ETV Bharat / state

ಅಶ್ಲೀಲ ವೆಬ್‍ಸೈಟ್​ಗಳ ನಿಷೇಧಕ್ಕೆ ನಿಯಮ ತನ್ನಿ: ಬಿಷಪ್ ರಿಂದ ಪ್ರಧಾನಿ ಮೋದಿಗೆ ಪತ್ರ - ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ವಂದನೀಯ ಬಿಷಪ್ ಲಾರೆನ್ಸ್ ಮುಕ್ಕುಯಿ ಅವರಿಂದ ಪ್ರಧಾನಿ ಮೋದಿಗೆ ಪತ್ರ

ಅಶ್ಲೀಲ ವೆಬ್‍ಸೈಟ್​ಗಳನ್ನು ಸಂಪೂರ್ಣವಾಗಿ ನಿಷೇಧಿಸಲು ಹೊಸ ನಿಯಮಗಳನ್ನು ಜಾರಿಗೊಳಿಸಬೇಕೆಂದು ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ವಂದನೀಯ ಬಿಷಪ್ ಲಾರೆನ್ಸ್ ಮುಕ್ಕುಯಿ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ.

bishop
ಬಿಷಪ್ ಲಾರೆನ್ಸ್ ಮುಕ್ಕುಯಿ
author img

By

Published : Dec 18, 2019, 11:37 PM IST

ಬೆಳ್ತಂಗಡಿ: ಅಶ್ಲೀಲ ವೆಬ್‍ಸೈಟ್​ಗಳನ್ನು ಸಂಪೂರ್ಣವಾಗಿ ನಿಷೇಧಿಸಲು ಹೊಸ ನಿಯಮಗಳನ್ನು ಜಾರಿಗೊಳಿಸಬೇಕೆಂದು ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ವಂದನೀಯ ಬಿಷಪ್ ಲಾರೆನ್ಸ್ ಮುಕ್ಕುಯಿ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.

letter from bishop to prime minister
ಅಶ್ಲೀಲ ವೆಬ್​ಸೈಟ್​ಗಳನ್ನು ನಿಷೇಧಿಸಲು ಹೊಸ ನಿಯಮ ತನ್ನಿ- ಬಿಷಪ್ ರಿಂದ ಪ್ರಧಾನಿಗೆ ಪತ್ರ

ಮಹಿಳೆಯರ ಮತ್ತು ಮಕ್ಕಳ ವಿರುದ್ಧ ನಡೆಯುತ್ತಿರುವಂತಹ ಲೈಂಗಿಕ ದೌರ್ಜನ್ಯಗಳು, ಮತ್ತು ಅಶ್ಲೀಲ ಚಿತ್ರಗಳನ್ನು ಸೆರೆಹಿಡಿದು ಸಾಮಾಜಿಕ ಜಾಲತಾಣಗಳ ಮೂಲಕ ಪ್ರಸಾರ ಮಾಡುವ ಕೆಲಸ ನಡೆಯುತ್ತಿದೆ. ಇದಕ್ಕೊಂದು ಅಂತ್ಯ ಕಾಣಬೇಕಿದೆ. ಮಕ್ಕಳು ಮತ್ತು ಯುವಕರು ಹೆಚ್ಚಾಗಿ ಈ ಅಶ್ಲೀಲ ಚಿತ್ರಗಳನ್ನು ವೀಕ್ಷಿಸುತ್ತಾರೆ. ಅವರ ಮನಸ್ಥಿತಿ ಹಾಳಾಗಲು ಈ ರೀತಿಯ ಚಿತ್ರಗಳು ಪ್ರಮುಖ ಪಾತ್ರ ವಹಿಸುತ್ತಿವೆ. ಆದುದರಿಂದ ಅಶ್ಲೀಲ ಜಾಲತಾಣಗಳನ್ನು ಮತ್ತು ಆಶ್ಲೀಲ ಮಾಹಿತಿಗಳನ್ನು ಹರಡುತ್ತಿರುವ ವೆಬ್‍ಸೈಟುಗಳನ್ನು ನಿಷೇಧಿಸಲು ಕ್ರಮ ಕೈಗೊಳ್ಳಬೇಕಾಗಿ ಪತ್ರದಲ್ಲಿ ಕೋರಿದ್ದಾರೆ.

