ETV Bharat / state

ದುಷ್ಕರ್ಮಿಗಳಿಂದ ಕ್ರೈಸ್ತರಾಜ ದೇಗುಲಕ್ಕೆ ಕಲ್ಲೆಸೆತ,ಗಾಜು ಪುಡಿ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮನೇಲ ಕ್ರೈಸ್ತರಾಜ ದೇವಾಲಯದ ದೇವರ ಮೂರ್ತಿಯ ಗ್ರೊಟ್ಟೊವನ್ನು ದುಷ್ಕರ್ಮಿಗಳು ಕಲ್ಲೆಸೆದು ಹಾನಿಗೊಳಿಸಿದ ಘಟನೆ ನಡೆದಿದೆ.

author img

By

Published : May 19, 2019, 4:22 PM IST

ಕ್ರೈಸ್ತರಾಜ ದೇವಾಲಯ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮನೇಲ ಕ್ರೈಸ್ತರಾಜ ದೇವಾಲಯದ ದೇವರ ಮೂರ್ತಿಯ ಗ್ರೊಟ್ಟೊವನ್ನು ದುಷ್ಕರ್ಮಿಗಳು ಕಲ್ಲೆಸೆದು ಹಾನಿ ಮಾಡಿದ್ದಾರೆ.

ಗ್ರೋಟ್ಟೊದ ಹೊರಗಿನ ಗಾಜು ಪುಡಿಯಾಗಿದ್ದು,ಬೆಳಗ್ಗೆ 10.30ರ ಸುಮಾರಿಗೆ ಈ ಘಟನೆ ಬೆಳಕಿಗೆ ಬಂದಿದೆ. ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದು, ವಿಟ್ಲ ಪೊಲೀಸ್ ಠಾಣಾಧಿಕಾರಿ ಯಲ್ಲಪ್ಪ ತಂಡ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದೆ.

ಗ್ರೊಟ್ಟೊವನ್ನು ಹಾನಿ ಮಾಡಿದ ಕಿಡಿಗೇಡಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ದೇಗುಲದ ಧರ್ಮಗುರುಗಳು ಆಗ್ರಹಿಸಿದ್ದಾರೆ.

ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮನೇಲ ಕ್ರೈಸ್ತರಾಜ ದೇವಾಲಯದ ದೇವರ ಮೂರ್ತಿಯ ಗ್ರೊಟ್ಟೊವನ್ನು ದುಷ್ಕರ್ಮಿಗಳು ಕಲ್ಲೆಸೆದು ಹಾನಿ ಮಾಡಿದ್ದಾರೆ.

ಗ್ರೋಟ್ಟೊದ ಹೊರಗಿನ ಗಾಜು ಪುಡಿಯಾಗಿದ್ದು,ಬೆಳಗ್ಗೆ 10.30ರ ಸುಮಾರಿಗೆ ಈ ಘಟನೆ ಬೆಳಕಿಗೆ ಬಂದಿದೆ. ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದು, ವಿಟ್ಲ ಪೊಲೀಸ್ ಠಾಣಾಧಿಕಾರಿ ಯಲ್ಲಪ್ಪ ತಂಡ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದೆ.

ಗ್ರೊಟ್ಟೊವನ್ನು ಹಾನಿ ಮಾಡಿದ ಕಿಡಿಗೇಡಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ದೇಗುಲದ ಧರ್ಮಗುರುಗಳು ಆಗ್ರಹಿಸಿದ್ದಾರೆ.

ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಮಂಗಳೂರು: ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ಮನೇಲ ಕ್ರಿಸ್ತರಾಜ ದೇವಾಲಯದ ಕ್ರೈಸ್ತ ದೇವರ ಮೂರ್ತಿಯ ಗ್ರೋಟ್ಟೊವನ್ನು ದುಷ್ಕರ್ಮಿಗಳು ಕಲ್ಲೆಸೆದು ಹಾನಿಗೈದ ಘಟನೆ ವಿಟ್ಲ ಸಮೀಪದ ಪುಣಚ- ತೋರಣಕಟ್ಟೆ ಎಂಬಲ್ಲಿ ನಡೆದಿದೆ.

Body:ಗ್ರೋಟ್ಟೊದ ಹೊರಗಿನ ಗಾಜು ಪುಡಿಯಾಗಿದ್ದು, ಇಂದು ಬೆಳಗ್ಗೆ 10.30ರ ಸುಮಾರಿಗೆ ಈ ಘಟನೆ ಬೆಳಕಿಗೆ ಬಂದಿದೆ. ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದು,
ವಿಟ್ಲ ಪೊಲೀಸ್ ಠಾಣಾಧಿಕಾರಿ ಯಲ್ಲಪ್ಪ ಅವರ ತಂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದೆ. ಈ ಸಂದರ್ಭ ಗ್ರೊಟ್ಟೋವನ್ನು ಹಾನಿ ಮಾಡಿದ ಕಿಡಿಗೇಡಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಧರ್ಮಗುರು ಆಗ್ರಹಿಸಿದ್ದಾರೆ.

ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Reporter_Vishwanath PanjimogaruConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.