ETV Bharat / state

ಶ್ರೀಮಂಜುನಾಥ ಸ್ವಾಮಿಯೇ ನೀನಾದ್ರೂ ಕಾಪಾಡಪ್ಪಾ.. ಶ್ರೀಧರ್ಮಸ್ಥಳ ಸನ್ನಿಧಾನದಲ್ಲಿ ಹೆಚ್‌ ಡಿ ರೇವಣ್ಣ.. - undefined

ಕಾಂಗ್ರೆಸ್ ಜೆಡಿಎಸ್ ಪಕ್ಷದ ಶಾಸಕರ ರಾಜೀನಾಮೆಯಿಂದ ಮೈತ್ರಿಕೂಟದ ಸರ್ಕಾರದ ಅಳಿವು ಉಳಿವಿನ ಹಿನ್ನೆಲೆಯಲ್ಲಿ ಸಚಿವ ರೇವಣ್ಣ ಉಡುಪಿ ಜಿಲ್ಲೆಯ ಕಟೀಲು ದುರ್ಗಾಪರಮೇಶ್ವರಿ ದರ್ಶನ ಪಡೆದ ಬಳಿಕ ಧರ್ಮಸ್ಥಳ ಶ್ರೀಮಂಜುನಾಥೇಶ್ವರ ಕ್ಷೇತ್ರಕ್ಕೆ ಭೇಟಿ ನೀಡಿ ದರ್ಶನ ಪಡೆದರು.

ಧರ್ಮಸ್ಥಳ ಮಂಜುನಾಥೇಶ್ವರನ ದರ್ಶನ ಪಡೆದ ಸಚಿವ ರೇವ
author img

By

Published : Jul 14, 2019, 9:54 PM IST


ಮಂಗಳೂರು: ಕಾಂಗ್ರೆಸ್ ಜೆಡಿಎಸ್ ಪಕ್ಷದ ಶಾಸಕರ ರಾಜೀನಾಮೆಯಿಂದ ಮೈತ್ರಿ ಸರ್ಕಾರದ ಅಳಿವು ಉಳಿವಿನ ಹಿನ್ನೆಲೆಯಲ್ಲಿ ಟೆಂಪಲ್ ರನ್‌ ಮಾಡ್ತಿರುವ ಸಚಿವ ಹೆಚ್‌ ಡಿ ರೇವಣ್ಣ ಧರ್ಮಸ್ಥಳ ಶ್ರೀಮಂಜುನಾಥೇಶ್ವರನ ದರ್ಶನ ಪಡೆದರು.

ಧರ್ಮಸ್ಥಳ ಮಂಜುನಾಥೇಶ್ವರನ ದರ್ಶನ ಪಡೆದ ಸಚಿವ ಹೆಚ್‌ ಡಿ ರೇವಣ್ಣ

ಉಡುಪಿ ಜಿಲ್ಲೆಯಲ್ಲಿ ದೇವಸ್ಥಾನಗಳಿಗೆ ಭೇಟಿ ನೀಡಿ, ಕಟೀಲು ದುರ್ಗಾಪರಮೇಶ್ವರಿ ದರ್ಶನ ಪಡೆದ ಬಳಿಕ ರೇವಣ್ಣ ಧರ್ಮಸ್ಥಳ ಶ್ರೀಮಂಜುನಾಥೇಶ್ವ ಕ್ಷೇತ್ರಕ್ಕೆ ಭೇಟಿ ನೀಡಿದರು. ಶ್ರೀಕ್ಷೇತ್ರದಲ್ಲಿ ವಿಶೇಷ ಪೂಜೆ ಬಳಿಕ ಅವರು ಸೌತಡ್ಕ ಕ್ಷೇತ್ರಕ್ಕೆ ತೆರಳಿದ್ದಾರೆ.


ಮಂಗಳೂರು: ಕಾಂಗ್ರೆಸ್ ಜೆಡಿಎಸ್ ಪಕ್ಷದ ಶಾಸಕರ ರಾಜೀನಾಮೆಯಿಂದ ಮೈತ್ರಿ ಸರ್ಕಾರದ ಅಳಿವು ಉಳಿವಿನ ಹಿನ್ನೆಲೆಯಲ್ಲಿ ಟೆಂಪಲ್ ರನ್‌ ಮಾಡ್ತಿರುವ ಸಚಿವ ಹೆಚ್‌ ಡಿ ರೇವಣ್ಣ ಧರ್ಮಸ್ಥಳ ಶ್ರೀಮಂಜುನಾಥೇಶ್ವರನ ದರ್ಶನ ಪಡೆದರು.

ಧರ್ಮಸ್ಥಳ ಮಂಜುನಾಥೇಶ್ವರನ ದರ್ಶನ ಪಡೆದ ಸಚಿವ ಹೆಚ್‌ ಡಿ ರೇವಣ್ಣ

ಉಡುಪಿ ಜಿಲ್ಲೆಯಲ್ಲಿ ದೇವಸ್ಥಾನಗಳಿಗೆ ಭೇಟಿ ನೀಡಿ, ಕಟೀಲು ದುರ್ಗಾಪರಮೇಶ್ವರಿ ದರ್ಶನ ಪಡೆದ ಬಳಿಕ ರೇವಣ್ಣ ಧರ್ಮಸ್ಥಳ ಶ್ರೀಮಂಜುನಾಥೇಶ್ವ ಕ್ಷೇತ್ರಕ್ಕೆ ಭೇಟಿ ನೀಡಿದರು. ಶ್ರೀಕ್ಷೇತ್ರದಲ್ಲಿ ವಿಶೇಷ ಪೂಜೆ ಬಳಿಕ ಅವರು ಸೌತಡ್ಕ ಕ್ಷೇತ್ರಕ್ಕೆ ತೆರಳಿದ್ದಾರೆ.

Intro:ಮಂಗಳೂರು: ಕಾಂಗ್ರೆಸ್ ಜೆಡಿ ಎಸ್ ಪಕ್ಷದ ಶಾಸಕರ ರಾಜೀನಾಮೆಯಿಂದ ಮೈತ್ರಿಕೂಟದ ಸರಕಾರದ ಅಳಿವು ಉಳಿವಿನ ಹಿನ್ನೆಲೆಯಲ್ಲಿ ಟೆಂಪಲ್ ರನ್ ನಲ್ಲಿರುವ ಸಚಿವ ರೇವಣ್ಣ ಧರ್ಮಸ್ಥಳ ಮಂಜುನಾಥೇಶ್ವರ ದರ್ಶನ ಪಡೆದರು.Body:

ಉಡುಪಿ ಜಿಲ್ಲೆಯಲ್ಲಿ ದೇವಸ್ಥಾನ ಭೇಟಿ ನೀಡಿ, ಕಟೀಲು ದುರ್ಗಾಪರಮೇಶ್ವರಿ ದರ್ಶನ ಪಡೆದ ಬಳಿಕ ರೇವಣ್ಣ ಧರ್ಮಸ್ಥಳ ಮಂಜುನಾಥೇಶ್ವರ ಕ್ಷೇತ್ರಕ್ಕೆ ಭೇಟಿ ನೀಡಿದರು. ಕ್ಷೇತ್ರದಲ್ಲಿ ವಿಶೇಷ ಪೂಜೆ ಬಳಿಕ ಅವರು ಸೌತಡ್ಕ ಕ್ಷೇತ್ರಕ್ಕೆ ತೆರಳಿದರು
Reporter- vinodpuduConclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.