ETV Bharat / state

ಐತಿಹಾಸಿಕ ತಪ್ಪೊಂದನ್ನು ಸರಿಪಡಿಸಲು ಕೇಂದ್ರ ಸರ್ಕಾರ ಸಿಎಎ ಜಾರಿಗೊಳಿಸಿದೆ: ಮಿಲಿಂದ್​​​ ಪರಾಂಡೆ - ವಿಹಿಂಪ ರಾಷ್ಟ್ರೀಯ ಬೈಠಕ್

ಸಿಎಎ ಮಸೂದೆ ಪಾಕಿಸ್ತಾನ, ಬಾಂಗ್ಲಾ ಹಾಗೂ ಅಫ್ಘಾನಿಸ್ತಾನದ ಅಲ್ಪಸಂಖ್ಯಾತರ ವಿಚಾರದಲ್ಲಷ್ಟೇ ಇದೆ ವಿನಾ ಭಾರತೀಯ ಮುಸ್ಲಿಮರಿಗೆ ಇದರಿಂದ ಯಾವ ತೊಂದರೆಯೂ ಇಲ್ಲ ಎಂದು ಮಂಗಳೂರಿನಲ್ಲಿ ವಿಹಿಂಪ ಕೇಂದ್ರೀಯ ಕಾರ್ಯದರ್ಶಿ ಮಿಲಿಂದ್ ಪರಾಂಡೆ ಹೇಳಿದ್ದಾರೆ.

Milind Parande
ಮಿಲಿಂದ್ ಪರಾಂಡೆ
author img

By

Published : Dec 26, 2019, 8:14 PM IST

ಮಂಗಳೂರು: ಐತಿಹಾಸಿಕ ತಪ್ಪನ್ನು ಸರಿಪಡಿಸಲು ಕೇಂದ್ರ ಸರ್ಕಾರ ಸಿಎಎ ಮಸೂದೆಯನ್ನು ಜಾರಿಗೊಳಿಸಿದೆ. ಆದರೆ ಈ ಕಾಯ್ದೆಯ ಬಗ್ಗೆ ಬಹುದೊಡ್ಡ ಅಪಪ್ರಚಾರ ಮಾಡಲಾಗುತ್ತಿದೆ. ಆದರೆ ಸಿಎಎ ಮಸೂದೆಯಿಂದ ಭಾರತದ ಮುಸ್ಲಿಮರಿಗೆ ಯಾವುದೇ ಧಕ್ಕೆ ಇಲ್ಲ ಎಂದು ಮಂಗಳೂರಿನಲ್ಲಿ ವಿಹಿಂಪ ಕೇಂದ್ರೀಯ ಕಾರ್ಯದರ್ಶಿ ಮಿಲಿಂದ್ ಪರಾಂಡೆ ಹೇಳಿದರು.

ಮಂಗಳೂರಿನಲ್ಲಿ ಮಾತನಾಡಿದ ಮಿಲಿಂದ್ ಪರಾಂಡೆ

ಮಂಗಳೂರಿನ ಸಂಘ ನಿಕೇತನದಲ್ಲಿ ಐದು ದಿನಗಳ ವಿಹಿಂಪ ರಾಷ್ಟ್ರೀಯ ಬೈಠಕ್​​ನಲ್ಲಿ ಚರ್ಚೆಯಾಗುತ್ತಿರುವ ವಿಷಯಗಳ ಬಗ್ಗೆ ಮಾತನಾಡಿದ ಅವರು, ಸಿಎಎ ಮಸೂದೆ ಪಾಕಿಸ್ತಾನ, ಬಾಂಗ್ಲಾ ಹಾಗೂ ಅಫ್ಘಾನಿಸ್ತಾನದ ಅಲ್ಪಸಂಖ್ಯಾತರ ವಿಚಾರದಲ್ಲಷ್ಟೇ ಇದೆ ವಿನಾ ಭಾರತೀಯ ಮುಸ್ಲಿಮರಿಗೆ ಇದರಿಂದ ಯಾವ ತೊಂದರೆಯೂ ಇಲ್ಲ. ಆದ್ದರಿಂದ ಈ ಅಪಪ್ರಚಾರಗಳಿಗೆ ಉತ್ತರ ನೀಡಲು ವಿಶ್ವ ಹಿಂದು ಪರಿಷತ್ ಈ ರಾಷ್ಟ್ರೀಯ ಬೈಠಕ್​​ನಲ್ಲಿ ಸಿಎಎಗೆ ಸಂಬಂಧಿಸಿ ಬಹಳಷ್ಟು ಚಿಂತಕರಿಂದ, ತಿಳಿದವರಿಂದ ಚರ್ಚೆ ನಡೆಸುತ್ತಿದೆ ಎಂದು ಹೇಳಿದರು.

