ETV Bharat / state

ಹರ್ಷನ ಕುಟುಂಬಕ್ಕೆ 2 ಲಕ್ಷ ರೂ. ಆರ್ಥಿಕ ನೆರವು ಘೋಷಣೆ ಮಾಡಿದ ಶಾಸಕ ವೇದವ್ಯಾಸ ಕಾಮತ್

author img

By

Published : Feb 22, 2022, 7:35 PM IST

ಈ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬಕ್ಕೆ ದೊರಕಲೆಂದು ದೇವರಲ್ಲಿ ‌ಪ್ರಾರ್ಥಿಸುವೆ ಎಂದು ಶಾಸಕ ವೇದವ್ಯಾಸ ಕಾಮತ್ ಟ್ವೀಟ್​​ ಮಾಡಿದ್ದಾರೆ..

Kamath is the legislator of Mangalore South assembly constituency
ಆರ್ಥಿಕ ನೆರವು ಘೋಷಣೆ ಮಾಡಿದ ಶಾಸಕ ವೇದವ್ಯಾಸ ಕಾಮತ್

ಮಂಗಳೂರು : ಶಿವಮೊಗ್ಗದಲ್ಲಿ ಹತ್ಯೆಯಾದ ಬಜರಂಗದಳ ಕಾರ್ಯಕರ್ತ ಹರ್ಷ ಕುಟುಂಬಕ್ಕೆ, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ 2 ಲಕ್ಷ ರೂ. ಆರ್ಥಿಕ‌ ನೆರವು ಘೋಷಣೆ ಮಾಡಿದ್ದಾರೆ.

Kamath is the legislator of Mangalore South assembly constituency
ಶಾಸಕ ವೇದವ್ಯಾಸ ಕಾಮತ್ ಟ್ವೀಟ್

ಈ ಬಗ್ಗೆ ಅವರು ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಘೋಷಣೆ ಮಾಡಿಕೊಂಡಿದ್ದಾರೆ‌. ಅಲ್ಲದೇ ಹಿಂದೂ ಕಾರ್ಯಕರ್ತ ಹರ್ಷ ಹತ್ಯೆ ಹಿಂದೂ ಸಮಾಜಕ್ಕೆ ಆಗಿರುವ ಭಾರೀ ದೊಡ್ಡ ನಷ್ಟ ಎಂದಿದ್ದಾರೆ.

ಈ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬಕ್ಕೆ ದೊರಕಲೆಂದು ದೇವರಲ್ಲಿ ‌ಪ್ರಾರ್ಥಿಸುವೆ ಎಂದು ಶಾಸಕ ವೇದವ್ಯಾಸ ಕಾಮತ್ ಟ್ವೀಟ್​​ ಮಾಡಿದ್ದಾರೆ.

ಇದನ್ನೂ ಓದಿ: ಹರ್ಷ ಕೊಲೆ ಪ್ರಕರಣ.. ಶಿವಮೊಗ್ಗದಲ್ಲಿ ಆರು ಆರೋಪಿಗಳ ಬಂಧನ, ಕರ್ಫ್ಯೂ ವಿಸ್ತರಣೆ

ಮಂಗಳೂರು : ಶಿವಮೊಗ್ಗದಲ್ಲಿ ಹತ್ಯೆಯಾದ ಬಜರಂಗದಳ ಕಾರ್ಯಕರ್ತ ಹರ್ಷ ಕುಟುಂಬಕ್ಕೆ, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ 2 ಲಕ್ಷ ರೂ. ಆರ್ಥಿಕ‌ ನೆರವು ಘೋಷಣೆ ಮಾಡಿದ್ದಾರೆ.

Kamath is the legislator of Mangalore South assembly constituency
ಶಾಸಕ ವೇದವ್ಯಾಸ ಕಾಮತ್ ಟ್ವೀಟ್

ಈ ಬಗ್ಗೆ ಅವರು ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಘೋಷಣೆ ಮಾಡಿಕೊಂಡಿದ್ದಾರೆ‌. ಅಲ್ಲದೇ ಹಿಂದೂ ಕಾರ್ಯಕರ್ತ ಹರ್ಷ ಹತ್ಯೆ ಹಿಂದೂ ಸಮಾಜಕ್ಕೆ ಆಗಿರುವ ಭಾರೀ ದೊಡ್ಡ ನಷ್ಟ ಎಂದಿದ್ದಾರೆ.

ಈ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬಕ್ಕೆ ದೊರಕಲೆಂದು ದೇವರಲ್ಲಿ ‌ಪ್ರಾರ್ಥಿಸುವೆ ಎಂದು ಶಾಸಕ ವೇದವ್ಯಾಸ ಕಾಮತ್ ಟ್ವೀಟ್​​ ಮಾಡಿದ್ದಾರೆ.

ಇದನ್ನೂ ಓದಿ: ಹರ್ಷ ಕೊಲೆ ಪ್ರಕರಣ.. ಶಿವಮೊಗ್ಗದಲ್ಲಿ ಆರು ಆರೋಪಿಗಳ ಬಂಧನ, ಕರ್ಫ್ಯೂ ವಿಸ್ತರಣೆ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.