ETV Bharat / state

ಯುವತಿಯ ಮೈಮುಟ್ಟಿ ಕಿರುಕುಳ ಆರೋಪ.. ಠಾಣೆಯ ಮುಂಭಾಗದಲ್ಲಿ ಬಸ್​ ನಿಲ್ಲಿಸಿದ ಚಾಲಕ! - student harrased in ksrtc bus by accused at uppinangadi

ವಿದ್ಯಾರ್ಥಿನಿಯು ಬಸ್ ಚಾಲಕ, ನಿರ್ವಾಹಕರಲ್ಲಿ ಈ ವಿಚಾರ ತಿಳಿಸಿದ್ದು, ತಕ್ಷಣವೇ ಚಾಲಕ ಬಸ್​ನ ಉಪ್ಪಿನಂಗಡಿ ಪೊಲೀಸ್ ಠಾಣೆಯ ಹತ್ತಿರ ನಿಲ್ಲಿಸಿ ಆರೋಪಿಯನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ..

Mohammed Saifullah
ಮೊಹಮ್ಮದ್ ಸೈಫುಲ್ಲಾ
author img

By

Published : Feb 23, 2021, 9:38 PM IST

ಉಪ್ಪಿನಂಗಡಿ : ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೋರ್ವಳಿಗೆ ಮೈಮುಟ್ಟಿ ಕಿರುಕುಳ ನೀಡಿದ ಆರೋಪದಲ್ಲಿ ಯುವಕನೋರ್ವನನ್ನು ಬಸ್ ಚಾಲಕ ಮತ್ತು ನಿರ್ವಾಹಕ ಸೇರಿ ಉಪ್ಪಿನಂಗಡಿ ಪೊಲೀಸರ ವಶಕ್ಕೆ ಒಪ್ಪಿಸಿರುವ ಘಟನೆ ನಡೆದಿದೆ.

ಪೊಲೀಸರ ವಶದಲ್ಲಿರುವ ಯುವಕನನ್ನು ಚಿಕ್ಕಮಗಳೂರು ನಿವಾಸಿ ಮೊಹಮ್ಮದ್ ಸೈಫುಲ್ಲಾ ಎಂದು ಗುರುತಿಸಲಾಗಿದೆ. ಆರೋಪಿಯು ಮಂಗಳವಾರ ಬೆಳಗ್ಗೆ ಧರ್ಮಸ್ಥಳದಿಂದ ಉಪ್ಪಿನಂಗಡಿಗೆ ತೆರಳುತ್ತಿದ್ದ ಕೆಎಸ್​ಆರ್​ಟಿಸಿಯ ಬಸ್​ನಲ್ಲಿ ವಿದ್ಯಾರ್ಥಿನಿಯ ಮೈಮುಟ್ಟಿ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ.

ಓದಿ: ದಾವಣಗೆರೆಯಲ್ಲಿ ದರ್ಗಾದ ಹುಂಡಿಗೆ ಬೆಂಕಿ: ಸುಟ್ಟು ಕರಕಲಾದ ನೋಟುಗಳು

ವಿದ್ಯಾರ್ಥಿನಿಯು ಬಸ್ ಚಾಲಕ, ನಿರ್ವಾಹಕರಲ್ಲಿ ಈ ವಿಚಾರ ತಿಳಿಸಿದ್ದು, ತಕ್ಷಣವೇ ಚಾಲಕ ಬಸ್​ನ ಉಪ್ಪಿನಂಗಡಿ ಪೊಲೀಸ್ ಠಾಣೆಯ ಹತ್ತಿರ ನಿಲ್ಲಿಸಿ ಆರೋಪಿಯನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

ಉಪ್ಪಿನಂಗಡಿ : ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೋರ್ವಳಿಗೆ ಮೈಮುಟ್ಟಿ ಕಿರುಕುಳ ನೀಡಿದ ಆರೋಪದಲ್ಲಿ ಯುವಕನೋರ್ವನನ್ನು ಬಸ್ ಚಾಲಕ ಮತ್ತು ನಿರ್ವಾಹಕ ಸೇರಿ ಉಪ್ಪಿನಂಗಡಿ ಪೊಲೀಸರ ವಶಕ್ಕೆ ಒಪ್ಪಿಸಿರುವ ಘಟನೆ ನಡೆದಿದೆ.

ಪೊಲೀಸರ ವಶದಲ್ಲಿರುವ ಯುವಕನನ್ನು ಚಿಕ್ಕಮಗಳೂರು ನಿವಾಸಿ ಮೊಹಮ್ಮದ್ ಸೈಫುಲ್ಲಾ ಎಂದು ಗುರುತಿಸಲಾಗಿದೆ. ಆರೋಪಿಯು ಮಂಗಳವಾರ ಬೆಳಗ್ಗೆ ಧರ್ಮಸ್ಥಳದಿಂದ ಉಪ್ಪಿನಂಗಡಿಗೆ ತೆರಳುತ್ತಿದ್ದ ಕೆಎಸ್​ಆರ್​ಟಿಸಿಯ ಬಸ್​ನಲ್ಲಿ ವಿದ್ಯಾರ್ಥಿನಿಯ ಮೈಮುಟ್ಟಿ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ.

ಓದಿ: ದಾವಣಗೆರೆಯಲ್ಲಿ ದರ್ಗಾದ ಹುಂಡಿಗೆ ಬೆಂಕಿ: ಸುಟ್ಟು ಕರಕಲಾದ ನೋಟುಗಳು

ವಿದ್ಯಾರ್ಥಿನಿಯು ಬಸ್ ಚಾಲಕ, ನಿರ್ವಾಹಕರಲ್ಲಿ ಈ ವಿಚಾರ ತಿಳಿಸಿದ್ದು, ತಕ್ಷಣವೇ ಚಾಲಕ ಬಸ್​ನ ಉಪ್ಪಿನಂಗಡಿ ಪೊಲೀಸ್ ಠಾಣೆಯ ಹತ್ತಿರ ನಿಲ್ಲಿಸಿ ಆರೋಪಿಯನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.