ETV Bharat / state

ಅನ್ಯ ಸಮುದಾಯವರಿಂದ ಅಂತ್ಯಸಂಸ್ಕಾರ ವಿಚಾರ: ಶರಣ್ ಪಂಪ್​ವೆಲ್​ಗೆ ಜೀವ ಬೆದರಿಕೆ - ಶರಣ್ ಪಂಪ್​ವೆಲ್​,

ಅಂತ್ಯಸಂಸ್ಕಾರವನ್ನು ಅನ್ಯ ಸಮುದಾಯದವರು ಮಾಡುವ ಅಗತ್ಯವಿಲ್ಲ. ಕರಾವಳಿಯಲ್ಲಿ ಹಿಂದೂ ಸಂಪ್ರದಾಯದಂತೆ ಅಂತ್ಯಸಂಸ್ಕಾರ ಮಾಡುವವರಿದ್ದಾರೆ ಎಂದು ಶರಣ್ ಪಂಪ್​ವೆಲ್ ಹೇಳಿದ್ದರು.

Life threats on Sharan Pumpwell, Life threats on Sharan Pumpwell from abroad, Sharan Pumpwell,  Sharan Pumpwell news, ಶರಣ್ ಪಂಪ್​ವೆಲ್​ಗೆ ಜೀವ ಬೆದರಿಕೆ, ಶರಣ್ ಪಂಪ್​ವೆಲ್​ಗೆ ವಿದೇಶಗಳಿಂದ ಜೀವ ಬೆದರಿಕೆ, ಶರಣ್ ಪಂಪ್​ವೆಲ್​, ಶರಣ್ ಪಂಪ್​ವೆಲ್​ ಸುದ್ದಿ,
ಶರಣ್ ಪಂಪ್​ವೆಲ್​ಗೆ ವಿದೇಶಗಳಿಂದ ಜೀವ ಬೆದರಿಕೆ
author img

By

Published : May 11, 2021, 10:54 AM IST

ಮಂಗಳೂರು: ಶವಸಂಸ್ಕಾರವನ್ನು ಅನ್ಯ ಸಮುದಾಯದವರು ಮಾಡುವ ಬಗ್ಗೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್​ವೆಲ್ ಹೇಳಿಕೆ ನೀಡಿದ ಬಳಿಕ ಅವರಿಗೆ ವಿದೇಶದಿಂದ ಜೀವ ಬೆದರಿಕೆ ಕರೆಗಳು ಬರಲು ಆರಂಭವಾಗಿವೆ. ಈ ಬಗ್ಗೆ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ಅಂತ್ಯಸಂಸ್ಕಾರವನ್ನು ಅನ್ಯ ಸಮುದಾಯದವರು ಮಾಡುವ ಅಗತ್ಯವಿಲ್ಲ. ಕರಾವಳಿಯಲ್ಲಿ ಹಿಂದೂ ಸಂಪ್ರದಾಯದಂತೆ ಅಂತ್ಯಸಂಸ್ಕಾರ ಮಾಡುವವರಿದ್ದಾರೆ ಎಂದು ಶರಣ್ ಪಂಪ್​ವೆಲ್ ಹೇಳಿದ್ದರು. ಈ ಹೇಳಿಕೆಯ ಪೋಸ್ಟರ್ ವೈರಲ್ ಆಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಪರ, ವಿರೋಧ ಚರ್ಚೆಗಳೂ ನಡೆದಿತ್ತು.

ಇದರ ಬಳಿಕ ಕಳೆದ ಎರಡು ದಿನಗಳಿಂದ ಶರಣ್ ಪಂಪ್​ವೆಲ್​ಗೆ ವಿದೇಶದಿಂದ ಇಂಟರ್ನೆಟ್ ಕಾಲ್ ಮತ್ತು ಫೋನ್ ಮೂಲಕ ಜೀವ ಬೆದರಿಕೆ ಕರೆಗಳು ಬರಲು ಆರಂಭವಾಗಿದೆ. ಈ ಬಗ್ಗೆ ಮತ್ತು ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿರುವ ಅಪಪ್ರಚಾರದ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಅವರು ದೂರು‌ ನೀಡಿದ್ದು, ಪ್ರಕರಣ ದಾಖಲಾಗಿದೆ.

ಮಂಗಳೂರು: ಶವಸಂಸ್ಕಾರವನ್ನು ಅನ್ಯ ಸಮುದಾಯದವರು ಮಾಡುವ ಬಗ್ಗೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್​ವೆಲ್ ಹೇಳಿಕೆ ನೀಡಿದ ಬಳಿಕ ಅವರಿಗೆ ವಿದೇಶದಿಂದ ಜೀವ ಬೆದರಿಕೆ ಕರೆಗಳು ಬರಲು ಆರಂಭವಾಗಿವೆ. ಈ ಬಗ್ಗೆ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ಅಂತ್ಯಸಂಸ್ಕಾರವನ್ನು ಅನ್ಯ ಸಮುದಾಯದವರು ಮಾಡುವ ಅಗತ್ಯವಿಲ್ಲ. ಕರಾವಳಿಯಲ್ಲಿ ಹಿಂದೂ ಸಂಪ್ರದಾಯದಂತೆ ಅಂತ್ಯಸಂಸ್ಕಾರ ಮಾಡುವವರಿದ್ದಾರೆ ಎಂದು ಶರಣ್ ಪಂಪ್​ವೆಲ್ ಹೇಳಿದ್ದರು. ಈ ಹೇಳಿಕೆಯ ಪೋಸ್ಟರ್ ವೈರಲ್ ಆಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಪರ, ವಿರೋಧ ಚರ್ಚೆಗಳೂ ನಡೆದಿತ್ತು.

ಇದರ ಬಳಿಕ ಕಳೆದ ಎರಡು ದಿನಗಳಿಂದ ಶರಣ್ ಪಂಪ್​ವೆಲ್​ಗೆ ವಿದೇಶದಿಂದ ಇಂಟರ್ನೆಟ್ ಕಾಲ್ ಮತ್ತು ಫೋನ್ ಮೂಲಕ ಜೀವ ಬೆದರಿಕೆ ಕರೆಗಳು ಬರಲು ಆರಂಭವಾಗಿದೆ. ಈ ಬಗ್ಗೆ ಮತ್ತು ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿರುವ ಅಪಪ್ರಚಾರದ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಅವರು ದೂರು‌ ನೀಡಿದ್ದು, ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.