ETV Bharat / state

ಮಂಗಳೂರು: ಬಿಹಾರ ಮೂಲದ ಬಾಲ ಕಾರ್ಮಿಕರ ರಕ್ಷಣೆ - child labors in mangalore

ಮಂಗಳೂರು ನಗರದ ಮೀನು ಸಂಸ್ಕರಣಾ ಘಟಕದಲ್ಲಿ ಬಾಲ ಕಾರ್ಮಿಕರಾಗಿದ್ದ ಬಿಹಾರ ಮೂಲದ ಮೂವರನ್ನು ರಕ್ಷಿಸಿ, ಪುನರ್ವಸತಿ ಕೇಂದ್ರಕ್ಕೆ ಸೇರಿಸಲಾಗಿದೆ. ಕಾರ್ಮಿಕ ಇಲಾಖೆ ದಿಢೀರ್​ ದಾಳಿ ನಡೆಸಿ, ದೂರು ದಾಖಲಿಸಿದೆ.

Protection of child labor in mangalore
ಬಿಹಾರ ಮೂಲದ ಬಾಲ ಕಾರ್ಮಿಕರ ರಕ್ಷಣೆ
author img

By

Published : Jan 18, 2020, 4:55 AM IST

ಮಂಗಳೂರು: ನಗರದ ಹೊಯಿಗೆ ಬಜಾರ್​ನಲ್ಲಿ ಮೀನು ಸಂಸ್ಕರಣಾ ಘಟಕದಲ್ಲಿ ಕೆಲಸಕ್ಕಿದ್ದ ಬಿಹಾರ ಮೂಲದ ಮೂವರು ಬಾಲ ಕಾರ್ಮಿಕರನ್ನು ರಕ್ಷಿಸಲಾಗಿದೆ.

Protection of child labor in mangalore
ಬಿಹಾರ ಮೂಲದ ಬಾಲ ಕಾರ್ಮಿಕರ ರಕ್ಷಣೆ

ಮೀನು ಸಂಸ್ಕರಣಾ ಘಟಕದ ಮೇಲೆ ದಿಢೀರ್ ದಾಳಿ ನಡೆಸಿದ ಕಾರ್ಮಿಕ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ಸಿಬ್ಬಂದಿ, ಮೀನು ಕಟ್ಟಿಂಗ್ ಕೆಲಸ ನಿರ್ವಹಿಸುತ್ತಿದ್ದ ಬಿಹಾರ ಮೂಲದ ಮೂವರು ಬಾಲ ಕಾರ್ಮಿಕರನ್ನು ಕೆಲಸದಿಂದ ಬಿಡಿಸಿ, ಪುನರ್ವಸತಿ ಕೇಂದ್ರಕ್ಕೆ ಸೇರ್ಪಡೆಗೊಳಿಸಿತು. ಅಲ್ಲದೆ ಮೀನು ಸಂಸ್ಕರಣಾ ಘಟಕದ ಮಾಲೀಕನ ವಿರುದ್ಧ ದೂರು ದಾಖಲಿಸಲು ಕ್ರಮ ಕೈಗೊಳ್ಳಲಾಗಿದೆ.

ಅಧಿಕಾರಿಗಳಾದ ವಿಲ್ಮಾ ತಾವ್ರೊ, ಹಿರಿಯ ಕಾರ್ಮಿಕ ನಿರೀಕ್ಷಕ ರಾಜಶೇಖರ ರೆಡ್ಡಿ, ವೀರೇಂದ್ರ ಕುಂಬಾರ, ಮಂಗಳೂರು ದಕ್ಷಿಣ ಬಿ.ಆರ್.ಪಿ, ಗೀತಾ ಶಾನ್‍ಭಾಗ್, ಯೋಜನಾ ನಿರ್ದೇಶಕ ಶ್ರೀನಿವಾಸ ಇದ್ದರು.

ಮಂಗಳೂರು: ನಗರದ ಹೊಯಿಗೆ ಬಜಾರ್​ನಲ್ಲಿ ಮೀನು ಸಂಸ್ಕರಣಾ ಘಟಕದಲ್ಲಿ ಕೆಲಸಕ್ಕಿದ್ದ ಬಿಹಾರ ಮೂಲದ ಮೂವರು ಬಾಲ ಕಾರ್ಮಿಕರನ್ನು ರಕ್ಷಿಸಲಾಗಿದೆ.

