ETV Bharat / state

ಅಂಬೇಡ್ಕರ್ ಕಾಲದಲ್ಲಿ ಹಿಂದೂ ರಾಷ್ಟ್ರದ ಭಾವನೆ ಇರಲಿಲ್ಲ: ರಮೇಶ್ ಕುಮಾರ್ - ಕಲ್ಲಾಪುವಿನ ಪೌರತ್ವ ಹೋರಾಟ ಸಮಿತಿ

ಅಂಬೇಡ್ಕರ್ ಕಾಲದಲ್ಲಿ ಯಾರಲ್ಲೂ ಕೂಡ ಹಿಂದೂ ರಾಷ್ಟ್ರದ ಭಾವನೆ ಇರಲಿಲ್ಲ. ಹಿಂದೂ ರಾಷ್ಟ್ರ ಬೇಕು ಎಂದು ಬಯಸುವವರು ಇದನ್ನು ಅರ್ಥ ಮಾಡಿಕೊಳ್ಳಲಿ ಎಂದು ಮಾಜಿ ಸ್ಪೀಕರ್ ರಮೇಶ್​ ಕುಮಾರ್​​ ಹೇಳಿದರು.

ramesh-kumar
ರಮೇಶ್ ಕುಮಾರ್
author img

By

Published : Jan 29, 2020, 5:22 AM IST

ಉಳ್ಳಾಲ(ಮಂಗಳೂರು) : ಅಂಬೇಡ್ಕರ್ ಕಾಲದಲ್ಲಿ ಯಾರಲ್ಲೂ ಕೂಡ ಹಿಂದೂ ರಾಷ್ಟ್ರದ ಭಾವನೆ ಇರಲಿಲ್ಲ. ಹಿಂದೂ ರಾಷ್ಟ್ರ ಬೇಕು ಎಂದು ಬಯಸುವವರು ಇದನ್ನು ಅರ್ಥ ಮಾಡಿಕೊಳ್ಳಲಿ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ.

ರಮೇಶ್ ಕುಮಾರ್

ಮೋದಿಯವರೇ ನಿಮ್ಮ‌ ಮನೆಯಲ್ಲಿ ದೊಡ್ಡವರಿಲ್ವಾ, ನನ್ನ ಮಾತು, ಸೋನಿಯಾ ಗಾಂಧಿ, ಅಖಿಲೇಶ್ ಯಾದವ್, ಮಾಯಾವತಿ, ಕಮ್ಯುನಿಸ್ಟರ ಮಾತು ಕೇಳಬೇಡಿ. ನಿಮ್ಮ ಪಕ್ಷ ಸ್ಥಾಪನೆ ಮಾಡಿದ ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಪುಸ್ತಕಗಳನ್ನಾದರೂ ಓದಿ ನೋಡಿ. ಎಲ್ಲಿಗೆ ಹೋಗುತ್ತಿದ್ದೀರಿ ನೀವು ಎಂದರು.

ಕಲ್ಲಾಪುವಿನ ಪೌರತ್ವ ಹೋರಾಟ ಸಮಿತಿಯ ಆಶ್ರಯದಲ್ಲಿ ಕಲ್ಲಾಪು ಯುನಿಟ್ ಹಾಲ್ ಮೈದಾನದಲ್ಲಿ ನಡೆದ ಎನ್ಆರ್​ಸಿ ಕಾಯ್ದೆ ವಿರುದ್ಧ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದ ಅವರು, 1789ರಲ್ಲಿ ಅಸ್ತಿತ್ವಕ್ಕೆ ಬಂದ ಅಮೆರಿಕ 1991ರಲ್ಲಿ ತಿದ್ದುಪಡಿ ತಂದು ಧರ್ಮ, ಜಾತಿ ತಾರತಮ್ಯ ಮಾಡುವ ಹಕ್ಕು ಯಾರಿಗೂ ಇಲ್ಲ ಎಂದು ಘೋಷಿಸಿತ್ತು. ಅಂಬೇಡ್ಕರ್ ಕೂಡ ಇದನ್ನೇ ಸಂವಿಧಾನದಲ್ಲಿ ಉಲ್ಲೇಖಿಸಿದ್ದಾರೆ ಎಂದರು.