ರಾಮ ಮಂದಿರ ನಿರ್ಮಾಣದ ವಿಚಾರದಲ್ಲಿ ಈ ಬೈಠಕ್​​ನಲ್ಲಿ ಸಾಕಷ್ಟು ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಯುತ್ತಿದ್ದು, ಸುಪ್ರೀಂ ಕೋರ್ಟ್ ರಾಮ ಮಂದಿರ ನಿರ್ಮಾಣ ಮಾಡಲು ಕೇಂದ್ರ ಸರ್ಕಾರಕ್ಕೆ ಟ್ರಸ್ಟ್ ರಚಿಸಲು ಸೂಚಿಸಿದೆ. ಆದರೆ ರಾಮ ಮಂದಿರವು ಸರ್ಕಾರದಿಂದ ನಿರ್ಮಾಣವಾಗಬಾರದು. ಜನಸಾಮಾನ್ಯರ, ಆಸ್ತಿಕರ ಹಣದಿಂದ ನಿರ್ಮಾಣವಾಗಬೇಕೆಂಬುದು ನಮ್ಮ ಸಂಕಲ್ಪ. ಈ ನಮ್ಮ ಬೇಡಿಕೆಯನ್ನು ಸರ್ಕಾರ ಪೂರ್ಣಗೊಳಿಸುವ ನಂಬಿಕೆ ಇದೆ ಎಂದು ಮಿಲಿಂದ್ ಪರಾಂಡೆ ಹೇಳಿದರು.

ಮಂಗಳೂರು: ಐತಿಹಾಸಿಕ ತಪ್ಪನ್ನು ಸರಿಪಡಿಸಲು ಕೇಂದ್ರ ಸರ್ಕಾರ ಸಿಎಎ ಮಸೂದೆಯನ್ನು ಜಾರಿಗೊಳಿಸಿದೆ. ಆದರೆ ಈ ಕಾಯ್ದೆಯ ಬಗ್ಗೆ ಬಹುದೊಡ್ಡ ಅಪಪ್ರಚಾರ ಮಾಡಲಾಗುತ್ತಿದೆ. ಆದರೆ ಸಿಎಎ ಮಸೂದೆಯಿಂದ ಭಾರತದ ಮುಸ್ಲಿಮರಿಗೆ ಯಾವುದೇ ಧಕ್ಕೆ ಇಲ್ಲ ಎಂದು ಮಂಗಳೂರಿನಲ್ಲಿ ವಿಹಿಂಪ ಕೇಂದ್ರೀಯ ಕಾರ್ಯದರ್ಶಿ ಮಿಲಿಂದ್ ಪರಾಂಡೆ ಹೇಳಿದರು.

