ETV Bharat / state

ಮಂಡ್ಯ ವ್ಯಾಪಾರಿ ಕೊಲೆ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್​: ಪತ್ನಿಯೇ ಕೊಟ್ಟಳಾ ಸುಪಾರಿ?! - ಮನೀಶ್ , ಕಿಶನ್ ಬಂಧಿತರುಮನೀಶ್ , ಕಿಶನ್ ಬಂಧಿತರು

ಮಂಗಳವಾರ ಬೆಳಗ್ಗೆ ರಾಜಸ್ಥಾನ ಮೂಲದ ವ್ಯಾಪಾರಿ ಬುಂಡಾರಾಮ್​ರನ್ನು ಕೊಲೆ ಮಾಡಿದ ಆರೋಪಿಗಳನ್ನು ಪೊಲೀಸರು ಹಾಸನದಲ್ಲಿ ಬಂಧಿಸಿದ್ದರು. ಈ ಕೊಲೆಗೆ ಬುಂಡಾರಾಮ್​ ಪತ್ನಿಯೇ ಸುಪಾರಿ ನೀಡಿದ್ದಾಳೆ ಅನ್ನೋ ಬೆಚ್ಚಿಬೀಳಿಸುವ ಅಂಶ ಬೆಳಕಿಗೆ ಬಂದಿದೆ ಎಂದು ಹೇಳಲಾಗ್ತಿದೆ.

ಮಂಡ್ಯದಲ್ಲಿ ಕೊಲೆ ಪ್ರಕರಣ , Murder for only Auto and 50 thousand rupees : accused arrested
ಮಂಡ್ಯದಲ್ಲಿ ಕೊಲೆ ಪ್ರಕರಣ
author img

By

Published : Jan 22, 2020, 5:42 PM IST

ಮಂಡ್ಯ: ಆಟೋ ಹಾಗೂ 50 ಸಾವಿರ ರೂಪಾಯಿ ಹಣಕ್ಕೆ ಮಾರ್ವಾಡಿವೋರ್ವನನ್ನು ರಾಜಸ್ಥಾನ ಮೂಲದವರು ಕೊಲೆ ಮಾಡಿದ್ದಾರೆ ಎಂಬುದು ಪೊಲೀಸ್​ ತನಿಖೆಯಿಂದ ತಿಳಿದುಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿಗಳಾದ ರಾಜಸ್ಥಾನ ಮೂಲದ ಮನೀಶ್ ಹಾಗೂ ಕಿಶನ್​ರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದ ಪೊಲೀಸರು ಬಳಿಕ ವಶಕ್ಕೆ ಪಡೆದಿದ್ದಾರೆ.

ಮಂಡ್ಯ ವ್ಯಾಪಾರಿ ಕೊಲೆ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್​​!

ಮಂಗಳವಾರ ಬೆಳಗ್ಗೆ ರಾಜಸ್ಥಾನ ಮೂಲದ ವ್ಯಾಪಾರಿ ಬುಂಡಾರಾಮ್​ರನ್ನು ಕೊಲೆ ಮಾಡಿದ ಆರೋಪಿಗಳನ್ನು ಪೊಲೀಸರು ಹಾಸನದಲ್ಲಿ ಬಂಧಿಸಿದ್ದರು. ವಿಚಾರಣೆ ವೇಳೆ ಕಿಶನ್ ಮತ್ತು ಮನೀಸ್, ಒಂದು ಆಟೋ ಮತ್ತು 50 ಸಾವಿರ ರೂಪಾಯಿಗೆ ಕೊಲೆ ಮಾಡಲು ಒಪ್ಪಿಕೊಂಡಿದ್ದರು ಎಂದು ಎನ್ನಲಾಗ್ತಿದೆ.

ಈ ಕೊಲೆಗೆ ಬುಂಡಾರಾಮ್ ಪತ್ನಿ ಚಂದ್ರಿಕಾ ಹಾಗೂ ಆಕೆಯ ಪ್ರಿಯಕರ ಸುರೇಶ್ ಸುಪಾರಿ ನೀಡಿದ್ದರು ಎಂದು ಹೇಳಲಾಗ್ತಿದೆ. ಪ್ರಕರಣ ದಾಖಲಿಸಿಕೊಂಡಿರುವ ಪಶ್ಚಿಮ ಠಾಣೆ ಪೊಲೀಸರು, ಆರೋಪಿಗಳನ್ನು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಮಂಡ್ಯ: ಆಟೋ ಹಾಗೂ 50 ಸಾವಿರ ರೂಪಾಯಿ ಹಣಕ್ಕೆ ಮಾರ್ವಾಡಿವೋರ್ವನನ್ನು ರಾಜಸ್ಥಾನ ಮೂಲದವರು ಕೊಲೆ ಮಾಡಿದ್ದಾರೆ ಎಂಬುದು ಪೊಲೀಸ್​ ತನಿಖೆಯಿಂದ ತಿಳಿದುಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿಗಳಾದ ರಾಜಸ್ಥಾನ ಮೂಲದ ಮನೀಶ್ ಹಾಗೂ ಕಿಶನ್​ರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದ ಪೊಲೀಸರು ಬಳಿಕ ವಶಕ್ಕೆ ಪಡೆದಿದ್ದಾರೆ.

