ETV Bharat / state

ಕಾನೂನು ಬಾಹಿರವಾಗಿ ಸ್ಫೋಟಕ ಸಾಮಗ್ರಿ ತಯಾರಿ: ನಾಲ್ವರು ಆರೋಪಿಗಳು ಅರೆಸ್ಟ್‌ - ಪರವಾನಗಿ ಇಲ್ಲದೆ ಕಾನೂನು ಬಾಹಿರವಾಗಿ  ಸ್ಫೋಟಕ ಸಾಮಗ್ರಿ ತಯಾರಿಸುತ್ತಿದ್ದ 4 ಆರೋಪಿಗಳ ಬಂಧನ

ಪರವಾನಗಿ ಇಲ್ಲದೆ ಕಾನೂನು ಬಾಹಿರವಾಗಿ ಸ್ಫೋಟಕ ಸಾಮಗ್ರಿಗಳನ್ನು ಬಳಸಿ ಸಿಡಿಮದ್ದು ತಯಾರಿಸುತ್ತಿದ್ದ 4 ಮಂದಿ ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸ್ ಉಪನಿರೀಕ್ಷಕರು ತಮ್ಮ ಠಾಣಾ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ.

illegally-prepared-explosive-ammunition-in-mangalore
ಕಾನೂನು ಬಾಹಿರವಾಗಿ  ಸ್ಫೋಟಕ ಸಾಮಗ್ರಿ ತಯಾರಿ:ಇದೀಗ 4 ಆರೋಪಿಗಳು ಅಂದರ್...
author img

By

Published : Dec 24, 2019, 9:07 AM IST

ಮಂಗಳೂರು: ಪರವಾನಗಿ ಇಲ್ಲದೆ ಕಾನೂನು ಬಾಹಿರವಾಗಿ ಸ್ಫೋಟಕ ಸಾಮಗ್ರಿಗಳನ್ನು ಬಳಸಿ ಸಿಡಿಮದ್ದು ತಯಾರಿಸುತ್ತಿದ್ದ 4 ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸ್ ಉಪನಿರೀಕ್ಷಕರು ತಮ್ಮ ಠಾಣಾ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ.

illegally-prepared-explosive-ammunition-in-mangalore
ಕಾನೂನು ಬಾಹಿರವಾಗಿ ಸ್ಫೋಟಕ ಸಾಮಗ್ರಿ ತಯಾರಿ: ಇದೀಗ 4 ಆರೋಪಿಗಳು ಅಂದರ್

ನರೇಂದ್ರ ಅಲಿಯಾಸ್ ಬಾಬು, ಟಿ.ಬಾಬು, ಟಿ.ಕಾಳಿ ರಾಜ್, ಎಂ. ಕಮಲ ಕನ್ನನ್ ಬಂಧಿತ ಆರೋಪಿಗಳು.

ಆರೋಪಿಗಳು ಪುತ್ತೂರು ತಾಲ್ಲೂಕು ನೆಟ್ಟಣದ ಮುಡ್ನೂರು ಗ್ರಾಮದ ಮಡ್ಯಲ ಮಜಲು ಎಂಬಲ್ಲಿ ಅಕ್ರಮವಾಗಿ ಸಿಡಿಮದ್ದು ತಯಾರಿಸುತ್ತಿದ್ದರು ಎಂಬ ಬಗ್ಗೆ ಪೊಲೀಸರು ಮಾಹಿತಿ ದೊರೆತಿದೆ. ಈ ಮಾಹಿತಿ ಆಧರಿಸಿ ಗ್ರಾಮಾಂತರ ಠಾಣಾ ಪೊಲೀಸ್ ಉಪನಿರೀಕ್ಷಕರು ತಮ್ಮ ಸಿಬ್ಬಂದಿ ಜೊತೆ ದಾಳಿ ನಡೆಸಿದ್ದಾರೆ.