ಸ್ವಾತಂತ್ರ್ಯ ಹೋರಾಟಗಾರರು, ಸಂವಿಧಾನ ರಚನೆ ಮಾಡಿದ ಅಂಬೇಡ್ಕರ್ ಜಾತಿ ತಾರತಮ್ಯ ಮಾಡಿಲ್ಲ. ಹಿಂದೂ ಧರ್ಮದ ಮೇಲ್ಜಾತಿಯ ಕಿರುಕುಳ ತಾಳಲಾರದೆ ಅಂಬೇಡ್ಕರ್ ನಾನು ಹಿಂದೂ ಆಗಿ ಸಾಯುವುದಿಲ್ಲ ಎಂದಿದ್ದರು. ಅವರು ಅಂತಿಮವಾಗಿ ಬೌದ್ಧ ಧರ್ಮ ಸ್ವೀಕರಿಸಿದರು ಎಂದರು.

ಉಳ್ಳಾಲ(ಮಂಗಳೂರು) : ಅಂಬೇಡ್ಕರ್ ಕಾಲದಲ್ಲಿ ಯಾರಲ್ಲೂ ಕೂಡ ಹಿಂದೂ ರಾಷ್ಟ್ರದ ಭಾವನೆ ಇರಲಿಲ್ಲ. ಹಿಂದೂ ರಾಷ್ಟ್ರ ಬೇಕು ಎಂದು ಬಯಸುವವರು ಇದನ್ನು ಅರ್ಥ ಮಾಡಿಕೊಳ್ಳಲಿ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ.

ರಮೇಶ್ ಕುಮಾರ್

ಮೋದಿಯವರೇ ನಿಮ್ಮ‌ ಮನೆಯಲ್ಲಿ ದೊಡ್ಡವರಿಲ್ವಾ, ನನ್ನ ಮಾತು, ಸೋನಿಯಾ ಗಾಂಧಿ, ಅಖಿಲೇಶ್ ಯಾದವ್, ಮಾಯಾವತಿ, ಕಮ್ಯುನಿಸ್ಟರ ಮಾತು ಕೇಳಬೇಡಿ. ನಿಮ್ಮ ಪಕ್ಷ ಸ್ಥಾಪನೆ ಮಾಡಿದ ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಪುಸ್ತಕಗಳನ್ನಾದರೂ ಓದಿ ನೋಡಿ. ಎಲ್ಲಿಗೆ ಹೋಗುತ್ತಿದ್ದೀರಿ ನೀವು ಎಂದರು.

ಕಲ್ಲಾಪುವಿನ ಪೌರತ್ವ ಹೋರಾಟ ಸಮಿತಿಯ ಆಶ್ರಯದಲ್ಲಿ ಕಲ್ಲಾಪು ಯುನಿಟ್ ಹಾಲ್ ಮೈದಾನದಲ್ಲಿ ನಡೆದ ಎನ್ಆರ್​ಸಿ ಕಾಯ್ದೆ ವಿರುದ್ಧ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದ ಅವರು, 1789ರಲ್ಲಿ ಅಸ್ತಿತ್ವಕ್ಕೆ ಬಂದ ಅಮೆರಿಕ 1991ರಲ್ಲಿ ತಿದ್ದುಪಡಿ ತಂದು ಧರ್ಮ, ಜಾತಿ ತಾರತಮ್ಯ ಮಾಡುವ ಹಕ್ಕು ಯಾರಿಗೂ ಇಲ್ಲ ಎಂದು ಘೋಷಿಸಿತ್ತು. ಅಂಬೇಡ್ಕರ್ ಕೂಡ ಇದನ್ನೇ ಸಂವಿಧಾನದಲ್ಲಿ ಉಲ್ಲೇಖಿಸಿದ್ದಾರೆ ಎಂದರು.

ಸ್ವಾತಂತ್ರ್ಯ ಹೋರಾಟಗಾರರು, ಸಂವಿಧಾನ ರಚನೆ ಮಾಡಿದ ಅಂಬೇಡ್ಕರ್ ಜಾತಿ ತಾರತಮ್ಯ ಮಾಡಿಲ್ಲ. ಹಿಂದೂ ಧರ್ಮದ ಮೇಲ್ಜಾತಿಯ ಕಿರುಕುಳ ತಾಳಲಾರದೆ ಅಂಬೇಡ್ಕರ್ ನಾನು ಹಿಂದೂ ಆಗಿ ಸಾಯುವುದಿಲ್ಲ ಎಂದಿದ್ದರು. ಅವರು ಅಂತಿಮವಾಗಿ ಬೌದ್ಧ ಧರ್ಮ ಸ್ವೀಕರಿಸಿದರು ಎಂದರು.

Intro:ಉಳ್ಳಾಲ: ಅಂಬೇಡ್ಕರ್ ಕಾಲದಲ್ಲಿ ಯಾರಲ್ಲೂ ಕೂಡ ಹಿಂದೂ ರಾಷ್ಟ್ರದ ಭಾವನೆ ಇರಲಿಲ್ಲ. ಹಿಂದೂ ರಾಷ್ಟ್ರ ಬೇಕು ಎಂದು ಬಯಸುವವರು ಇದನ್ನು ಅರ್ಥ ಮಾಡಿಕೊಳ್ಳಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಎಂದು ಹೇಳಿದರು.

ಮೋದಿಯವರೇ ನಿಮ್ಮ‌ಮನೆಯಲ್ಲಿ ದೊಡ್ಡವರಿಲ್ವಾ, ನನ್ನ ಮಾತು, ಸೋನಿಯಾ ಗಾಂಧಿ, ಅಖಿಲೇಶ್ ಯಾದವ್, ಮಾಯಾವತಿ, ಕಮ್ಯುನಿಸ್ಟರ ಮಾತು ಕೇಳಬೇಡಿ. ನಿಮ್ಮ ಪಕ್ಷ ಸ್ಥಾಪನೆ ಮಾಡಿದ ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಪುಸ್ತಕಗಳನ್ನಾದರೂ ಓದಿ ನೋಡಿ. ಎಲ್ಲಿಗೆ ಹೋಗುತ್ತಿದ್ದೀರಿ ನೀವು ಎಂದು ಹೇಳಿದರು.

ಕಲ್ಲಾಪುವಿನ ಪೌರತ್ವ ಹೋರಾಟ ಸಮಿತಿಯ ಆಶ್ರಯದಲ್ಲಿ ಕಲ್ಲಾಪು ಯುನಿಟ್ ಹಾಲ್ ಮೈದಾನದಲ್ಲಿ ನಡೆದ ಎನ್ ಆರ್ ಸಿ ಕಾಯ್ದೆ ವಿರುದ್ಧ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದ ಅವರು, 1789ರಲ್ಲಿ ಅಸ್ತಿತ್ವಕ್ಕೆ ಬಂದ ಅಮೆರಿಕಾವು 1991ರಲ್ಲಿ ತಿದ್ದುಪಡಿ ತಂದು ಧರ್ಮ, ಜಾತಿ ತಾರತಮ್ಯ ಮಾಡುವ ಹಕ್ಕು ಯಾರಿಗೂ ಇಲ್ಲ ಎಂದು ಘೋಷಿಸಿತ್ತು. ಅಂಬೇಡ್ಕರ್ ಕೂಡ ಇದನ್ನೇ ಸಂವಿಧಾನದಲ್ಲಿ ಉಲ್ಲೇಖಿಸಿದ್ದಾರೆ.

Body:ಸ್ವಾತಂತ್ರ್ಯ ಹೋರಾಟಗಾರರು, ಸಂವಿಧಾನ ರಚನೆ ಮಾಡಿದ ಅಂಬೇಡ್ಕರ್ ಜಾತಿ ತಾರತಮ್ಯ ಮಾಡಿಲ್ಲ. ಹಿಂದೂ ಧರ್ಮದ ಮೇಲ್ಜಾತಿಯ ಕಿರುಕುಳ ತಾಳಲಾರದೆ ಅಂಬೇಡ್ಕರ್ ನಾನು ಹಿಂದೂ ಆಗಿ ಸಾಯುವುದಿಲ್ಲ ಎಂದಿದ್ದರು. ಅವರು ಅಂತಿಮವಾಗಿ ಬೌದ್ಧ ಧರ್ಮ ಸ್ವೀಕರಿಸಿದರು ಎಂದು ರಮೇಶ್ ಕುಮಾರ್ ಹೇಳಿದರು.

Reporter_Vishwanath PanjimogaruConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.