ETV Bharat / state

ಮಂಗಳೂರು: ಗೋಲಿಬಾರ್ ಪ್ರಕರಣ ಖಂಡಿಸಿ ಮುಸ್ಲೀಮರಿಂದ ಭಿತ್ತಿಪತ್ರ ಪ್ರದರ್ಶನ

author img

By

Published : Dec 28, 2019, 7:13 AM IST

ಮಂಗಳೂರಿನಲ್ಲಿ ನಡೆದ ಗೋಲಿಬಾರ್ ಪ್ರಕರಣ ಖಂಡಿಸಿ ಸುನ್ನಿ ಕೋ ಆರ್ಡಿನೇಷನ್ ಕರ್ನಾಟಕ ರಾಜ್ಯ ಘಟಕ ನೀಡಿದ ಕರೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಮಸೀದಿಗಳಲ್ಲಿ ಭಿತ್ತಿಪತ್ರ ಪ್ರದರ್ಶಿಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಭಿತ್ತಿಪತ್ರ ಪ್ರದರ್ಶಿಸಿದ ಪ್ರತಿಭಟನಾಕಾರರು
Protest

ಮಂಗಳೂರು: ಮಂಗಳೂರಿನಲ್ಲಿ ನಡೆದ ಗೋಲಿಬಾರ್ ಪ್ರಕರಣ ಖಂಡಿಸಿ ಸುನ್ನಿ ಕೋ ಆರ್ಡಿನೇಷನ್ ಕರ್ನಾಟಕ ರಾಜ್ಯ ಘಟಕ ನೀಡಿದ ಕರೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಮಸೀದಿಗಳಲ್ಲಿ ಭಿತ್ತಿಪತ್ರ ಪ್ರದರ್ಶಿಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಭಿತ್ತಿಪತ್ರ ಪ್ರದರ್ಶಿಸಿದ ಪ್ರತಿಭಟನಾಕಾರರು

ಮಂಗಳೂರು, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಮೂಡಬಿದ್ರೆ ತಾಲೂಕಿನ ವಿವಿಧ ಮಸೀದಿಯ ಮುಂದೆ ರಾಷ್ಟ್ರಧ್ವಜ ಎತ್ತಿಹಿಡಿದು ಸಿಎಎ ಕಾಯ್ದೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯ್ತು. ಈ ವೇಳೆ ಮಂಗಳೂರು ಪೊಲೀಸರ ಕ್ರಮವನ್ನು ಖಂಡಿಸಿ ಭಿತ್ತಿಪತ್ರವನ್ನು ಪ್ರದರ್ಶಿಸಿದರು.

ಪಂಜರಕೋಡಿ, ಬನ್ನೂರು ಮುಕ್ಕ, ಈಶ್ವರಮಂಗಲ, ನೆಚ್ಚಬೆಟ್ಟು, ಉಜಿರೆ, ಬಾಳೆಪುಣಿ, ಕಾಟಿಪಳ್ಳ, ಕೃಷ್ಣಾಪುರ, ಸರಳಿಕಟ್ಟೆ, ಹಿದಾಯತ್‌ನಗರ, ದೇರಳಕಟ್ಟೆ, ಕುತ್ತಾರ್ ಸುಭಾಷ್‌ನಗರ, ಕಲ್ಮಿಂಜ, ತೌಡುಗೋಳಿ, ಕೊಳಕೆ, ಆಲಡ್ಕ, ಕೆಸಿ ರೋಡ್, ನೆಕ್ಕಿಲ ಪಂಜ, ಮುಡಿಪು, ಅಳೇಕಲ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಮಸೀದಿಗಳ ಮುಂದೆ ಭಿತ್ತಿಪತ್ರ ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು.

ಮಂಗಳೂರು: ಮಂಗಳೂರಿನಲ್ಲಿ ನಡೆದ ಗೋಲಿಬಾರ್ ಪ್ರಕರಣ ಖಂಡಿಸಿ ಸುನ್ನಿ ಕೋ ಆರ್ಡಿನೇಷನ್ ಕರ್ನಾಟಕ ರಾಜ್ಯ ಘಟಕ ನೀಡಿದ ಕರೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಮಸೀದಿಗಳಲ್ಲಿ ಭಿತ್ತಿಪತ್ರ ಪ್ರದರ್ಶಿಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಭಿತ್ತಿಪತ್ರ ಪ್ರದರ್ಶಿಸಿದ ಪ್ರತಿಭಟನಾಕಾರರು

