ETV Bharat / state

ಮಂಗಳೂರಿನಲ್ಲಿ ನೀರಿದ್ದ ಬಕೆಟ್​ಗೆ ಬಿದ್ದು ಸಾವನ್ನಪ್ಪಿದ ಒಂಬತ್ತು ತಿಂಗಳ ಹಸುಳೆ

9 ತಿಂಗಳ ಮಗುವೊಂದು ಆಟವಾಡುತ್ತಿದ್ದ ವೇಳೆ ನೀರು ತುಂಬಿದ್ದ ಬಕೆಟ್​ಗೆ ಬಿದ್ದು ಸಾವನ್ನಪ್ಪಿದ ಘಟನೆ ನಗರದ ಸುರತ್ಕಲ್​ನಲ್ಲಿ ನಡೆದಿದೆ.

author img

By

Published : Jan 1, 2020, 8:11 AM IST

manglore
ಒಂಬತ್ತು ತಿಂಗಳ ಮಗು ಸಾವು

ಮಂಗಳೂರು: ಒಂಬತ್ತು ತಿಂಗಳ ಮಗುವೊಂದು ಆಟವಾಡುತ್ತಿದ್ದ ವೇಳೆ ನೀರು ತುಂಬಿದ್ದ ಬಕೆಟ್​ಗೆ ಬಿದ್ದು ಸಾವನ್ನಪ್ಪಿದ ಘಟನೆ ನಗರದ ಸುರತ್ಕಲ್​ನಲ್ಲಿ ನಡೆದಿದೆ.

ಸುರತ್ಕಲ್‌ನ ಕಡಂಬೋಡಿ ಎಂಬಲ್ಲಿ ಈ ಘಟನೆ ನಡೆದಿದ್ದು, ಯಶ್‌ ಎಂಬ ಪುಟಾಣಿ ಆಟವಾಡುತ್ತಿದ್ದಾಗ ಆಯತಪ್ಪಿ ನೀರಿದ್ದ ಬಕೆಟ್​ಗೆ ಕವುಚಿ ಬಿದ್ದಿದೆ. ಪರಿಣಾಮ ಮಗು ಉಸಿರುಗಟ್ಟಿ ಮೃತಪಟ್ಟಿದೆ ಎಂದು ತಿಳಿದುಬಂದಿದೆ.

ಮಧ್ಯಪ್ರದೇಶ ಮೂಲದ ಕುಟುಂಬವೊಂದು ಸುರತ್ಕಲ್ ಕಡಂಬೋಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದು, ತಾಯಿ ಮನೆಗೆಲಸ ಮುಗಿಸಿ ವಿಶ್ರಾಂತಿ ಪಡೆದುಕೊಳ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.

ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮಂಗಳೂರು: ಒಂಬತ್ತು ತಿಂಗಳ ಮಗುವೊಂದು ಆಟವಾಡುತ್ತಿದ್ದ ವೇಳೆ ನೀರು ತುಂಬಿದ್ದ ಬಕೆಟ್​ಗೆ ಬಿದ್ದು ಸಾವನ್ನಪ್ಪಿದ ಘಟನೆ ನಗರದ ಸುರತ್ಕಲ್​ನಲ್ಲಿ ನಡೆದಿದೆ.

ಸುರತ್ಕಲ್‌ನ ಕಡಂಬೋಡಿ ಎಂಬಲ್ಲಿ ಈ ಘಟನೆ ನಡೆದಿದ್ದು, ಯಶ್‌ ಎಂಬ ಪುಟಾಣಿ ಆಟವಾಡುತ್ತಿದ್ದಾಗ ಆಯತಪ್ಪಿ ನೀರಿದ್ದ ಬಕೆಟ್​ಗೆ ಕವುಚಿ ಬಿದ್ದಿದೆ. ಪರಿಣಾಮ ಮಗು ಉಸಿರುಗಟ್ಟಿ ಮೃತಪಟ್ಟಿದೆ ಎಂದು ತಿಳಿದುಬಂದಿದೆ.

ಮಧ್ಯಪ್ರದೇಶ ಮೂಲದ ಕುಟುಂಬವೊಂದು ಸುರತ್ಕಲ್ ಕಡಂಬೋಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದು, ತಾಯಿ ಮನೆಗೆಲಸ ಮುಗಿಸಿ ವಿಶ್ರಾಂತಿ ಪಡೆದುಕೊಳ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.

ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Intro:( photo ಇಲ್ಲ)

ಮಂಗಳೂರು: ಒಂಭತ್ತು ತಿಂಗಳ ಮಗುವೊಂದು ಆಟವಾಡುತ್ತಿದ್ದ ವೇಳೆ ಬಕಟ್ ಗೆ ಬಿದ್ದು ಸಾವನ್ನಪ್ಪಿದ ಘಟನೆ ಮಂಗಳೂರಿನ ಸುರತ್ಕಲ್ ನಲ್ಲಿ ನಡೆದಿದೆ.Body:

ಸುರತ್ಕಲ್‌ನ ಕಡಂಬೋಡಿ ಎಂಬಲ್ಲಿ ಈ ಘಟನೆ ನಡೆದಿದೆ. ಯಶ್‌ ಎಂಬ ಒಂಭತ್ತು ತಿಂಗಳ ಮಗು ಬಕೆಟ್ ನೀರಿನಲ್ಲಿ ಬಿದ್ದು ಉಸಿರುಗಟ್ಟಿ ಸಾವನ್ನಪ್ಪಿದೆ.

ಮದ್ಯಪ್ರದೇಶ ಮೂಲದ ಕುಟುಂಬವೊಂದು ಸುರತ್ಕಲ್ ಕಡಂಬೋಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದು ತಾಯಿ ಮನೆಯಲ್ಲಿ ಕೆಲಸ ಮಾಡಿದ ಬಳಿಕ ಮಲಗಿದ ವೇಳೆ ದುರ್ಘಟನೆ ನಡೆದಿದೆ.

ಆಟವಾಡುತ್ತಿದ್ದ ಮಗು ಆಯತಪ್ಪಿ ನೀರಿದ್ದ ಬಕೆಟ್ ಗೆ ಕವುಚಿ ಬಿದ್ದು ಉಸಿರುಗಟ್ಟಿ ಮೃತಪಟ್ಟಿದೆ.

ಸುರತ್ಕಲ್ ಠಾಣೆಯಲ್ಲಿ ದೂರು ದಾಖಲಾಗಿದೆConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.