ಮಂಗಳೂರು: ಪರವಾನಗಿ ಇಲ್ಲದೆ ಕಾನೂನು ಬಾಹಿರವಾಗಿ ಸ್ಫೋಟಕ ಸಾಮಗ್ರಿಗಳನ್ನು ಬಳಸಿ ಸಿಡಿಮದ್ದು ತಯಾರಿಸುತ್ತಿದ್ದ 4 ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸ್ ಉಪನಿರೀಕ್ಷಕರು ತಮ್ಮ ಠಾಣಾ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ.

illegally-prepared-explosive-ammunition-in-mangalore
ಕಾನೂನು ಬಾಹಿರವಾಗಿ ಸ್ಫೋಟಕ ಸಾಮಗ್ರಿ ತಯಾರಿ: ಇದೀಗ 4 ಆರೋಪಿಗಳು ಅಂದರ್

ನರೇಂದ್ರ ಅಲಿಯಾಸ್ ಬಾಬು, ಟಿ.ಬಾಬು, ಟಿ.ಕಾಳಿ ರಾಜ್, ಎಂ. ಕಮಲ ಕನ್ನನ್ ಬಂಧಿತ ಆರೋಪಿಗಳು.

ಆರೋಪಿಗಳು ಪುತ್ತೂರು ತಾಲ್ಲೂಕು ನೆಟ್ಟಣದ ಮುಡ್ನೂರು ಗ್ರಾಮದ ಮಡ್ಯಲ ಮಜಲು ಎಂಬಲ್ಲಿ ಅಕ್ರಮವಾಗಿ ಸಿಡಿಮದ್ದು ತಯಾರಿಸುತ್ತಿದ್ದರು ಎಂಬ ಬಗ್ಗೆ ಪೊಲೀಸರು ಮಾಹಿತಿ ದೊರೆತಿದೆ. ಈ ಮಾಹಿತಿ ಆಧರಿಸಿ ಗ್ರಾಮಾಂತರ ಠಾಣಾ ಪೊಲೀಸ್ ಉಪನಿರೀಕ್ಷಕರು ತಮ್ಮ ಸಿಬ್ಬಂದಿ ಜೊತೆ ದಾಳಿ ನಡೆಸಿದ್ದಾರೆ.

Intro:Body:ದಿನಾಂಕ 23.12.19 ರಂದು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಪುತ್ತೂರು ತಾಲ್ಲೂಕು ನೆಟ್ಟಣಿಗೆ ಮುಡ್ನುರು ಗ್ರಾಮದ ಮಡ್ಯಲ ಮಜಲು ಎಂಬಲ್ಲಿ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸ್ ಉಪನಿರೀಕ್ಷಕರು ತಮ್ಮ ಠಾಣಾ ಸಿಬ್ಬಂದಿಗಳೊಂದಿಗೆ ಧಾಳಿ ನಡೆಸಿ ಯಾವುದೇ ಪರವಾನಗಿ ಇಲ್ಲದೆ ಕಾನೂನು ಬಾಹಿರವಾಗಿ ಅಕ್ರಮವಾಗಿ ಸ್ಫೋಟಕ ಸಾಮಗ್ರಿಗಳನ್ನು ಬಳಸಿ ಸಿಡಿಮದ್ದು ತಯಾರಿಸುತ್ತಿದ್ದು ದನ್ನು ಪತ್ತೆಹಚ್ಚಿದ್ದು, ಪ್ರಕರಣದ ಆರೋಪಿಗಳಾದ 1) ನರೇಂದ್ರ ಅಲಿಯಾಸ್ ಬಾಬು 2) ಟಿ ಬಾಬು 3) ಟಿ ಕಾಳಿ ರಾಜ್ 4) ಎಂ ಕಮಲ ಕನ್ನನ್ ಎಂಬವರುಗಳನ್ನು ವಶಕ್ಕೆ ಪಡೆದಿರುತ್ತಾರೆ. ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ 286 IPC , 9B(A) Explossive Act 1884 ಕಾಯ್ದೆಯಂತೆ ಪ್ರಕರಣ ದಾಖಲಿಸಿಕೊಂಡರುವುದಾಗಿದೆ.Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.