ETV Bharat / state

ಸಂದೀಪ್ ಪಾಟೀಲ್ ವರ್ಗಾವಣೆ: ಮಂಗಳೂರಿಗೆ ಎ. ಸುಬ್ರಹ್ಮಣ್ಯೇಶ್ವರ ರಾವ್ ನೂತನ ಕಮೀಷನರ್ - Intelligence Division

ಮಂಗಳೂರು ನಗರ ನೂತನ ಕಮೀಷನರ್ ಆಗಿ ಎ. ಸುಬ್ರಹ್ಮಣ್ಯೇಶ್ವರ ರಾವ್ ಅವರನ್ನು ನೇಮಕ ಮಾಡಲಾಗಿದೆ. ಸಂದೀಪ್ ಪಾಟೀಲ್ ಅವರನ್ನು ಬೆಂಗಳೂರು ನಗರದ ಅಪರಾಧ ವಿಭಾಗದ ಜಂಟಿ ಪೊಲೀಸ್ ಕಮೀಷನರ್ ಆಗಿ ವರ್ಗಾವಣೆ ಮಾಡಲಾಗಿದೆ.

ಮಂಗಳೂರು ನಗರ ಪೊಲೀಸ್
author img

By

Published : Aug 2, 2019, 3:59 AM IST

ಮಂಗಳೂರು: ಮಂಗಳೂರು ನಗರ ಪೊಲೀಸ್ ‌ಕಮೀಷನರ್ ಸಂದೀಪ್ ಪಾಟೀಲ್ ಅವರನ್ನು ವರ್ಗಾವಣೆ ಮಾಡಲಾಗಿದೆ. ನೂತನ ಕಮೀಷನರ್ ಆಗಿ ಸುಬ್ರಹ್ಮಣ್ಯೇಶ್ವರ ರಾವ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸಂದೀಪ್ ಪಾಟೀಲ್ ಅವರನ್ನ ಬೆಂಗಳೂರು ನಗರದ ಅಪರಾಧ ವಿಭಾಗದ ಜಂಟಿ ಪೊಲೀಸ್ ಕಮೀಷನರ್ ಆಗಿ ನೇಮಕ‌ ಮಾಡಲಾಗಿದೆ.

ಮಂಗಳೂರು ಕಮೀಷನರ್ ಆಗಿ ಕಾರ್ಯನಿರ್ವಹಿಸಿದ ಸಂದೀಪ್ ಪಾಟೀಲ್ ತಮ್ಮ ಅಲ್ಪಾವಧಿಯಲ್ಲಿ ಅಕ್ರಮ ಜೂಜು, ಮಟ್ಕಾ,‌ ಬೆಟ್ಟಿಂಗ್ ಮಟ್ಟ ಹಾಕಿದ್ದರು.‌ ಮಂಗಳೂರಿನ ಸಂಚಾರ ನಿರ್ವಹಣೆಯಲ್ಲಿ ಕಠಿಣ ಕ್ರಮ ಜಾರಿಗೊಳಿಸಿದ್ದರು. ರೌಡಿಗಳಿಗೆ ಸಿಂಹಸ್ವಪ್ನವಾಗಿ, ಹಳೆಯ ಪ್ರಕರಣಗಳನ್ನು ಭೇದಿಸಿ , ಜನಸ್ನೇಹಿಯಾಗಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು.

ಬೆಂಗಳೂರು ಗುಪ್ತಚರ ವಿಭಾಗದ ಡಿಐಜಿಪಿ ಆಗಿದ್ದ ಎ. ಸುಬ್ರಹ್ಮಣ್ಯೇಶ್ವರ ರಾವ್ ಅವರನ್ನು ಮಂಗಳೂರು ನಗರ ಪೊಲೀಸ್ ಕಮೀಷನರ್ ಆಗಿ ನಿಯುಕ್ತಿಗೊಳಿಸಲಾಗಿದೆ. ಈ ಹಿಂದೆ ಎ ಸುಬ್ರಹ್ಮಣ್ಯೇಶ್ವರ ರಾವ್ ಅವರು ದ.ಕ ಜಿಲ್ಲಾ ಎಸ್ ಪಿ ಯಾಗಿ ಕಾರ್ಯನಿರ್ವಹಿಸಿದ್ದರು.

ಮಂಗಳೂರು: ಮಂಗಳೂರು ನಗರ ಪೊಲೀಸ್ ‌ಕಮೀಷನರ್ ಸಂದೀಪ್ ಪಾಟೀಲ್ ಅವರನ್ನು ವರ್ಗಾವಣೆ ಮಾಡಲಾಗಿದೆ. ನೂತನ ಕಮೀಷನರ್ ಆಗಿ ಸುಬ್ರಹ್ಮಣ್ಯೇಶ್ವರ ರಾವ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸಂದೀಪ್ ಪಾಟೀಲ್ ಅವರನ್ನ ಬೆಂಗಳೂರು ನಗರದ ಅಪರಾಧ ವಿಭಾಗದ ಜಂಟಿ ಪೊಲೀಸ್ ಕಮೀಷನರ್ ಆಗಿ ನೇಮಕ‌ ಮಾಡಲಾಗಿದೆ.

