ETV Bharat / state

ಸೋಲಬೇಡ ಸಮರ ಗೆಲ್ಲು ಇಂಡಿಯಾ.. ಇಂಡೋ-ಪಾಕ್​​​ ಕ್ರಿಕೆಟ್​​​ ಕದನಕ್ಕೆ ಶುಭ ಕೋರಿದ ವಿದ್ಯಾರ್ಥಿಗಳು

author img

By

Published : Jun 15, 2019, 7:29 PM IST

ಇಂಗ್ಲೆಂಡ್​ಲ್ಲಿ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಗಳು ಪ್ರಾರಂಭವಾಗಿದ್ದು, ಟೂರ್ನಿಯಲ್ಲಿ ಮೊದಲ ಬಾರಿಗೆ ಇಂಡಿಯಾ-ಪಾಕಿಸ್ತಾನ ತಂಡಗಳು ಎದುರಾಗುತ್ತಿವೆ. ವಿಶ್ವಕಪ್ ಕ್ರಿಕೆಟ್​​ನಲ್ಲಿ ಭಾರತ ಗೆದ್ದು ಬರಲಿ ಎಂದು ಮಂಗಳೂರು ಹಾಗೂ ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿಗಳು ಹಾರೈಸಿದ್ದಾರೆ.

ಭಾರತ ಪಾಕ್ ಕ್ರಿಕೆಟ್​: ಭಾರತ ಗೆಲುವಿಗೆ ವಿದ್ಯಾರ್ಥಿಗಳ ಹಾರೈಕೆ

ಮಂಗಳೂರು: ನಾಳೆ ಭಾರತ ಪಾಕಿಸ್ತಾನ ನಡುವೆ ನಡೆಯುತ್ತಿರುವ ವಿಶ್ವಕಪ್ ಕ್ರಿಕೆಟ್​​ನಲ್ಲಿ ಭಾರತ ಗೆದ್ದು ಬರಲಿ ಎಂದು ಮಂಗಳೂರಿನ ಶ್ರೀನಿವಾಸ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಹಾರೈಸಿದರು. ನಗರದ ಅಲೋಶಿಯಸ್ ಕಾಲೇಜಿನ ಡಿಗ್ರಿ ವಿದ್ಯಾರ್ಥಿಗಳು ಕೂಡ ಭಾರತದ ಆಟಗಾರರಿಗೆ ಶುಭಾಶಯ ಕೋರಿದರು.

ಭಾರತ-ಪಾಕ್ ಕ್ರಿಕೆಟ್ ಪಂದ್ಯ.. ಭಾರತದ ಗೆಲುವಿಗೆ ವಿದ್ಯಾರ್ಥಿಗಳ ಹಾರೈಕೆ

ಹುಬ್ಬಳ್ಳಿ: ಇಂಗ್ಲೆಂಡ್​ಲ್ಲಿ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಗಳು ಪ್ರಾರಂಭವಾಗಿದ್ದು, ಟೂರ್ನಿಯಲ್ಲಿ ಮೊದಲ ಬಾರಿಗೆ ಇಂಡಿಯಾ- ಪಾಕಿಸ್ತಾನ ತಂಡಗಳು ಮುಖಾಮುಖಿಯಾಗುತ್ತಿವೆ. ಇದರಿಂದ ಅಭಿಮಾನಿಗಳಲ್ಲಿ ಕ್ರಿಕೆಟ್ ಫೀವರ್‌ ಏರುತ್ತಲಿದೆ. ಮೊದಲೇ ಬದ್ದ ವೈರಿ ಎನಿಸಿಕೊಂಡಿರುವ ಪಾಕಿಸ್ತಾನ ವಿರುದ್ಧ ಟೂರ್ನಿಯಲ್ಲಿ ಮೊದಲ ಬಾರಿಗೆ ಎದುರಾಗಿದ್ದು, ಪಂದ್ಯ ಹೈ ವೋಲ್ಟೆಜ್​ಗೆ ತಿರುಗಿದೆ. ಇದರಿಂದ ಕ್ರಿಕೆಟ್ ಅಭಿಮಾನಿಗಳು ಪಂದ್ಯಕ್ಕಾಗಿ ಕಾಯುತ್ತಿದ್ದು, ಪಂದ್ಯದಲ್ಲಿ ಭಾರತ ಜಯಗಳಿಸಲಿ. ಪಂದ್ಯಕ್ಕೆ ಮಳೆಯ ಅಡ್ಡಿಯಾಗದಿರಲಿ ಎಂದು ಹುಬ್ಬಳ್ಳಿಯಲ್ಲಿ ಕ್ರಿಕೆಟ್ ಅಭಿಮಾನಿಗಳಲು ಶುಭ ಹಾರೈಸಿದ್ದಾರೆ.