ಈ ಬಗ್ಗೆ ಬೆಳ್ತಂಗಡಿ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕ ಅಧಿಕಾರಿಗಳಾದ ರೆವರೆಂಡ್ ಫಾದರ್ ಡಾ.ತೋಮಸ್ ಕಳ್ಳಿಕಾಟ್ರವರು ಪತ್ರಕರ್ತರಿಗೆ ಮಾಹಿತಿ ನೀಡಿದ್ದಾರೆ.

ಬೆಳ್ತಂಗಡಿ: ಅಶ್ಲೀಲ ವೆಬ್‍ಸೈಟ್​ಗಳನ್ನು ಸಂಪೂರ್ಣವಾಗಿ ನಿಷೇಧಿಸಲು ಹೊಸ ನಿಯಮಗಳನ್ನು ಜಾರಿಗೊಳಿಸಬೇಕೆಂದು ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ವಂದನೀಯ ಬಿಷಪ್ ಲಾರೆನ್ಸ್ ಮುಕ್ಕುಯಿ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.

letter from bishop to prime minister
ಅಶ್ಲೀಲ ವೆಬ್​ಸೈಟ್​ಗಳನ್ನು ನಿಷೇಧಿಸಲು ಹೊಸ ನಿಯಮ ತನ್ನಿ- ಬಿಷಪ್ ರಿಂದ ಪ್ರಧಾನಿಗೆ ಪತ್ರ

ಮಹಿಳೆಯರ ಮತ್ತು ಮಕ್ಕಳ ವಿರುದ್ಧ ನಡೆಯುತ್ತಿರುವಂತಹ ಲೈಂಗಿಕ ದೌರ್ಜನ್ಯಗಳು, ಮತ್ತು ಅಶ್ಲೀಲ ಚಿತ್ರಗಳನ್ನು ಸೆರೆಹಿಡಿದು ಸಾಮಾಜಿಕ ಜಾಲತಾಣಗಳ ಮೂಲಕ ಪ್ರಸಾರ ಮಾಡುವ ಕೆಲಸ ನಡೆಯುತ್ತಿದೆ. ಇದಕ್ಕೊಂದು ಅಂತ್ಯ ಕಾಣಬೇಕಿದೆ. ಮಕ್ಕಳು ಮತ್ತು ಯುವಕರು ಹೆಚ್ಚಾಗಿ ಈ ಅಶ್ಲೀಲ ಚಿತ್ರಗಳನ್ನು ವೀಕ್ಷಿಸುತ್ತಾರೆ. ಅವರ ಮನಸ್ಥಿತಿ ಹಾಳಾಗಲು ಈ ರೀತಿಯ ಚಿತ್ರಗಳು ಪ್ರಮುಖ ಪಾತ್ರ ವಹಿಸುತ್ತಿವೆ. ಆದುದರಿಂದ ಅಶ್ಲೀಲ ಜಾಲತಾಣಗಳನ್ನು ಮತ್ತು ಆಶ್ಲೀಲ ಮಾಹಿತಿಗಳನ್ನು ಹರಡುತ್ತಿರುವ ವೆಬ್‍ಸೈಟುಗಳನ್ನು ನಿಷೇಧಿಸಲು ಕ್ರಮ ಕೈಗೊಳ್ಳಬೇಕಾಗಿ ಪತ್ರದಲ್ಲಿ ಕೋರಿದ್ದಾರೆ.