ಮಂಗಳೂರಿನಲ್ಲಿ ಮಾತನಾಡಿದ ಮಿಲಿಂದ್ ಪರಾಂಡೆ

ಮಂಗಳೂರಿನ ಸಂಘ ನಿಕೇತನದಲ್ಲಿ ಐದು ದಿನಗಳ ವಿಹಿಂಪ ರಾಷ್ಟ್ರೀಯ ಬೈಠಕ್​​ನಲ್ಲಿ ಚರ್ಚೆಯಾಗುತ್ತಿರುವ ವಿಷಯಗಳ ಬಗ್ಗೆ ಮಾತನಾಡಿದ ಅವರು, ಸಿಎಎ ಮಸೂದೆ ಪಾಕಿಸ್ತಾನ, ಬಾಂಗ್ಲಾ ಹಾಗೂ ಅಫ್ಘಾನಿಸ್ತಾನದ ಅಲ್ಪಸಂಖ್ಯಾತರ ವಿಚಾರದಲ್ಲಷ್ಟೇ ಇದೆ ವಿನಾ ಭಾರತೀಯ ಮುಸ್ಲಿಮರಿಗೆ ಇದರಿಂದ ಯಾವ ತೊಂದರೆಯೂ ಇಲ್ಲ. ಆದ್ದರಿಂದ ಈ ಅಪಪ್ರಚಾರಗಳಿಗೆ ಉತ್ತರ ನೀಡಲು ವಿಶ್ವ ಹಿಂದು ಪರಿಷತ್ ಈ ರಾಷ್ಟ್ರೀಯ ಬೈಠಕ್​​ನಲ್ಲಿ ಸಿಎಎಗೆ ಸಂಬಂಧಿಸಿ ಬಹಳಷ್ಟು ಚಿಂತಕರಿಂದ, ತಿಳಿದವರಿಂದ ಚರ್ಚೆ ನಡೆಸುತ್ತಿದೆ ಎಂದು ಹೇಳಿದರು.

ರಾಮ ಮಂದಿರ ನಿರ್ಮಾಣದ ವಿಚಾರದಲ್ಲಿ ಈ ಬೈಠಕ್​​ನಲ್ಲಿ ಸಾಕಷ್ಟು ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಯುತ್ತಿದ್ದು, ಸುಪ್ರೀಂ ಕೋರ್ಟ್ ರಾಮ ಮಂದಿರ ನಿರ್ಮಾಣ ಮಾಡಲು ಕೇಂದ್ರ ಸರ್ಕಾರಕ್ಕೆ ಟ್ರಸ್ಟ್ ರಚಿಸಲು ಸೂಚಿಸಿದೆ. ಆದರೆ ರಾಮ ಮಂದಿರವು ಸರ್ಕಾರದಿಂದ ನಿರ್ಮಾಣವಾಗಬಾರದು. ಜನಸಾಮಾನ್ಯರ, ಆಸ್ತಿಕರ ಹಣದಿಂದ ನಿರ್ಮಾಣವಾಗಬೇಕೆಂಬುದು ನಮ್ಮ ಸಂಕಲ್ಪ. ಈ ನಮ್ಮ ಬೇಡಿಕೆಯನ್ನು ಸರ್ಕಾರ ಪೂರ್ಣಗೊಳಿಸುವ ನಂಬಿಕೆ ಇದೆ ಎಂದು ಮಿಲಿಂದ್ ಪರಾಂಡೆ ಹೇಳಿದರು.

Intro:ಮಂಗಳೂರು: ಐತಿಹಾಸಿಕ ತಪ್ಪನ್ನು ಸರಿಪಡಿಸಲು ಕೇಂದ್ರ ಸರಕಾರ ಸಿಎಎ ಮಸೂದೆಯನ್ನು ಜಾರಿಗೊಳಿಸಿದೆ. ಆದರೆ ಈ ಕಾಯ್ದೆಯ ಬಗ್ಗೆ ಬಹುದೊಡ್ಡ ಅಪಪ್ರಚಾರ ಕೇಳಿಬರುತ್ತಿವೆ‌. ಆದರೆ ಸಿಎಎ ಮಸೂದೆಯಿಂದ ಭಾರತದ ಮುಸ್ಲಿಮರಿಗೆ ಯಾವುದೇ ಧಕ್ಕೆ ಇಲ್ಲ ಎಂದು ಮಂಗಳೂರಿನಲ್ಲಿ ವಿಹಿಂಪ ಕೇಂದ್ರೀಯ ಕಾರ್ಯದರ್ಶಿ ಮಿಲಿಂದ್ ಪರಾಂಡೆ ಹೇಳಿದರು.

