ETV Bharat / state

ಬಾವಿಗೆ ಬಿದ್ದಿದ್ದ ಚಿರತೆ ರಕ್ಷಿಸಿ ಕಾಡಿಗೆ ಬಿಟ್ಟ ಅರಣ್ಯ ಇಲಾಖೆ - undefined

ಬಾವಿಗೆ ರಾತ್ರಿಯ ವೇಳೆ ಚಿರತೆಯೊಂದು ಬಿದ್ದು ಬಾವಿಯ ಬದಿಯಲ್ಲಿ ಕುಳಿತಿತ್ತು. ಇಂದು ಬೆಳಗ್ಗೆ ಇದನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ.

ಬಾವಿಗೆ ಬಿದ್ದ ಚಿರತೆ ರಕ್ಷಣೆ
author img

By

Published : Jun 25, 2019, 4:27 PM IST

ಮಂಗಳೂರು: ಆಹಾರವನ್ನರಿಸಿ ನಾಡಿಗೆ ಬಂದ ಚಿರತೆಯೊಂದು ಬಾವಿಗೆ ಬಿದ್ದ ಘಟನೆ ದಕ್ಷಿಣ ಕನ್ನಡದ ಬೆಳ್ತಂಗಡಿ ತಾಲೂಕಿನ ನಾವೂರಿನಲ್ಲಿ ನಡೆದಿದೆ.

ನಾವೂರು ಗ್ರಾಮದ ಗಂಗಯ್ಯ ಗೌಡ ಎಂಬುವವರ ಮನೆಯ ಬಾವಿಗೆ ರಾತ್ರಿಯ ವೇಳೆ ಚಿರತೆಯೊಂದು ಬಿದ್ದು ಬಾವಿಯ ಬದಿಯಲ್ಲಿ ಕುಳಿತಿತ್ತು. ಇಂದು ಬೆಳಗ್ಗೆ ಇದನ್ನು ಗಮನಿಸಿದ ಮನೆಯವರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಬಾವಿಗೆ ಬಿದ್ದ ಚಿರತೆ ರಕ್ಷಣೆ

ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಬಲೆಯ ಮೂಲಕ ಚಿರತೆಯನ್ನು ಮೇಲಕ್ಕೆತ್ತಿ, ಕಾಡಿಗೆ ಬಿಟ್ಟಿದ್ದಾರೆ.

ಮಂಗಳೂರು: ಆಹಾರವನ್ನರಿಸಿ ನಾಡಿಗೆ ಬಂದ ಚಿರತೆಯೊಂದು ಬಾವಿಗೆ ಬಿದ್ದ ಘಟನೆ ದಕ್ಷಿಣ ಕನ್ನಡದ ಬೆಳ್ತಂಗಡಿ ತಾಲೂಕಿನ ನಾವೂರಿನಲ್ಲಿ ನಡೆದಿದೆ.

ನಾವೂರು ಗ್ರಾಮದ ಗಂಗಯ್ಯ ಗೌಡ ಎಂಬುವವರ ಮನೆಯ ಬಾವಿಗೆ ರಾತ್ರಿಯ ವೇಳೆ ಚಿರತೆಯೊಂದು ಬಿದ್ದು ಬಾವಿಯ ಬದಿಯಲ್ಲಿ ಕುಳಿತಿತ್ತು. ಇಂದು ಬೆಳಗ್ಗೆ ಇದನ್ನು ಗಮನಿಸಿದ ಮನೆಯವರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಬಾವಿಗೆ ಬಿದ್ದ ಚಿರತೆ ರಕ್ಷಣೆ

ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಬಲೆಯ ಮೂಲಕ ಚಿರತೆಯನ್ನು ಮೇಲಕ್ಕೆತ್ತಿ, ಕಾಡಿಗೆ ಬಿಟ್ಟಿದ್ದಾರೆ.

Intro:ಮಂಗಳೂರು: ಆಹಾರವನ್ನರಿಸಿ ನಾಡಿಗೆ ಬಂದ ಚಿರತೆಯೊಂದು ಬಾವಿಗೆ ಬಿದ್ದ ಘಟನೆ ದಕ್ಷಿಣ ಕನ್ನಡದ ಬೆಳ್ತಂಗಡಿ ತಾಲೂಕಿನ ನಾವೂರಿನಲ್ಲಿ ನಡೆದಿದೆ.

Body:ನಾವೂರು ಗ್ರಾಮದ ಗಂಗಯ್ಯ ಗೌಡ ಎಂಬುವವರ ಮನೆಯ ಬಾವಿಗೆ ರಾತ್ರಿಯ ವೇಳೆ ಚಿರತೆಯೊಂದು ಬಿದ್ದು ಬಾವಿಯ ಬದಿಯಲ್ಲಿ ಕುಳಿತಿತ್ತು. ಇಂದು ಬೆಳಗ್ಗೆ ಇದನ್ನು ಗಮನಿಸಿದ ಮನೆಯವರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಬಲೆಯ ಮೂಲಕ ಚಿರತೆಯನ್ನು ಮೇಲಕ್ಕೆತ್ತಿ, ಕಾಡಿಗೆ ಬಿಟ್ಟಿದ್ದಾರೆ.

Reporter_Vishwanath PanjimogaruConclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.