Protection of child labor in mangalore
ಬಿಹಾರ ಮೂಲದ ಬಾಲ ಕಾರ್ಮಿಕರ ರಕ್ಷಣೆ

ಮೀನು ಸಂಸ್ಕರಣಾ ಘಟಕದ ಮೇಲೆ ದಿಢೀರ್ ದಾಳಿ ನಡೆಸಿದ ಕಾರ್ಮಿಕ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ಸಿಬ್ಬಂದಿ, ಮೀನು ಕಟ್ಟಿಂಗ್ ಕೆಲಸ ನಿರ್ವಹಿಸುತ್ತಿದ್ದ ಬಿಹಾರ ಮೂಲದ ಮೂವರು ಬಾಲ ಕಾರ್ಮಿಕರನ್ನು ಕೆಲಸದಿಂದ ಬಿಡಿಸಿ, ಪುನರ್ವಸತಿ ಕೇಂದ್ರಕ್ಕೆ ಸೇರ್ಪಡೆಗೊಳಿಸಿತು. ಅಲ್ಲದೆ ಮೀನು ಸಂಸ್ಕರಣಾ ಘಟಕದ ಮಾಲೀಕನ ವಿರುದ್ಧ ದೂರು ದಾಖಲಿಸಲು ಕ್ರಮ ಕೈಗೊಳ್ಳಲಾಗಿದೆ.

ಅಧಿಕಾರಿಗಳಾದ ವಿಲ್ಮಾ ತಾವ್ರೊ, ಹಿರಿಯ ಕಾರ್ಮಿಕ ನಿರೀಕ್ಷಕ ರಾಜಶೇಖರ ರೆಡ್ಡಿ, ವೀರೇಂದ್ರ ಕುಂಬಾರ, ಮಂಗಳೂರು ದಕ್ಷಿಣ ಬಿ.ಆರ್.ಪಿ, ಗೀತಾ ಶಾನ್‍ಭಾಗ್, ಯೋಜನಾ ನಿರ್ದೇಶಕ ಶ್ರೀನಿವಾಸ ಇದ್ದರು.

Intro:ಮಂಗಳೂರು: ನಗರದ ಹೊಯಿಗೆ ಬಜಾರ್ ನಲ್ಲಿ ಕಾರ್ಯಾಚರಿಸುತ್ತಿರುವ ಮೀನು ಸಂಸ್ಕರಣಾ ಘಟಕದಲ್ಲಿ ಕೆಲಸಕ್ಕಿದ್ದ ಬಿಹಾರ ಮೂಲದ ಮೂವರು ಬಾಲಕಾರ್ಮಿಕರನ್ನು ಇಂದು ಕಾರ್ಮಿಕ ಮತ್ತು ಶಿಕ್ಷಣ ಇಲಾಖೆ ರಕ್ಷಿಸಿತು.

ಇಂದು ಮೀನು ಸಂಸ್ಕರಣಾ ಘಟಕಕ್ಕೆ ದಿಢೀರ್ ದಾಳಿ ನಡೆಸಿದ ಕಾರ್ಮಿಕ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ಸಿಬ್ಬಂದಿ ಫಿಶ್ ಕಟ್ಟಿಂಗ್ ಕೆಲಸ ನಿರ್ವಹಿಸುತ್ತಿದ್ದ ಬಿಹಾರ ಮೂಲದ ಮೂರು ಬಾಲಕಾರ್ಮಿಕರನ್ನು ಕೆಲಸದಿಂದ ಬಿಡಿಸಿ, ಪುನರ್ವಸತಿ ಕೇಂದ್ರಕ್ಕೆ ಸೇರ್ಪಡೆಗೊಳಿಸಿತು.

ಅಲ್ಲದೆ ಮೀನು ಸಂಸ್ಕರಣಾ ಘಟಕದ ಮಾಲಕನ ವಿರುದ್ಧ ಮೊಕದ್ದಮೆ ದಾಖಲಿಸಲು ಕ್ರಮ ಕೈಗೊಳ್ಳಲಾಗಿದೆ.

Body:ತಂಡದಲ್ಲಿ ಕಾರ್ಮಿಕ ಅಧಿಕಾರಿ ವಿಲ್ಮಾ ತಾವ್ರೊ, ಹಿರಿಯ ಕಾರ್ಮಿಕ ನಿರೀಕ್ಷಕ ರಾಜ ಶೇಖರ ರೆಡ್ಡಿ, ವೀರೇಂದ್ರ ಕುಂಬಾರ,  ಮಂಗಳೂರು ದಕ್ಷಿಣ ಬಿ.ಆರ್.ಪಿ, ಗೀತಾ ಶಾನ್‍ಭಾಗ್, ಯೋಜನಾ ನಿರ್ದೇಶಕ ಶ್ರೀನಿವಾಸ ಓ, ಹಾಗೂ ಮತ್ತಿತರರಿದ್ದರು.

Reporter_Vishwanath PanjimogaruConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.