ETV Bharat / state

ಮಂಗಳೂರಿನಲ್ಲೂ ಕೊರೊನಾ ಭೀತಿ: ಹಾಲಿನ ಡೇರಿಗಳಿಗೆ ಸಂದರ್ಶಕರ ಭೇಟಿಗೆ ನಿರ್ಬಂಧ - ಕೊರೊನಾ ವೈರಸ್ ಭೀತಿಯಿಂದ ಹಾಲು ಡೇರಿಗಳಿಗೆ ಸಂದರ್ಶಕರ ಭೇಟಿ

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಘಟಕಗಳಾದ ಮಂಗಳೂರು ಡೇರಿ, ಉಡುಪಿ ಡೇರಿ, ಮಣಿಪಾಲ ಶಿತಲೀಕರಣ ಕೇಂದ್ರ ಹಾಗೂ ಪುತ್ತೂರು ಶಿತಲೀಕರಣ ಕೇಂದ್ರಗಳಿಗೆ ಸಂದರ್ಶಕರ ಭೇಟಿಯನ್ನು ನಿರ್ಬಂಧಿಸಲಾಗಿದೆ.

milk-dairies-for-fear-of-coronavirus-in-mangalore
ಮಂಗಳೂರಿನಲ್ಲೂ ಕೊರೊನಾ ಭೀತಿ; ಹಾಲು ಡೇರಿಗಳಿಗೆ ಸಂದರ್ಶಕರ ಭೇಟಿಗೆ ನಿರ್ಬಂಧ
author img

By

Published : Mar 11, 2020, 10:15 PM IST

ಮಂಗಳೂರು: ಕೊರೊನಾ ವೈರಸ್ ಭೀತಿಯಿಂದ ಹಾಲು ಡೇರಿಗಳಿಗೆ ಸಂದರ್ಶಕರ ಭೇಟಿಯನ್ನು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿರ್ಬಂಧಿಸಿದೆ.

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಘಟಕಗಳಾದ ಮಂಗಳೂರು ಡೇರಿ, ಉಡುಪಿ ಡೇರಿ, ಮಣಿಪಾಲ ಶೀತಲೀಕರಣ ಕೇಂದ್ರ ಹಾಗೂ ಪುತ್ತೂರು ಶಿತಲೀಕರಣ ಕೇಂದ್ರಗಳಿಗೆ ಸಂದರ್ಶಕರ ಭೇಟಿಯನ್ನು ನಿರ್ಬಂಧಿಸಲಾಗಿದೆ.

ಮಂಗಳೂರಿನಲ್ಲೂ ಕೊರೊನಾ ಭೀತಿ; ಹಾಲಿನ ಡೇರಿಗಳಿಗೆ ಸಂದರ್ಶಕರ ಭೇಟಿಗೆ ನಿರ್ಬಂಧ

ಸಾರ್ವಜನಿಕರು ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಒಕ್ಕೂಟದ ಘಟಕಗಳ ವೀಕ್ಷಣೆಗೆ ಭೇಟಿ ನೀಡುವುದನ್ನು ಮುಂದೂಡಿ ಸಹಕರಿಸಬೇಕೆಂದು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ ಅಧ್ಯಕ್ಷರಾದ ರವಿರಾಜ ಹೆಗ್ಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾರ್ಚ್ 11ರಂದು ಒಕ್ಕೂಟದ ಎಲ್ಲಾ ಸಿಬ್ಬಂದಿಗೆ ಕೊರೊನಾ ಜಾಗೃತಿ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಂಗಳೂರು: ಕೊರೊನಾ ವೈರಸ್ ಭೀತಿಯಿಂದ ಹಾಲು ಡೇರಿಗಳಿಗೆ ಸಂದರ್ಶಕರ ಭೇಟಿಯನ್ನು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿರ್ಬಂಧಿಸಿದೆ.

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಘಟಕಗಳಾದ ಮಂಗಳೂರು ಡೇರಿ, ಉಡುಪಿ ಡೇರಿ, ಮಣಿಪಾಲ ಶೀತಲೀಕರಣ ಕೇಂದ್ರ ಹಾಗೂ ಪುತ್ತೂರು ಶಿತಲೀಕರಣ ಕೇಂದ್ರಗಳಿಗೆ ಸಂದರ್ಶಕರ ಭೇಟಿಯನ್ನು ನಿರ್ಬಂಧಿಸಲಾಗಿದೆ.

ಮಂಗಳೂರಿನಲ್ಲೂ ಕೊರೊನಾ ಭೀತಿ; ಹಾಲಿನ ಡೇರಿಗಳಿಗೆ ಸಂದರ್ಶಕರ ಭೇಟಿಗೆ ನಿರ್ಬಂಧ

ಸಾರ್ವಜನಿಕರು ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಒಕ್ಕೂಟದ ಘಟಕಗಳ ವೀಕ್ಷಣೆಗೆ ಭೇಟಿ ನೀಡುವುದನ್ನು ಮುಂದೂಡಿ ಸಹಕರಿಸಬೇಕೆಂದು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ ಅಧ್ಯಕ್ಷರಾದ ರವಿರಾಜ ಹೆಗ್ಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾರ್ಚ್ 11ರಂದು ಒಕ್ಕೂಟದ ಎಲ್ಲಾ ಸಿಬ್ಬಂದಿಗೆ ಕೊರೊನಾ ಜಾಗೃತಿ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.