ETV Bharat / state

ಸಿದ್ದಾರ್ಥ್ ಕಣ್ಮರೆ: ತನಿಖೆಗಾಗಿ ಬೆಂಗಳೂರಿಗೆ ತೆರಳಿದ ಉಳ್ಳಾಲ ಪೊಲೀಸರು

author img

By

Published : Jul 30, 2019, 9:40 PM IST

Updated : Jul 30, 2019, 10:07 PM IST

ಸಿದ್ದಾರ್ಥ್ ಪತ್ತೆಗಾಗಿ ಮಂಗಳೂರು ಸಿಸಿಬಿ ಪೊಲೀಸ್ ಸಬ್​ಇನ್ಸ್ ಪೆಕ್ಟರ್ ನೇತೃತ್ವದ ತಂಡ ಬೆಂಗಳೂರಿಗೆ ತೆರಳಿದ್ದು, ಅವರ ಕುಟುಂಬದವರಿಂದ ಮಾಹಿತಿ ಕಲೆ ಹಾಕುವುದಾಗಿ ತಿಳಿಸಿದೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್

ಮಂಗಳೂರು: ಕೆಫೆ ಕಾಫಿ ಡೇ ಮಾಲಿಕ ವಿ.ಜಿ.ಸಿದ್ದಾರ್ಥ್ ನಾಪತ್ತೆ ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಲು ಮಂಗಳೂರಿನ ಸಿಸಿಬಿ ಪೊಲೀಸ್ ಸಬ್ ​ಇನ್ಸ್‌ಪೆಕ್ಟರ್ ನೇತೃತ್ವದ ತಂಡ ಬೆಂಗಳೂರಿಗೆ ದೌಡಾಯಿಸಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಹೇಳಿದರು‌.

ಅಲ್ಲದೇ ಬೆಂಗಳೂರಿನಲ್ಲಿರುವ ಅವರ ವ್ಯವಹಾರದ ಕಚೇರಿಗೂ ಭೇಟಿ ನೀಡಿ ತಂಡ ವಿಚಾರಣೆ ನಡೆಸಲಿದೆ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ರು.

ಮಂಗಳೂರು: ಕೆಫೆ ಕಾಫಿ ಡೇ ಮಾಲಿಕ ವಿ.ಜಿ.ಸಿದ್ದಾರ್ಥ್ ನಾಪತ್ತೆ ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಲು ಮಂಗಳೂರಿನ ಸಿಸಿಬಿ ಪೊಲೀಸ್ ಸಬ್ ​ಇನ್ಸ್‌ಪೆಕ್ಟರ್ ನೇತೃತ್ವದ ತಂಡ ಬೆಂಗಳೂರಿಗೆ ದೌಡಾಯಿಸಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಹೇಳಿದರು‌.

ಅಲ್ಲದೇ ಬೆಂಗಳೂರಿನಲ್ಲಿರುವ ಅವರ ವ್ಯವಹಾರದ ಕಚೇರಿಗೂ ಭೇಟಿ ನೀಡಿ ತಂಡ ವಿಚಾರಣೆ ನಡೆಸಲಿದೆ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ರು.

Intro:ಮಂಗಳೂರು: ನಗರದ ಉಳ್ಳಾಲ ಸೇತುವೆಯ ಬಳಿಯಿಂದ ನಾಪತ್ತೆಯಾದ ಕೆಫೆ ಕಾಫಿ ಡೇ ಮಾಲಕ ವಿ.ಜಿ.ಸಿದ್ದಾರ್ಥ್ ಅವರ ಪತ್ತೆಗಾಗಿ ಮಂಗಳೂರಿನ ಸಿಸಿಬಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇತೃತ್ವ ತಂಡ ಬೆಂಗಳೂರಿಗೆ ದೌಡಾಯಿಸಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಹೇಳಿದರು‌.

ಬೆಂಗಳೂರಿಗೆ ತೆರಳಿ ಸಿದ್ದಾರ್ಥ್ ಕುಟುಂಬದವರಿಂದ ತಂಡ ಮಾಹಿತಿ ಕಲೆ ಹಾಕಲಿದೆ ಎಂದು ತಿಳಿದು ಬಂದಿದೆ.

Body:ಅಲ್ಲದೆ ಅವರ ಕಚೇರಿಗೂ ಭೇಟಿ ನೀಡಿ ತಂಡ ಮಾಹಿತಿ ಕಲೆ ಹಾಕಲಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಮಾಹಿತಿ ನೀಡಿದ್ದಾರೆ.

Reporter_Vishwanath PanjimogaruConclusion:
Last Updated : Jul 30, 2019, 10:07 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.