ETV Bharat / state

ಮ.ನ.ಪಾ ಆಸ್ತಿ ತೆರಿಗೆ ಪಾವತಿ ವಿನಾಯಿತಿ ಇನ್ನಷ್ಟು ವಿಸ್ತರಿಸುವಂತೆ ಸಚಿವರಿಗೆ ಪತ್ರ

author img

By

Published : Jun 20, 2021, 12:06 PM IST

ಮ.ನ.ಪಾ ಆಸ್ತಿ ತೆರಿಗೆ ಮೇಲೆ ನೀಡಲಾಗಿರುವ ಶೇ.5ರ ವಿನಾಯಿತಿಯನ್ನು ಇನ್ನಷ್ಟು ವಿಸ್ತರಿಸುವಂತೆ ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ ಪತ್ರದ ಮೂಲಕ ಸಚಿವ ಭೈರತಿ ಬಸವರಾಜ್​ ಅವರಿಗೆ ವಿನಂತಿ ಮಾಡಿದ್ದಾರೆ.

Premanand shetty and Minister Byrathi Basavaraj
ಮೇಯರ್ ಪ್ರೇಮಾನಂದ ಶೆಟ್ಟಿ ಮತ್ತು ಸಚಿವ ಭೈರತಿ ಬಸವರಾಜ್​

ಮಂಗಳೂರು: ಕೋವಿಡ್ ಸಂಕಷ್ಟ ಕಾಲದಲ್ಲಿ ಮಂಗಳೂರು ಮಹಾನಗರ ಪಾಲಿಕೆ (ಮನಪಾ) ವ್ಯಾಪ್ತಿಯಲ್ಲಿ ಸ್ವಯಂಘೋಷಿತ ಆಸ್ತಿ ತೆರಿಗೆ ಪಾವತಿಯಲ್ಲಿ ಶೇ.5ರಷ್ಟು ರಿಯಾಯಿತಿ ಇನ್ನಷ್ಟು ವಿಸ್ತರಿಸಿ ಆದೇಶಿಸುವಂತೆ ಮಂಗಳೂರು ಮನಪಾ ಮೇಯರ್ ಪ್ರೇಮಾನಂದ ಶೆಟ್ಟಿ ರಾಜ್ಯ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್​ ಅವರಿಗೆ ಪತ್ರ ಬರೆದು ವಿನಂತಿಸಿದ್ದಾರೆ.

letter copy
ಮನವಿ ಪತ್ರ

ಕೋವಿಡ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ 2021-22 ನೇ ಸಾಲಿಗೆ ಏಪ್ರಿಲ್ ತಿಂಗಳಲ್ಲಿ ಆಸ್ತಿ ತೆರಿಗೆ ಮೇಲೆ ನೀಡಲಾಗುತ್ತಿರುವ ಶೇ.5ರಷ್ಟು ರಿಯಾಯಿತಿಯನ್ನು 2021 ಜೂನ್ 30ರವರೆಗೆ ವಿಸ್ತರಿಸಿ ಆದೇಶಿಸಲಾಗಿತ್ತು. ಆದರೆ ದ.ಕ.ಜಿಲ್ಲೆಯಲ್ಲಿ ಲಾಕ್​​ಡೌನ್ ಅವಧಿ 2021 ಜೂನ್ 21ರವರೆಗೆ ಇರುವುದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಆಸ್ತಿ ತೆರಿಗೆ ಮೇಲೆ ನೀಡಲಾಗಿರುವ ಶೇ.5ರ ವಿನಾಯಿತಿಯನ್ನು ಇನ್ನಷ್ಟು ವಿಸ್ತರಿಸುವಂತೆ ಪ್ರೇಮಾನಂದ ಶೆಟ್ಟಿ ಸಚಿವರಲ್ಲಿ ವಿನಂತಿಸಿದ್ದಾರೆ.

ಮಂಗಳೂರು: ಕೋವಿಡ್ ಸಂಕಷ್ಟ ಕಾಲದಲ್ಲಿ ಮಂಗಳೂರು ಮಹಾನಗರ ಪಾಲಿಕೆ (ಮನಪಾ) ವ್ಯಾಪ್ತಿಯಲ್ಲಿ ಸ್ವಯಂಘೋಷಿತ ಆಸ್ತಿ ತೆರಿಗೆ ಪಾವತಿಯಲ್ಲಿ ಶೇ.5ರಷ್ಟು ರಿಯಾಯಿತಿ ಇನ್ನಷ್ಟು ವಿಸ್ತರಿಸಿ ಆದೇಶಿಸುವಂತೆ ಮಂಗಳೂರು ಮನಪಾ ಮೇಯರ್ ಪ್ರೇಮಾನಂದ ಶೆಟ್ಟಿ ರಾಜ್ಯ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್​ ಅವರಿಗೆ ಪತ್ರ ಬರೆದು ವಿನಂತಿಸಿದ್ದಾರೆ.

letter copy
ಮನವಿ ಪತ್ರ

ಕೋವಿಡ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ 2021-22 ನೇ ಸಾಲಿಗೆ ಏಪ್ರಿಲ್ ತಿಂಗಳಲ್ಲಿ ಆಸ್ತಿ ತೆರಿಗೆ ಮೇಲೆ ನೀಡಲಾಗುತ್ತಿರುವ ಶೇ.5ರಷ್ಟು ರಿಯಾಯಿತಿಯನ್ನು 2021 ಜೂನ್ 30ರವರೆಗೆ ವಿಸ್ತರಿಸಿ ಆದೇಶಿಸಲಾಗಿತ್ತು. ಆದರೆ ದ.ಕ.ಜಿಲ್ಲೆಯಲ್ಲಿ ಲಾಕ್​​ಡೌನ್ ಅವಧಿ 2021 ಜೂನ್ 21ರವರೆಗೆ ಇರುವುದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಆಸ್ತಿ ತೆರಿಗೆ ಮೇಲೆ ನೀಡಲಾಗಿರುವ ಶೇ.5ರ ವಿನಾಯಿತಿಯನ್ನು ಇನ್ನಷ್ಟು ವಿಸ್ತರಿಸುವಂತೆ ಪ್ರೇಮಾನಂದ ಶೆಟ್ಟಿ ಸಚಿವರಲ್ಲಿ ವಿನಂತಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.