ETV Bharat / state

ಕುಕ್ಕೆಗೆ ಭೇಟಿ ನೀಡಿದ ಶ್ರೀನಿವಾಸ ಪೂಜಾರಿ, ಸಭೆಗೆ ಹಾಜರಾಗದ ಅಧಿಕಾರಿಗಳಿಗೆ ನೋಟಿಸ್ ನೀಡಲು ಆದೇಶ - ಸುಳ್ಯ ಶಾಸಕ ಎಸ್. ಅಂಗಾರ

ಕುಕ್ಕೆ ಸುಬ್ರಹ್ಮಣ್ಯಕ್ಕೆ ಜಿಲ್ಲಾ ಉಸ್ತುವಾರಿ, ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಭೇಟಿ ನೀಡಿ ಇಲ್ಲಿ ನಡೆಯುತ್ತಿರುವ ಹಲವಾರು ಕೆಲಸಗಳ ಪ್ರಗತಿ ಪರಿಶೀಲನೆ ನಡೆಸಿದರು.

ka_dk_01_minister_visit_avb_vis_kac10008
ಕುಕ್ಕೆಗೆ ಭೇಟಿ ನೀಡಿದ ಶ್ರೀನಿವಾಸ ಪೂಜಾರಿ, ಸಭೆಗೆ ಹಾಜರಾಗದ ಅಧಿಕಾರಿಗಳಿಗೆ ನೋಟೀಸ್ ನೀಡಲು ಆದೇಶ
author img

By

Published : Jan 24, 2020, 10:23 AM IST

Updated : Jan 24, 2020, 1:07 PM IST

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯಕ್ಕೆ ಜಿಲ್ಲಾ ಉಸ್ತುವಾರಿ, ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಭೇಟಿ ನೀಡಿ ಇಲ್ಲಿ ನಡೆಯುತ್ತಿರುವ ಹಲವಾರು ಕೆಲಸಗಳ ಪ್ರಗತಿ ಪರಿಶೀಲನೆ ನಡೆಸಿದರು.

ಕುಕ್ಕೆಗೆ ಭೇಟಿ ನೀಡಿದ ಶ್ರೀನಿವಾಸ ಪೂಜಾರಿ, ಸಭೆಗೆ ಹಾಜರಾಗದ ಅಧಿಕಾರಿಗಳಿಗೆ ನೋಟಿಸ್ ನೀಡಲು ಆದೇಶ

ನಿಧಾನ ಗತಿಯಲ್ಲಿ ಸಾಗುತ್ತಿರುವ ರಸ್ತೆ ಕಾಮಗಾರಿ ಪರಿಶೀಲನೆ ಹಾಗೂ ಅದಿಸುಬ್ರಹ್ಮಣ್ಯ ವಸತಿಗೃಹದ ಕಾಮಗಾರಿ ಪರಿಶೀಲನೆ ನಡೆಸಿದ ಸಚಿವರು, ಸಭೆಗೆ ಹಾಜರಾಗದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಅಂತಹ ಅಧಿಕಾರಿಗಳಿಗೆ ನೋಟಿಸ್​ ನೀಡುವಂತೆ ಅಪರ ಜಿಲ್ಲಾ ನಿರ್ದೇಶಕರಿಗೆ ಆದೇಶಿಸಿದರು. ಇನ್ನು ಸಭೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯದ ಅಭಿವೃದ್ಧಿ, ದೇವಸ್ಥಾನದ ಭದ್ರತೆ, ರಸ್ತೆ ಅಗಲೀಕರಣ, ಒಳಚರಂಡಿ ಕೊಳಚೆ ನೀರಿನ ವಿಷಯ ಕುರಿತು ಮಹತ್ವದ ಚರ್ಚೆಗಳು ನಡೆಸಲಾಯಿತು.

ಸಭೆಯಲ್ಲಿ ಸುಳ್ಯ ಶಾಸಕ ಎಸ್. ಅಂಗಾರ, ಅಪರ ಜಿಲ್ಲಾಧಿಕಾರಿ ರೂಪಾ, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಹಾಗೂ ದೇವಳದ ಸಿಬ್ಬಂದಿ, ಜನಪ್ರತಿನಿಧಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯಕ್ಕೆ ಜಿಲ್ಲಾ ಉಸ್ತುವಾರಿ, ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಭೇಟಿ ನೀಡಿ ಇಲ್ಲಿ ನಡೆಯುತ್ತಿರುವ ಹಲವಾರು ಕೆಲಸಗಳ ಪ್ರಗತಿ ಪರಿಶೀಲನೆ ನಡೆಸಿದರು.