ಮಂಗಳೂರಿನ ಸಂಘನಿಕೇತನದಲ್ಲಿ ಐದು ದಿನಗಳ ವಿಹಿಂಪ ರಾಷ್ಟ್ರೀಯ ಬೈಠಕ್ ನಲ್ಲಿ ಚರ್ಚೆಯಾಗುತ್ತಿರುವ ವಿಷಯಗಳ ಬಗ್ಗೆ ಮಾತನಾಡಿದ ಅವರು, ಸಿಎಎ ಮಸೂದೆ ಪಾಕಿಸ್ಥಾನ, ಬಾಂಗ್ಲಾ ಹಾಗೂ ಅಪಘಾನಿಸ್ತಾನದ ಅಲ್ಪಸಂಖ್ಯಾತರ ವಿಚಾರದಲ್ಲಷ್ಟೇ ಇದೆ ವಿನಃ ಭಾರತೀಯ ಮುಸ್ಲಿಮರಿಗೆ ಇದರಿಂದ ಯಾವ ತೊಂದರೆಯೂ ಇಲ್ಲ. ಆದ್ದರಿಂದ ಈ ಅಪಪ್ರಚಾರಗಳಿಗೆ ಉತ್ತರ ನೀಡಲು ವಿಶ್ವ ಹಿಂದು ಪರಿಷತ್ ಈ ರಾಷ್ಟ್ರೀಯ ಬೈಠಕ್ ನಲ್ಲಿ ಸಿಎಎಗೆ ಸಂಬಂಧಿಸಿ ಬಹಳಷ್ಟು ಚಿಂತಕರಿಂದ, ತಿಳಿದವರಿಂದ ಚರ್ಚೆ ನಡೆಸುತ್ತಿದೆ ಎಂದು ಹೇಳಿದರು.

Body:ರಾಮ ಮಂದಿರ ಸ್ಥಾಪನೆಯ ವಿಚಾರದಲ್ಲಿ ಈ ಬೈಠಕ್ ಸಾಕಷ್ಟು ಮಹತ್ವದ ವಿಚಾರಗಳ ಚರ್ಚೆ ನಡೆಯುತ್ತಿದ್ದು, ಸುಪ್ರೀಂ ಕೋರ್ಟ್ ರಾಮಮಂದಿರ ನಿರ್ಮಾಣ ಮಾಡಲು ಕೇಂದ್ರ ಸರಕಾರಕ್ಕೆ ಟ್ರಸ್ಟ್ ರಚಿಸಲು ಸೂಚಿಸಿದೆ. ಆದರೆ ರಾಮಮಂದಿರವು ಸರಕಾರದಿಂದ ನಿರ್ಮಾಣ ವಾಗಬಾರದು. ಜನಸಾಮಾನ್ಯರ, ಆಸ್ತಿಕರ ಹಣದಿಂದ ನಿರ್ಮಾಣವಾಗಬೇಕೆಂಬುದು ನಮ್ಮ ಸಂಕಲ್ಪ. ಈ ನಮ್ಮ ಬೇಡಿಕೆಯನ್ನು ಸರಕಾರ ಪೂರ್ಣಗೊಳಿಸಲಿದೆ ಎಂದು ನಮಗೆ ನಂಬಿಕೆಯಿದೆ ಎಂದು ಮಿಲಿಂದ್ ಪರಾಂಡೆ ಹೇಳಿದರು.

Reporter_Vishwanath PanjimogaruConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.