ಮಂಗಳೂರು ಕಮೀಷನರ್ ಆಗಿ ಕಾರ್ಯನಿರ್ವಹಿಸಿದ ಸಂದೀಪ್ ಪಾಟೀಲ್ ತಮ್ಮ ಅಲ್ಪಾವಧಿಯಲ್ಲಿ ಅಕ್ರಮ ಜೂಜು, ಮಟ್ಕಾ,‌ ಬೆಟ್ಟಿಂಗ್ ಮಟ್ಟ ಹಾಕಿದ್ದರು.‌ ಮಂಗಳೂರಿನ ಸಂಚಾರ ನಿರ್ವಹಣೆಯಲ್ಲಿ ಕಠಿಣ ಕ್ರಮ ಜಾರಿಗೊಳಿಸಿದ್ದರು. ರೌಡಿಗಳಿಗೆ ಸಿಂಹಸ್ವಪ್ನವಾಗಿ, ಹಳೆಯ ಪ್ರಕರಣಗಳನ್ನು ಭೇದಿಸಿ , ಜನಸ್ನೇಹಿಯಾಗಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು.

ಬೆಂಗಳೂರು ಗುಪ್ತಚರ ವಿಭಾಗದ ಡಿಐಜಿಪಿ ಆಗಿದ್ದ ಎ. ಸುಬ್ರಹ್ಮಣ್ಯೇಶ್ವರ ರಾವ್ ಅವರನ್ನು ಮಂಗಳೂರು ನಗರ ಪೊಲೀಸ್ ಕಮೀಷನರ್ ಆಗಿ ನಿಯುಕ್ತಿಗೊಳಿಸಲಾಗಿದೆ. ಈ ಹಿಂದೆ ಎ ಸುಬ್ರಹ್ಮಣ್ಯೇಶ್ವರ ರಾವ್ ಅವರು ದ.ಕ ಜಿಲ್ಲಾ ಎಸ್ ಪಿ ಯಾಗಿ ಕಾರ್ಯನಿರ್ವಹಿಸಿದ್ದರು.

Intro:ಮಂಗಳೂರು: ಮಂಗಳೂರು ನಗರ ಪೊಲೀಸ್ ‌ ಕಮೀಷನರ್ ಸಂದೀಪ್ ಪಾಟೀಲ್ ಅವರನ್ನು ರಾಜ್ಯ ಸರಕಾರ ವರ್ಗಾವಣೆ ಮಾಡಿದ್ದು ಮಂಗಳೂರಿಗೆ ನೂತನ ಕಮೀಷನರ್ ಆಗಿ ಸುಬ್ರಹ್ಮಣ್ಯೇಶ್ವರ ರಾವ್ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆBody:


ಸಂದೀಪ್ ಪಾಟೀಲ್ ಅವರನ್ನು ಬೆಂಗಳೂರು ನಗರದ ಅಪರಾಧ ವಿಭಾಗದ ಜಂಟಿ ಪೊಲೀಸ್ ಕಮೀಷನರ್ ಆಗಿ ನೇಮಕ‌ ಮಾಡಲಾಗಿದೆ.
ಸಂದೀಪ್ ಪಾಟೀಲ್ ಅವರು ಮಂಗಳೂರು ಕಮೀಷನರ್ ಆಗಿ ಕಾರ್ಯನಿರ್ವಹಿಸಿದ ಅಲ್ಪಾವಧಿಯಲ್ಲಿ ಅಕ್ರಮ ಜೂಜು, ಮಟ್ಕಾ,‌ ಬೆಟ್ಟಿಂಗ್ ಮಟ್ಟ ಹಾಕಿದ್ದು,‌ ಮಂಗಳೂರಿನ ಸಂಚಾರ ನಿರ್ವಹಣೆಯಲ್ಲಿ ಕಠಿಣ ಕ್ರಮ ಜಾರಿ ಮಾಡಿದ್ದು, ರೌಡಿಗಳಿಗೆ ಸಿಂಹಸ್ವಪ್ನವಾಗಿ , ಮಂಗಳೂರಿನ ಹಳೆಯ ಪ್ರಕರಣಗಳನ್ನು ಭೇದಿಸಿ , ಜನಸ್ನೇಹಿಯಾಗಿ ಇದ್ದು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು

ಬೆಂಗಳೂರು ಗುಪ್ತಚರ ವಿಭಾಗದ ಡಿಐಜಿಪಿ ಆಗಿದ್ದ ಎ ಸುಬ್ರಹ್ಮಣ್ಯೇಶ್ವರ ರಾವ್ ಅವರನ್ನು ಮಂಗಳೂರು ನಗರ ಪೊಲೀಸ್ ಕಮೀಷನರ್ ಆಗಿ ನಿಯುಕ್ತಿಗೊಳಿಸಲಾಗಿದೆ. ಎ ಸುಬ್ರಹ್ಮಣ್ಯೇಶ್ವರ ರಾವ್ ಅವರು ದ.ಕ ಜಿಲ್ಲಾ ಎಸ್ ಪಿ ಯಾಗಿ ಕಾರ್ಯನಿರ್ವಹಿಸಿದ್ದರು.
Reporter- vinodpuduConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.