ಕುಕ್ಕೆಗೆ ಭೇಟಿ ನೀಡಿದ ಶ್ರೀನಿವಾಸ ಪೂಜಾರಿ, ಸಭೆಗೆ ಹಾಜರಾಗದ ಅಧಿಕಾರಿಗಳಿಗೆ ನೋಟಿಸ್ ನೀಡಲು ಆದೇಶ

ನಿಧಾನ ಗತಿಯಲ್ಲಿ ಸಾಗುತ್ತಿರುವ ರಸ್ತೆ ಕಾಮಗಾರಿ ಪರಿಶೀಲನೆ ಹಾಗೂ ಅದಿಸುಬ್ರಹ್ಮಣ್ಯ ವಸತಿಗೃಹದ ಕಾಮಗಾರಿ ಪರಿಶೀಲನೆ ನಡೆಸಿದ ಸಚಿವರು, ಸಭೆಗೆ ಹಾಜರಾಗದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಅಂತಹ ಅಧಿಕಾರಿಗಳಿಗೆ ನೋಟಿಸ್​ ನೀಡುವಂತೆ ಅಪರ ಜಿಲ್ಲಾ ನಿರ್ದೇಶಕರಿಗೆ ಆದೇಶಿಸಿದರು. ಇನ್ನು ಸಭೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯದ ಅಭಿವೃದ್ಧಿ, ದೇವಸ್ಥಾನದ ಭದ್ರತೆ, ರಸ್ತೆ ಅಗಲೀಕರಣ, ಒಳಚರಂಡಿ ಕೊಳಚೆ ನೀರಿನ ವಿಷಯ ಕುರಿತು ಮಹತ್ವದ ಚರ್ಚೆಗಳು ನಡೆಸಲಾಯಿತು.

ಸಭೆಯಲ್ಲಿ ಸುಳ್ಯ ಶಾಸಕ ಎಸ್. ಅಂಗಾರ, ಅಪರ ಜಿಲ್ಲಾಧಿಕಾರಿ ರೂಪಾ, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಹಾಗೂ ದೇವಳದ ಸಿಬ್ಬಂದಿ, ಜನಪ್ರತಿನಿಧಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

Intro:ಸುಬ್ರಹ್ಮಣ್ಯ
ಕುಕ್ಕೇ ಸುಬ್ರಹ್ಮಣ್ಯಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಹಾಗೂ ಕರ್ನಾಟಕ ಸರ್ಕಾರದ ಮುಜರಾಯಿ ಇಲಾಖೆ ಮಂತ್ರಿಗಳಾದ ಕೋಟ ಶ್ರೀನಿವಾಸ ಪೂಜಾರಿ ಅವರು ಭೇಟಿ ನೀಡಿ ಇಲ್ಲಿ ನಡೆಯುತ್ತಿರುವ ಹಲವಾರು ಕೆಲಸಗಳ ಪ್ರಗತಿ ಪರಿಶೀಲನೆ ನಡೆಸಿದರು.Body:ನಿಧಾನ ಗತಿಯಲ್ಲಿ ಸಾಗುತ್ತಿರುವ ರಸ್ತೆ ಕಾಮಗಾರಿ ಪರಿಶೀಲನೆ ಹಾಗೂ ಅದಿಸುಬ್ರಹ್ಮಣ್ಯ ವಸತಿಗೃಹದ ಕಾಮಗಾರಿ ಪರಿಶೀಲನೆ ನಡೆಸಿದ ಸಚಿವರು,ಸಭೆಗೆ ಹಾಜರಾಗದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಅಂತಹ ಅಧಿಕಾರಿಗಳಿಗೆ ನೋಟೀಸು ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶಿಸಿದರು,

ಇನ್ನು ಸಭೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯದ ಅಭಿವೃದ್ಧಿ,ದೇವಸ್ಥಾನದ ಭದ್ರತೆ ಬಗ್ಗೆ, ರಸ್ತೆ ಅಗಲೀಕರಣ, ಒಳಚರಂಡಿ ಕೊಳಚೆನೀರಿನ ವಿಷಯ ಕುರಿತು ಮಹತ್ವದ ಚರ್ಚೆಗಳು ನಡೆಯಿತು,

ಈ ಸಂದರ್ಭದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಮಂತ್ರಿಗಳು ಸಭೆಯಲ್ಲಿ ನಡೆದ ಚರ್ಚೆಗಳ ಬಗ್ಗೆ, ಹಾಗೂ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯಲಿರುವ ಸಾಮೂಹಿಕ ವಿವಾಹ ಕಾರ್ಯಕ್ರಮ ಬಗ್ಗೆ,
ವ್ಯವಸ್ಥಾಪನಾ ಸಮಿತಿ ರಚನೆ ಬಗ್ಗೆ, ಮಾಹಿತಿಗಳನ್ನು ನೀಡಿದರು.

ಸಭೆಯಲ್ಲಿ ಸುಳ್ಯ ಶಾಸಕ ಎಸ್. ಅಂಗಾರ, ಅಪರ ಜಿಲ್ಲಾಧಿಕಾರಿ ರೂಪ, ದೇವಸ್ಥಾನದ ಕಾರ್ಯನಿರ್ವಹಣಾದಿಕಾರಿ ರವೀಂದ್ರ ಹಾಗೂ ದೇವಳದ ಸಿಬ್ಬಂದಿಗಳು, ಜನಪ್ರತಿನಿಧಿಗಳು,ಸಾರ್ವಜನಿಕರು ಉಪಸ್ಥಿತರಿದ್ದರುConclusion:ವೀಡಿಯೋ ಹಾಕಲಾಗಿದೆ.
ಬೈಟ್:- ಕೋಟಾ ಶ್ರೀನಿವಾಸ ಪೂಜಾರಿ, ದ.ಕ ಜಿಲ್ಲಾ ಉಸ್ತುವಾರಿ ಸಚಿವರು.
Last Updated : Jan 24, 2020, 1:07 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.