ಮಂಗಳೂರು: ನಾಳೆ ಭಾರತ ಪಾಕಿಸ್ತಾನ ನಡುವೆ ನಡೆಯುತ್ತಿರುವ ವಿಶ್ವಕಪ್ ಕ್ರಿಕೆಟ್​​ನಲ್ಲಿ ಭಾರತ ಗೆದ್ದು ಬರಲಿ ಎಂದು ಮಂಗಳೂರಿನ ಶ್ರೀನಿವಾಸ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಹಾರೈಸಿದರು. ನಗರದ ಅಲೋಶಿಯಸ್ ಕಾಲೇಜಿನ ಡಿಗ್ರಿ ವಿದ್ಯಾರ್ಥಿಗಳು ಕೂಡ ಭಾರತದ ಆಟಗಾರರಿಗೆ ಶುಭಾಶಯ ಕೋರಿದರು.

ಭಾರತ-ಪಾಕ್ ಕ್ರಿಕೆಟ್ ಪಂದ್ಯ.. ಭಾರತದ ಗೆಲುವಿಗೆ ವಿದ್ಯಾರ್ಥಿಗಳ ಹಾರೈಕೆ

ಹುಬ್ಬಳ್ಳಿ: ಇಂಗ್ಲೆಂಡ್​ಲ್ಲಿ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಗಳು ಪ್ರಾರಂಭವಾಗಿದ್ದು, ಟೂರ್ನಿಯಲ್ಲಿ ಮೊದಲ ಬಾರಿಗೆ ಇಂಡಿಯಾ- ಪಾಕಿಸ್ತಾನ ತಂಡಗಳು ಮುಖಾಮುಖಿಯಾಗುತ್ತಿವೆ. ಇದರಿಂದ ಅಭಿಮಾನಿಗಳಲ್ಲಿ ಕ್ರಿಕೆಟ್ ಫೀವರ್‌ ಏರುತ್ತಲಿದೆ. ಮೊದಲೇ ಬದ್ದ ವೈರಿ ಎನಿಸಿಕೊಂಡಿರುವ ಪಾಕಿಸ್ತಾನ ವಿರುದ್ಧ ಟೂರ್ನಿಯಲ್ಲಿ ಮೊದಲ ಬಾರಿಗೆ ಎದುರಾಗಿದ್ದು, ಪಂದ್ಯ ಹೈ ವೋಲ್ಟೆಜ್​ಗೆ ತಿರುಗಿದೆ. ಇದರಿಂದ ಕ್ರಿಕೆಟ್ ಅಭಿಮಾನಿಗಳು ಪಂದ್ಯಕ್ಕಾಗಿ ಕಾಯುತ್ತಿದ್ದು, ಪಂದ್ಯದಲ್ಲಿ ಭಾರತ ಜಯಗಳಿಸಲಿ. ಪಂದ್ಯಕ್ಕೆ ಮಳೆಯ ಅಡ್ಡಿಯಾಗದಿರಲಿ ಎಂದು ಹುಬ್ಬಳ್ಳಿಯಲ್ಲಿ ಕ್ರಿಕೆಟ್ ಅಭಿಮಾನಿಗಳಲು ಶುಭ ಹಾರೈಸಿದ್ದಾರೆ.

Intro:ಮಂಗಳೂರು; ನಾಳೆ ಭಾರತ ಪಾಕಿಸ್ತಾನ ನಡುವೆ ನಡೆಯುತ್ತಿರುವ ವಿಶ್ವಕಪ್ ಕ್ರಿಕೆಟ್ ನಲ್ಲಿ ಭಾರತ ಗೆದ್ದು ಬರಲಿ ಎಂಬ ಹಾರೈಕೆ ಕೇಳಿ ಬಂದಿದೆ. ಮಂಗಳೂರಿನಲ್ಲಿ ಶ್ರೀನಿವಾಸ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ವಿಶ್ವಕಪ್ ಕ್ರಿಕೆಟ್ ನಲ್ಲಿ ಭಾರತ ಗೆದ್ದು ಬರಲಿ ಎಂದು ಹಾರೈಸಿದರು.


Body:ಬೈಟ್- ಪ್ರಥ್ವಿ, ಶ್ರೀನಿವಾಸ್ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ


Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.