ಪುತ್ತೂರು(ದಕ್ಷಿಣಕನ್ನಡ): ಪುತ್ತೂರಿನ ಸೆಂಟ್ರಲ್ ಮಾರ್ಕೆಟ್ ಮಳಿಗೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಹಾಗೂ ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತರಾದ ಶ್ರೀ ನಾರಾಯಣ ಸ್ವಾಮಿ ಭೇಟಿ ನೀಡಿದರು.
ಪುತ್ತೂರು ಸೆಂಟ್ರಲ್ ಮಾರ್ಕೆಟ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಭೇಟಿ
ಪುತ್ತೂರಿನ ಸೆಂಟ್ರಲ್ ಮಾರ್ಕೆಟ್ ಮಳಿಗೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಹಾಗೂ ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕರಾದ ನಾರಾಯಣಸ್ವಾಮಿ ಭೇಟಿ ನೀಡಿದರು.
![ಪುತ್ತೂರು ಸೆಂಟ್ರಲ್ ಮಾರ್ಕೆಟ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಭೇಟಿ KPCC Vice President Salim Ahmed Visiting Central Market Shop in Puttur](https://etvbharatimages.akamaized.net/etvbharat/prod-images/768-512-8779839-164-8779839-1599924366118.jpg?imwidth=3840)
ಈ ವೇಳೆ ಮಾತನಾಡಿದ ಸಲೀಂ ಅಹಮ್ಮದ್, ತಮ್ಮ ವ್ಯವಹಾರದ ಜೊತೆಗೆ ಸಮಾಜ ಸೇವೆ ಮಾಡುತ್ತಿರುವ ಯುವಕರ ಕಾರ್ಯ ವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿ ಶುಭ ಹಾರೈಸಿದರು. ಕೊರೊನಾ ಸಂದರ್ಭದಲ್ಲಿ ಬಡಜನರಿಗೆ, ಕೊರೊನಾ ವಾರಿಯರ್ಸ್ಗೆ ಉಚಿತವಾಗಿ ತರಕಾರಿ, ಹಣ್ಣು-ಹಂಪಲುಗಳನ್ನು ನೀಡುತ್ತಿರುವ ನಿಮ್ಮ ಸೇವೆ ಮುಂದೆ ಸಾಗಲಿ. ಇಂತಹ ಸಮಾಜಮುಖಿ ಕಾರ್ಯಗಳಿಗೆ ನಮ್ಮ ಬೆಂಬಲ ಯಾವಾಗಲೂ ಇರುತ್ತದೆ ಎಂದರು.
ಈ ವೇಳೆ ಪುತ್ತೂರು ನಗರಸಭೆಯ ಜನ ಕೊರೊನಾ ವಾರಿಯರ್ಸ್ ಅನ್ನು ಸನ್ಮಾನಿಸಿ, ನಗರಸಭೆಗೆ ಸೆಂಟ್ರಲ್ ಮಾರ್ಕೆಟ್ ವತಿಯಿಂದ ಸ್ಯಾನಿಟೈಸರ್ ವಿತರಣೆ ಮಾಡಲಾಯಿತು.
ಪುತ್ತೂರು(ದಕ್ಷಿಣಕನ್ನಡ): ಪುತ್ತೂರಿನ ಸೆಂಟ್ರಲ್ ಮಾರ್ಕೆಟ್ ಮಳಿಗೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಹಾಗೂ ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತರಾದ ಶ್ರೀ ನಾರಾಯಣ ಸ್ವಾಮಿ ಭೇಟಿ ನೀಡಿದರು.
ಈ ವೇಳೆ ಮಾತನಾಡಿದ ಸಲೀಂ ಅಹಮ್ಮದ್, ತಮ್ಮ ವ್ಯವಹಾರದ ಜೊತೆಗೆ ಸಮಾಜ ಸೇವೆ ಮಾಡುತ್ತಿರುವ ಯುವಕರ ಕಾರ್ಯ ವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿ ಶುಭ ಹಾರೈಸಿದರು. ಕೊರೊನಾ ಸಂದರ್ಭದಲ್ಲಿ ಬಡಜನರಿಗೆ, ಕೊರೊನಾ ವಾರಿಯರ್ಸ್ಗೆ ಉಚಿತವಾಗಿ ತರಕಾರಿ, ಹಣ್ಣು-ಹಂಪಲುಗಳನ್ನು ನೀಡುತ್ತಿರುವ ನಿಮ್ಮ ಸೇವೆ ಮುಂದೆ ಸಾಗಲಿ. ಇಂತಹ ಸಮಾಜಮುಖಿ ಕಾರ್ಯಗಳಿಗೆ ನಮ್ಮ ಬೆಂಬಲ ಯಾವಾಗಲೂ ಇರುತ್ತದೆ ಎಂದರು.
ಈ ವೇಳೆ ಪುತ್ತೂರು ನಗರಸಭೆಯ ಜನ ಕೊರೊನಾ ವಾರಿಯರ್ಸ್ ಅನ್ನು ಸನ್ಮಾನಿಸಿ, ನಗರಸಭೆಗೆ ಸೆಂಟ್ರಲ್ ಮಾರ್ಕೆಟ್ ವತಿಯಿಂದ ಸ್ಯಾನಿಟೈಸರ್ ವಿತರಣೆ ಮಾಡಲಾಯಿತು.