ಮಂಡ್ಯ ವ್ಯಾಪಾರಿ ಕೊಲೆ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್​​!

ಮಂಗಳವಾರ ಬೆಳಗ್ಗೆ ರಾಜಸ್ಥಾನ ಮೂಲದ ವ್ಯಾಪಾರಿ ಬುಂಡಾರಾಮ್​ರನ್ನು ಕೊಲೆ ಮಾಡಿದ ಆರೋಪಿಗಳನ್ನು ಪೊಲೀಸರು ಹಾಸನದಲ್ಲಿ ಬಂಧಿಸಿದ್ದರು. ವಿಚಾರಣೆ ವೇಳೆ ಕಿಶನ್ ಮತ್ತು ಮನೀಸ್, ಒಂದು ಆಟೋ ಮತ್ತು 50 ಸಾವಿರ ರೂಪಾಯಿಗೆ ಕೊಲೆ ಮಾಡಲು ಒಪ್ಪಿಕೊಂಡಿದ್ದರು ಎಂದು ಎನ್ನಲಾಗ್ತಿದೆ.

ಈ ಕೊಲೆಗೆ ಬುಂಡಾರಾಮ್ ಪತ್ನಿ ಚಂದ್ರಿಕಾ ಹಾಗೂ ಆಕೆಯ ಪ್ರಿಯಕರ ಸುರೇಶ್ ಸುಪಾರಿ ನೀಡಿದ್ದರು ಎಂದು ಹೇಳಲಾಗ್ತಿದೆ. ಪ್ರಕರಣ ದಾಖಲಿಸಿಕೊಂಡಿರುವ ಪಶ್ಚಿಮ ಠಾಣೆ ಪೊಲೀಸರು, ಆರೋಪಿಗಳನ್ನು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

Intro:ಮಂಡ್ಯ: ಮಾರ್ವಾಡಿಯನ್ನು ಒಂದು ಆಟೋ ಹಾಗೂ 50 ಸಾವಿರ ರೂಪಾಯಿಗೆ ರಾಜಸ್ತಾನ ಮೂಲದ ಕಿರಾತಕರು ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ. ಕೊಲೆ ಪ್ರಕರಣ ಸಂಬಂಧ ಆರೋಪಿಗಳನ್ನು ಇಂದು ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿ ವಶಕ್ಕೆ ಪಡೆದುಕೊಂಡಿದ್ದಾರೆ.
ಆರೋಪಿಗಳಾದ ರಾಜಸ್ತಾನ ಮೂಲದ ಮನೀಶ್ ಹಾಗೂ ಕಿಶನ್ ರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿ ವಶಕ್ಕೆ ಪಡೆಲಾಗಿದೆ. ಮಂಗಳವಾರ ಮುಂಜಾನೆ ರಾಜಸ್ತಾನ ಮೂಲದ ವ್ಯಾಪಾರಿ ಬುಂಡಾರಾಮ್ ರನ್ನು ಆರೋಪಿಗಳು ಕೊಲೆ ಮಾಡಿ ಹಾಸನದಲ್ಲಿ ಬಂಧನಕ್ಕೆ ಒಳಗಾಗಿದ್ದರು.
ವಿಚಾರವಣೆ ವೇಳೆ ಕಿಶನ್ ಮತ್ತು ಮನೀಸ್ ಒಂದು ಆಟೋ ಮತ್ತು 50 ಸಾವಿರ ರೂಪಾಯಿ ನಗದಿಗೆ ಕೊಲೆ ಮಾಡಲು ಒಪ್ಪಿಕೊಂಡಿದ್ದರು ಎನ್ನಲಾಗಿದ್ದು, ಕೊಲೆಗೆ ಬುಂಡಾರಾಮ್ ಪತ್ನಿ ಚಂದ್ರಿಕಾ ಹಾಗೂ ಆಕೆಯ ಪ್ರಿಯಕರ ಸುರೇಶ್ ಸುಫಾರಿ ನೀಡಿದ್ದರು ಎನ್ನಲಾಗಿದೆ.
ಪ್ರಕರಣ ದಾಖಲು ಮಾಡಿಕೊಂಡಿರುವ ಪಶ್ಚಿ್ಮ ಠಾಣೆ ಪೊಲೀಸರು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
Body:ಯತೀಶ್ ಬಾಬು, ಈಟಿವಿ ಭಾರತ್, ಮಂಡ್ಯ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.