ಈ ಬಗ್ಗೆ ಬೆಳ್ತಂಗಡಿ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕ ಅಧಿಕಾರಿಗಳಾದ ರೆವರೆಂಡ್ ಫಾದರ್ ಡಾ.ತೋಮಸ್ ಕಳ್ಳಿಕಾಟ್ರವರು ಪತ್ರಕರ್ತರಿಗೆ ಮಾಹಿತಿ ನೀಡಿದ್ದಾರೆ.

Intro:ಬೆಳ್ತಂಗಡಿ

ಅಶ್ಲೀಲ ವೆಬ್‍ಸೈಟುಗಳು ಸಂಪೂರ್ಣವಾಗಿ ನಿಷೇಧಿಸಲು ಹೊಸ ನಿಯಮಗಳನ್ನು ಜಾರಿಗೊಳಿಸಬೇಕೆಂದು ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ವಂದನೀಯ ಬಿಷಪ್ ಲಾರೆನ್ಸ್ ಮುಕ್ಕುಯಿ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ವಿನಂತಿಸಿದ್ದಾರೆ.Body:ಮಹಿಳೆಯರ ಮತ್ತು ಮಕ್ಕಳ ವಿರುದ್ಧ ನಡೆಯುತ್ತಿರುವಂತಹ ಲೈಂಗಿಕ ದೌರ್ಜನ್ಯಗಳು, ಮತ್ತು ಅಶ್ಲೀಲ ಚಿತ್ರಗಳನ್ನು ಸೆರೆಹಿಡಿದು ಸಾಮಾಜಿಕ ಜಾಲತಾಣಗಳ ಮೂಲಕ ಪ್ರಸಾರ ಮಾಡುವ ಕೆಲಸ ನಡೆಯುತ್ತಿದೆ. ಇದಕ್ಕೊಂದು ಅಂತ್ಯ ಕಾಣಬೇಕಿದೆ. ಮಕ್ಕಳು ಮತ್ತು ಯುವಕರು ಹೆಚ್ಚಾಗಿ ಈ ಅಶ್ಲೀಲ ಚಿತ್ರಗಳನ್ನು ವೀಕ್ಷಿಸುತ್ತಾರೆ. ಅವರ ಮನಸ್ಥಿತಿ ಹಾಳಾಗಲು ಈ ರೀತಿಯ ಚಿತ್ರಗಳು ಪ್ರಮುಖ ಪಾತ್ರ ವಹಿಸುತ್ತಿವೆ. ಆದುದರಿಂದ ಅಶ್ಲೀಲ ಜಾಲತಾಣಗಳನ್ನು ಮತ್ತು ಆಶ್ಲೀಲ ಮಾಹಿತಿಗಳನ್ನು ಹರಡುತ್ತಿರುವ ವೆಬ್‍ಸೈಟುಗಳನ್ನು ನಿಷೇಧಿಸಲು ಕ್ರಮ ಕೈಗೊಳ್ಳಬೇಕಾಗಿ ಪತ್ರದಲ್ಲಿ ಬಿಷಪ್ ಲಾರೆನ್ಸ್ ಮುಕ್ಕುಯಿಯವರು ಕೋರಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕ ಅಧಿಕಾರಿಗಳಾದ ರೆವರೆಂಡ್ ಫಾದರ್ ಡಾ.ತೋಮಸ್ ಕಳ್ಳಿಕಾಟ್ ರವರು ಪತ್ರಕರ್ತರಿಗೆ ಮಾಹಿತಿ ನೀಡಿದ್ದಾರೆ.Conclusion:(ಬಿಷಪ್ ಲಾರೆನ್ಸ್ ಮುಕ್ಕುಯಿ ಫೋಟೋ
ಹಾಗೂ ಸಾರ್ವಜನಿಕ ಸಂಪರ್ಕ ಆಧಿಕಾರಿ ಪತ್ರಕರ್ತರಿಗೆ ನೀಡಿದ ಪ್ರತಿ ಫೋಟೋ ಹಾಕಲಾಗಿದೆ.)

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.