ETV Bharat / state

ಬೆಳ್ತಂಗಡಿ ಬಸ್‌-ಬೈಕ್‌ ನಡುವೆ ರಸ್ತೆ ಅಪಘಾತ: ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವು - ಬಸ್​ ಮತ್ತು ಬೈಕ್ ನಡುವೆ ಅಪಘಾತ ನ್ಯೂಸ್​

ಬಸ್​ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ, ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿಯ ಮುಖ್ಯರಸ್ತೆ ಬಳಿ ಇರುವ ಆನ್​ಸಿಲ್ಕ್​ ಮಳಿಗೆ ಬಳಿ ಸಂಭವಿಸಿದೆ.

road accident
road accident
author img

By

Published : Dec 27, 2019, 8:30 AM IST

ಬೆಳ್ತಂಗಡಿ: ಬಸ್​ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿಯ ಮುಖ್ಯರಸ್ತೆ ಬಳಿ ಇರುವ ಆನ್​ಸಿಲ್ಕ್ ಮಳಿಗೆ ಬಳಿ ಸಂಭವಿಸಿದೆ.

ಅಶೋಕ್ ದೇವಾಡಿಗ (30) ಸ್ಥಳದಲ್ಲೇ ಸಾವನ್ನಪ್ಪಿದ ಮೃತ ವ್ಯಕ್ತಿ.

ನಿನ್ನೆ ರಾತ್ರಿ ಸುಮಾರು 8.45 ರ ವೇಳೆಗೆ ಈ ದುರಂತ ಸಂಭವಿಸಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿಡಲಾಗಿದೆ.

ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಳ್ತಂಗಡಿ: ಬಸ್​ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿಯ ಮುಖ್ಯರಸ್ತೆ ಬಳಿ ಇರುವ ಆನ್​ಸಿಲ್ಕ್ ಮಳಿಗೆ ಬಳಿ ಸಂಭವಿಸಿದೆ.

ಅಶೋಕ್ ದೇವಾಡಿಗ (30) ಸ್ಥಳದಲ್ಲೇ ಸಾವನ್ನಪ್ಪಿದ ಮೃತ ವ್ಯಕ್ತಿ.

ನಿನ್ನೆ ರಾತ್ರಿ ಸುಮಾರು 8.45 ರ ವೇಳೆಗೆ ಈ ದುರಂತ ಸಂಭವಿಸಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿಡಲಾಗಿದೆ.

ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Intro:ಬೆಳ್ತಂಗಡಿ,

ಇಲ್ಲಿನ ಮುಖ್ಯರಸ್ತೆಯ ಆನ್ ಸಿಲ್ಕ್ ಮಳಿಗೆ ಬಳಿ ಬಸ್ಸು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.Body:ಮೃತರನ್ನು ಬೆಳ್ತಂಗಡಿ ತಾಲೂಕಿನ ಕರುಂಬಾರು ಗ್ರಾಮದ ಎರ್ಮೆತ್ತೋಡಿ ನಿವಾಸಿ ಉಮೇಶ್ ದೇವಾಡಿಗ ಎಂದು ಹೇಳಲಾಗಿದೆ. ರಾತ್ರಿ ಸುಮಾರು 8.45 ರ ವೇಳೆಗೆ ಬಸ್ ಹಾಗು ಬೈಕ್ ಡಿಕ್ಕಿ ಹೊಡೆದು ಕೊಂಡು ಬೈಕ್ ಸವಾರ ಶೀನ ದೇವಾಡಿಗ ಎಂಬವರ ಮಗ ಅಶೋಕ್ ದೇವಾಡಿಗ (30)ಎಂಬವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿಡಲಾಗಿದೆ, ಎಂಬ ಮಾಹಿತಿ ಲಭಿಸಿದೆ. ಬೆಳ್ತಂಗಡಿ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.Conclusion:ಫೋಟೊ ಹಾಕಲಾಗಿದೆ.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.