂತೂರು ಗ್ರಾಮದ ಉನೈಜ್ (25) ಬಂಧಿತರು.

ಅಕ್ಬೋಬರ್‌ 14 ರಂದು ವಿಟ್ಲ ಪಡ್ನೂರು ಗ್ರಾಮದ ಚನಿಲ ಎಂಬಲ್ಲಿ ಕೋಡಪದವು ಕಡೆಯಿಂದ ಬರುತ್ತಿದ್ದ ಲಾರಿಯನ್ನು ಪೊಲೀಸರು ತಡೆದು ನಿಲ್ಲಿಸಿದ್ದರು. ಪೊಲೀಸರು ವಾಹನ ನಿಲ್ಲಿಸಲು ಸೂಚಿಸಿದ ತಕ್ಷಣ ಇಬ್ಬರೂ ಪರಾರಿಯಾಗಿದ್ದರು. ಅನಂತರ ವಾಹನದಲ್ಲಿ ಎರಡು ಹಸು, ಒಂದು ಕರುವನ್ನು ಕಳವು ಮಾಡಿ ಹಿಂಸಾತ್ಮಕ ರೀತಿಯಲ್ಲಿ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿತ್ತು.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದರು. ಇದೀಗ ಇಬ್ಬರು ಆರೋಪಿಗಳನ್ನು ಅರೆಸ್ಟ್‌ ಮಾಡಲಾಗಿದ್ದು ತನಿಖೆ ಮುಂದುವರೆದಿದೆ.

Intro:ಮಂಗಳೂರು; ಅಕ್ರಮ ದನ ಸಾಗಾಟ ಮಾಡುತ್ತಿದ್ದ ವಾಹನ ತಡೆದು ಪರಿಶೀಲಿಸುತ್ತಿದ್ದ ವೇಳೆ ವಾಹನದಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ ಇಬ್ಬರನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.Body:

ಬಂಟ್ವಾಳ ತಾಲೂಕಿನ ವಿಟ್ಲ ಪಡ್ನೂರು ಗ್ರಾಮದ ಮುಹಮ್ಮದ್ ಇಕ್ಬಾಲ್ (36), ಬೋಳಂತೂರು ಗ್ರಾಮದ ಉನೈಜ್ (25) ಬಂಧಿತರು.

ಅ.14 ರಂದು ವಿಟ್ಲ ಪಡ್ನೂರು ಗ್ರಾಮದ ಚನಿಲ ಎಂಬಲ್ಲಿ ಕೋಡಪದವು ಕಡೆಯಿಂದ ಬರುತ್ತಿದ್ದ ಲಾರಿಯನ್ನು ಪೊಲೀಸರು ನಿಲ್ಲಿಸಿದ್ದರು. ಪೊಲೀಸರು ನಿಲ್ಲಿಸಲು ಸೂಚಿಸಿದ ತಕ್ಷಣ ವಾಹನ ನಿಲ್ಲಿಸಿ ಇಬ್ಬರು ಪರಾರಿಯಾಗಿದ್ದರು. ವಾಹನದಲ್ಲಿ ಎರಡು ಹಸು, ಒಂದು ಕರವನ್ನು ಕಳವು ಮಾಡಿ ಹಿಂಸಾತ್ಮಕ ರೀತಿಯಲ್ಲಿ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳಿಬ್ಬರನ್ನು ಇಂದು ಬಂಧಿಸಿದ್ದಾರೆ
Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.