ಮಂಗಳೂರು, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಮೂಡಬಿದ್ರೆ ತಾಲೂಕಿನ ವಿವಿಧ ಮಸೀದಿಯ ಮುಂದೆ ರಾಷ್ಟ್ರಧ್ವಜ ಎತ್ತಿಹಿಡಿದು ಸಿಎಎ ಕಾಯ್ದೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯ್ತು. ಈ ವೇಳೆ ಮಂಗಳೂರು ಪೊಲೀಸರ ಕ್ರಮವನ್ನು ಖಂಡಿಸಿ ಭಿತ್ತಿಪತ್ರವನ್ನು ಪ್ರದರ್ಶಿಸಿದರು.

ಪಂಜರಕೋಡಿ, ಬನ್ನೂರು ಮುಕ್ಕ, ಈಶ್ವರಮಂಗಲ, ನೆಚ್ಚಬೆಟ್ಟು, ಉಜಿರೆ, ಬಾಳೆಪುಣಿ, ಕಾಟಿಪಳ್ಳ, ಕೃಷ್ಣಾಪುರ, ಸರಳಿಕಟ್ಟೆ, ಹಿದಾಯತ್‌ನಗರ, ದೇರಳಕಟ್ಟೆ, ಕುತ್ತಾರ್ ಸುಭಾಷ್‌ನಗರ, ಕಲ್ಮಿಂಜ, ತೌಡುಗೋಳಿ, ಕೊಳಕೆ, ಆಲಡ್ಕ, ಕೆಸಿ ರೋಡ್, ನೆಕ್ಕಿಲ ಪಂಜ, ಮುಡಿಪು, ಅಳೇಕಲ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಮಸೀದಿಗಳ ಮುಂದೆ ಭಿತ್ತಿಪತ್ರ ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು.

Intro:ಮಂಗಳೂರು: ಡಿಸೆಂಬರ್ 19 ರಂದು ಮಂಗಳೂರಿನಲ್ಲಿ ನಡೆದ ಗೋಲಿಬಾರ್ ಪ್ರಕರಣವನ್ನು ಖಂಡಿಸಿ ಸುನ್ನಿ ಕೋ ಆರ್ಡಿನೇಶನ್ ಕರ್ನಾಟಕ ರಾಜ್ಯ ಘಟಕ ನೀಡಿದ ಕರೆಯಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಮಸೀದಿಗಳಲ್ಲಿ ಭಿತ್ತಿಪತ್ರ ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು.Body:ಶುಕ್ರವಾರದ ಜುಮಾ ನಮಾಝ್‌ನ ಬಳಿಕ ಮಂಗಳೂರು, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಮೂಡಬಿದ್ರೆ ತಾಲೂಕಿನ ವಿವಿಧ ಮಸೀದಿಗಳಲ್ಲಿ ಮಸೀದಿಯ ಮುಂದೆ ರಾಷ್ಟ್ರಧ್ವಜ ಎತ್ತಿಹಿಡಿದು ಸಿಎಎ ಕಾಯ್ದೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯ್ತು. ಈ ಸಂದರ್ಭ ಮಂಗಳೂರು ಪೊಲೀಸರ ಕ್ರಮವನ್ನು ಖಂಡಿಸಿದ ಭಿತ್ತಿಪತ್ರವನ್ನು ಪ್ರದರ್ಶಿಸಲಾಯಿತು.

ಪಂಜರಕೋಡಿ, ಬನ್ನೂರು
ಮುಕ್ಕ, ಈಶ್ವರಮಂಗಲ, ನೆಚ್ಚಬೆಟ್ಟು, ಉಜಿರೆ, ಬಾಳೆಪುಣಿ, ಕಾಟಿಪಳ್ಳ, ಕೃಷ್ಣಾಪುರ, ಸರಳಿಕಟ್ಟೆ, ಹಿದಾಯತ್‌ನಗರ, ದೇರಳಕಟ್ಟೆ, ಕುತ್ತಾರ್ ಸುಭಾಷ್‌ನಗರ, ಕಲ್ಮಿಂಜ, ತೌಡುಗೋಳಿ, ಕೊಳಕೆ, ಆಲಡ್ಕ, ಕೆಸಿ ರೋಡ್, ನೆಕ್ಕಿಲ ಪಂಜ, ಮುಡಿಪು, ಅಳೇಕಲ ಸಹಿತ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಮಸೀದಿಗಳ ಮುಂದೆ ಭಿತ್ತಿಪತ್ರ ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು.
Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.