ETV Bharat / state

ರಫೇಲ್​​ ಯುದ್ಧ ವಿಮಾನ ಖರೀದಿಯಲ್ಲಿ ಮೋದಿ ಹೆಚ್​ಎಎಲ್​​ ಕಡೆಗಣಿಸಿದ್ದಾರೆ: ಶತ್ರುಘ್ನ‌ ಸಿನ್ಹಾ

ರಫೇಲ್ ಡೀಲ್​ನಲ್ಲಿ ನರೇಂದ್ರ ಮೋದಿ ಸರ್ಕಾರ ಬಹುದೊಡ್ಡ ಹಗರಣವನ್ನು ಮಾಡಿದೆ ಎಂದು ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್​ ಸೇರಿರುವ ಮುಖಂಡ ಶತ್ರುಘ್ನ ಸಿನ್ಹಾ ಕಿಡಿಕಾರಿದ್ದಾರೆ.

author img

By

Published : Apr 15, 2019, 1:04 PM IST

ಶತ್ರುಘ್ನ ಸಿನ್ಹ ಭಾಷಣ

ಮಂಗಳೂರು: ರಫೇಲ್ ಡೀಲ್​ನಲ್ಲಿ ಬಹುದೊಡ್ಡ ಹಗರಣವನ್ನು ನರೇಂದ್ರ ಮೋದಿ ಸರ್ಕಾರ ಮಾಡಿದ್ದು, ಯುದ್ಧ ವಿಮಾನಗಳ ತಯಾರಿಕೆಯ ಯಾವುದೇ ಅನುಭವ ಇಲ್ಲದ ಅಂಬಾನಿ ಕಂಪನಿಗೆ ನೀಡಿದೆ. ಈ ಮೂಲಕ ಹೆಚ್​ಎಎಲ್ ಕಂಪನಿಯನ್ನು ಮೋದಿಯವರು ಕಡೆಗಣಿಸಿದ್ದಾರೆ ಎಂದು ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್​ ಸೇರಿರುವ ಮುಖಂಡ ಶತ್ರುಘ್ನ ಸಿನ್ಹಾ ಹೇಳಿದರು.

ಚುನಾವಣಾ ಪ್ರಚಾರ ಭಾಷಣದಲ್ಲಿ‌ ಶತ್ರುಘ್ನ‌ ಸಿನ್ಹಾ

ನಗರದ ಹೊರವಲಯದ ಮುಡಿಪುವಿನಲ್ಲಿ ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈಯವರ ಚುನಾವಣಾ ಪ್ರಚಾರ ಭಾಷಣದಲ್ಲಿ‌ ಭಾಗವಹಿಸಿ ಮಾತನಾಡಿದ ಅವರು, ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಮಿಥುನ್ ರೈಯವರನ್ನು‌ ಬಹುಮತದಿಂದ ಗೆಲ್ಲಿಸಬೇಕು ಎಂದು ಹೇಳಿದರು.

ಈ ಸಂದರ್ಭ ಮಾಜಿ ಶಾಸಕಿ‌ ಶಕುಂತಳಾ ಶೆಟ್ಟಿ, ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್, ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಮಂಗಳೂರು: ರಫೇಲ್ ಡೀಲ್​ನಲ್ಲಿ ಬಹುದೊಡ್ಡ ಹಗರಣವನ್ನು ನರೇಂದ್ರ ಮೋದಿ ಸರ್ಕಾರ ಮಾಡಿದ್ದು, ಯುದ್ಧ ವಿಮಾನಗಳ ತಯಾರಿಕೆಯ ಯಾವುದೇ ಅನುಭವ ಇಲ್ಲದ ಅಂಬಾನಿ ಕಂಪನಿಗೆ ನೀಡಿದೆ. ಈ ಮೂಲಕ ಹೆಚ್​ಎಎಲ್ ಕಂಪನಿಯನ್ನು ಮೋದಿಯವರು ಕಡೆಗಣಿಸಿದ್ದಾರೆ ಎಂದು ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್​ ಸೇರಿರುವ ಮುಖಂಡ ಶತ್ರುಘ್ನ ಸಿನ್ಹಾ ಹೇಳಿದರು.

ಚುನಾವಣಾ ಪ್ರಚಾರ ಭಾಷಣದಲ್ಲಿ‌ ಶತ್ರುಘ್ನ‌ ಸಿನ್ಹಾ

ನಗರದ ಹೊರವಲಯದ ಮುಡಿಪುವಿನಲ್ಲಿ ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈಯವರ ಚುನಾವಣಾ ಪ್ರಚಾರ ಭಾಷಣದಲ್ಲಿ‌ ಭಾಗವಹಿಸಿ ಮಾತನಾಡಿದ ಅವರು, ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಮಿಥುನ್ ರೈಯವರನ್ನು‌ ಬಹುಮತದಿಂದ ಗೆಲ್ಲಿಸಬೇಕು ಎಂದು ಹೇಳಿದರು.

ಈ ಸಂದರ್ಭ ಮಾಜಿ ಶಾಸಕಿ‌ ಶಕುಂತಳಾ ಶೆಟ್ಟಿ, ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್, ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Intro:ಮಂಗಳೂರು: ರಫೇಲ್ ಡೀಲ್ ನಲ್ಲಿ ಬಹುದೊಡ್ಡ ಹಗರಣವನ್ನು ನರೇಂದ್ರ ಮೋದಿ ಸರಕಾರ ಮಾಡಿದ್ದು, ಯುದ್ಧ ವಿಮಾನಗಳ ತಯಾರಿಕೆಯ ಯಾವುದೇ ಅನುಭವ ಇಲ್ಲದ ಅಂಬಾನಿ ಕಂಪೆನಿಗೆ ನೀಡಿದೆ. ಈ ಮೂಲಕ ಎಚ್ ಎಎಲ್ ಕಂಪೆನಿಯನ್ನು ಮೋದಿಯವರು ಕಡೆಗಣಿಸಿದ್ದಾರೆ ಎಂದು ಮಾಜಿ ಬಿಜೆಪಿ ಮುಖಂಡ ಶತ್ರುಘ್ನ ಸಿನ್ಹ ಹೇಳಿದರು.

ನಗರದ ಹೊರವಲಯದ ಮುಡಿಪುವಿನಲ್ಲಿ ದ.ಕ.ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈಯವರ ಚುನಾವಣಾ ಪ್ರಚಾರ ಭಾಷಣದಲ್ಲಿ‌ ಭಾಗವಹಿಸಿ ಅವರು ಮಾತನಾಡಿದರು.Body:ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಮಿಥುನ್ ರೈಯವರನ್ನು‌ ಎಲ್ಲರೂ ಬಹುಮತಗಳಿಂದ ಗೆಲ್ಲಿಸಬೇಕು ಎಂದು ಹೇಳಿದರು.

ಈ ಸಂದರ್ಭ ಮಾಜಿ ಶಾಸಕಿ‌ ಶಕುಂತಳಾ ಶೆಟ್ಟಿ, ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್, ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Reporter_Vishwanath PanjimogaruConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.