ಮಂಗಳೂರು: ದೇಶದ ಸ್ವಾತಂತ್ರ್ಯಕ್ಕಾಗಿ ಬಲಿದಾನಗೈದಿರುವ ನೆಹರೂ ಕುಟುಂಬವನ್ನು ಅಪಹಾಸ್ಯ ಮಾಡುವವರು ದೇಶದಲ್ಲಿ ಸೃಷ್ಟಿಯಾಗಿರುವುದು ಬಹು ದೊಡ್ಡ ದುರಂತ. ಗಾಂಧೀಜಿ, ನೆಹರೂ ಮುಂತಾದ ನಾಯಕರ ಆದರ್ಶಗಳು ದೇಶದಾದ್ಯಂತ ಅನಾವರಣಗೊಳ್ಳಬೇಕಾದ ಅಗತ್ಯವಿದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು.

ಮಂಗಳೂರು: ದೇಶದ ಸ್ವಾತಂತ್ರ್ಯಕ್ಕಾಗಿ ಬಲಿದಾನಗೈದಿರುವ ನೆಹರೂ ಕುಟುಂಬವನ್ನು ಅಪಹಾಸ್ಯ ಮಾಡುವವರು ದೇಶದಲ್ಲಿ ಸೃಷ್ಟಿಯಾಗಿರುವುದು ಬಹು ದೊಡ್ಡ ದುರಂತ. ಗಾಂಧೀಜಿ, ನೆಹರೂ ಮುಂತಾದ ನಾಯಕರ ಆದರ್ಶಗಳು ದೇಶದಾದ್ಯಂತ ಅನಾವರಣಗೊಳ್ಳಬೇಕಾದ ಅಗತ್ಯವಿದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು.
ಮಂಗಳೂರು: ದೇಶದ ಸ್ವಾತಂತ್ರ್ಯಕ್ಕಾಗಿ ಬಲಿದಾನಗೈದಿರುವ ನೆಹರೂ ಕುಟುಂಬವನ್ನು ಅಪಹಾಸ್ಯ ಮಾಡುವವರು ದೇಶದಲ್ಲಿ ಸೃಷ್ಟಿಯಾಗಿರುವುದು ಬಹು ದೊಡ್ಡ ದುರಂತ. ಗಾಂಧೀಜಿ, ನೆಹರೂ ಮುಂತಾದ ನಾಯಕರ ಆದರ್ಶಗಳು ದೇಶದಾದ್ಯಂತ ಅನಾವರಣಗೊಳ್ಳಬೇಕಾದ ಅಗತ್ಯವಿದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು.