ETV Bharat / state

ಕದ್ದುಮುಚ್ಚಿ ವ್ಯವಹರಿಸುವವರ ವಿರುದ್ಧ ಕ್ರಮ ಕೈಗೊಳ್ಳಿ: ಪುತ್ತೂರು ಎಪಿಎಂಸಿ ಸಭೆಯಲ್ಲಿ ಅಧ್ಯಕ್ಷರ ಸೂಚನೆ

author img

By

Published : Jan 1, 2020, 1:58 PM IST

ಎಪಿಎಂಸಿಯಿಂದ ಪರವಾನಿಗೆ ಪಡೆಯದೇ ಹಾಗೂ ಪರವಾನಿಗೆ ನವೀಕರಿಸದೇ ಕದ್ದು ಮುಚ್ಚಿ ವ್ಯಾಪಾರ ಮಾಡುವ ವರ್ತಕರ ಅಂಗಡಿಗಳಿಗೆ ಕಾನೂನು ರೀತಿಯಲ್ಲಿ ಮುಟ್ಟುಗೋಲು ಹಾಕಿಕೊಳ್ಳುವಂತೆ ಎಪಿಎಂಸಿ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷ ದಿನೇಶ್ ಮೆದು ಕಾರ್ಯದರ್ಶಿಗೆ ಸೂಚಿಸಿದರು.

Take measures to control illegal business: Puttur APMC president
ಕದ್ದುಮುಚ್ಚಿ ವ್ಯವಹರಿಸುವವರ ವಿರುದ್ಧ ಕ್ರಮಕೈಗೊಳ್ಳಿ: ಪುತ್ತೂರು ಎಪಿಎಂಸಿ ಸಭೆಯಲ್ಲಿ ಅಧ್ಯಕ್ಷರ ಸೂಚನೆ

ಪುತ್ತೂರು: ಎಪಿಎಂಸಿಯಿಂದ ಪರವಾನಿಗೆ ಪಡೆಯದೇ ಹಾಗೂ ಪರವಾನಿಗೆ ನವೀಕರಿಸದೇ ಕದ್ದು ಮುಚ್ಚಿ ವ್ಯಾಪಾರ ಮಾಡುವ ವರ್ತಕರ ಅಂಗಡಿಗಳಿಗೆ ಕಾನೂನು ರೀತಿಯಲ್ಲಿ ಮುಟ್ಟುಗೋಲು ಹಾಕಿಕೊಳ್ಳುವಂತೆ ಎಪಿಎಂಸಿ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷ ದಿನೇಶ್ ಮೆದು ಕಾರ್ಯದರ್ಶಿಗೆ ಸೂಚಿಸಿದರು.

ಕದ್ದುಮುಚ್ಚಿ ವ್ಯವಹರಿಸುವವರ ವಿರುದ್ಧ ಕ್ರಮಕೈಗೊಳ್ಳಿ: ಪುತ್ತೂರು ಎಪಿಎಂಸಿ ಸಭೆಯಲ್ಲಿ ಅಧ್ಯಕ್ಷರ ಸೂಚನೆ

ಪುತ್ತೂರು ಎಪಿಎಂಸಿ ಸಾಮಾನ್ಯ ಸಭೆ ಅಧ್ಯಕ್ಷ ದಿನೇಶ್ ಮೆದು ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಎಪಿಎಂಸಿ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಎಪಿಎಂಸಿ ಪ್ರಾಂಗಣದೊಳಗೆ ನಡೆಯುವ ವ್ಯವಹಾರಕ್ಕಿಂತ ಅಧಿಕವಾಗಿ ಗ್ರಾಮಾಂತರ ಪ್ರದೇಶದಲ್ಲಿ ನಡೆಯುತ್ತಿದೆ. ವರ್ತಕರು ಮನೆ ಮನೆಗಳಿಗೆ ಹೋಗಿ ಖರೀದಿಸುತ್ತಿದ್ದಾರೆ. ಈ ರೀತಿ ಪರವಾನಿಗೆ ಪಡೆಯದೇ ವ್ಯಾಪಾರ ಮಾಡುತ್ತಿರುವುದರಿಂದ ನಮಗೆ ವ್ಯಾಪಾರ ಕುಂಠಿತವಾಗಿದೆ ಎಂದು ಪ್ರಾಂಗಣದ ವರ್ತಕರಿಂದ ದೂರುಗಳು ಬಂದಿದೆ ಎಂದು ಅಧ್ಯಕ್ಷ ದಿನೇಶ್ ಮೆದು ತಿಳಿಸಿದರು.

ಪರವಾನಿಗೆ ಪಡೆಯದೆ ವ್ಯವಹಾರ ಮಾಡುವ ವರ್ತಕರ ಅಂಗಡಿಗಳಿಗೆ ಮುಟ್ಟುಗೋಲು ಹಾಕಿಕೊಳ್ಳಲು ಕಾನೂನಿನಲ್ಲಿ ಅವಕಾಶವಿದ್ದು, ಪರವಾನಿಗೆ ಇಲ್ಲದೆ ವ್ಯವಹರಿಸಲು ಯಾರಿಗೂ ಅವಕಾಶ ಕೊಡಬಾರದು. ಪರವಾನಿಗೆ ನವೀಕರಿಸದಿರುವವರಿಗೆ ಹಾಗೂ ಪರವಾನಗಿ ಇಲ್ಲದವರಿಗೆ ನೋಟೀಸ್ ನೀಡಿ ಪರವಾನಿಗೆ ಪಡೆದುಕೊಳ್ಳಲು 10 ದಿನಗಳ ಕಾಲಾವಕಾಶ ನೀಡಬೇಕು. ಆ ಬಳಿಕವೂ ಪರವಾನಿಗೆ ಪಡೆದುಕೊಳ್ಳದೆ ಕದ್ದು ಮುಚ್ಚಿ ವ್ಯಹಾರ ನಡೆಸುವವರ ವಿರುದ್ಧ ಅಧಿಕಾರಿಗಳು ಯಾರ ಒತ್ತಡಗಳಿಗೂ ಬಲಿಯಾಗದೆ ದಿಟ್ಟ ಕ್ರಮ ಕೈಗೊಳ್ಳಬೇಕು ಎಂದು ಅವರು ಎಪಿಎಂಸಿ ಕಾರ್ಯದರ್ಶಿ ರಾಮಚಂದ್ರ ಅವರಿಗೆ ಸೂಚನೆ ನೀಡಿದರು. ಈ ವಿಚಾರಕ್ಕೆ ಸಂಬಂಧಿಸಿ ಸದಸ್ಯರು ಹಸ್ತಕ್ಷೇಪ ಮಾಡಬಾರದು ಎಂದು ಅವರು ವಿನಂತಿಸಿಕೊಂಡರು.

ಪುತ್ತೂರು: ಎಪಿಎಂಸಿಯಿಂದ ಪರವಾನಿಗೆ ಪಡೆಯದೇ ಹಾಗೂ ಪರವಾನಿಗೆ ನವೀಕರಿಸದೇ ಕದ್ದು ಮುಚ್ಚಿ ವ್ಯಾಪಾರ ಮಾಡುವ ವರ್ತಕರ ಅಂಗಡಿಗಳಿಗೆ ಕಾನೂನು ರೀತಿಯಲ್ಲಿ ಮುಟ್ಟುಗೋಲು ಹಾಕಿಕೊಳ್ಳುವಂತೆ ಎಪಿಎಂಸಿ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷ ದಿನೇಶ್ ಮೆದು ಕಾರ್ಯದರ್ಶಿಗೆ ಸೂಚಿಸಿದರು.

ಕದ್ದುಮುಚ್ಚಿ ವ್ಯವಹರಿಸುವವರ ವಿರುದ್ಧ ಕ್ರಮಕೈಗೊಳ್ಳಿ: ಪುತ್ತೂರು ಎಪಿಎಂಸಿ ಸಭೆಯಲ್ಲಿ ಅಧ್ಯಕ್ಷರ ಸೂಚನೆ

ಪುತ್ತೂರು ಎಪಿಎಂಸಿ ಸಾಮಾನ್ಯ ಸಭೆ ಅಧ್ಯಕ್ಷ ದಿನೇಶ್ ಮೆದು ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಎಪಿಎಂಸಿ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಎಪಿಎಂಸಿ ಪ್ರಾಂಗಣದೊಳಗೆ ನಡೆಯುವ ವ್ಯವಹಾರಕ್ಕಿಂತ ಅಧಿಕವಾಗಿ ಗ್ರಾಮಾಂತರ ಪ್ರದೇಶದಲ್ಲಿ ನಡೆಯುತ್ತಿದೆ. ವರ್ತಕರು ಮನೆ ಮನೆಗಳಿಗೆ ಹೋಗಿ ಖರೀದಿಸುತ್ತಿದ್ದಾರೆ. ಈ ರೀತಿ ಪರವಾನಿಗೆ ಪಡೆಯದೇ ವ್ಯಾಪಾರ ಮಾಡುತ್ತಿರುವುದರಿಂದ ನಮಗೆ ವ್ಯಾಪಾರ ಕುಂಠಿತವಾಗಿದೆ ಎಂದು ಪ್ರಾಂಗಣದ ವರ್ತಕರಿಂದ ದೂರುಗಳು ಬಂದಿದೆ ಎಂದು ಅಧ್ಯಕ್ಷ ದಿನೇಶ್ ಮೆದು ತಿಳಿಸಿದರು.

ಪರವಾನಿಗೆ ಪಡೆಯದೆ ವ್ಯವಹಾರ ಮಾಡುವ ವರ್ತಕರ ಅಂಗಡಿಗಳಿಗೆ ಮುಟ್ಟುಗೋಲು ಹಾಕಿಕೊಳ್ಳಲು ಕಾನೂನಿನಲ್ಲಿ ಅವಕಾಶವಿದ್ದು, ಪರವಾನಿಗೆ ಇಲ್ಲದೆ ವ್ಯವಹರಿಸಲು ಯಾರಿಗೂ ಅವಕಾಶ ಕೊಡಬಾರದು. ಪರವಾನಿಗೆ ನವೀಕರಿಸದಿರುವವರಿಗೆ ಹಾಗೂ ಪರವಾನಗಿ ಇಲ್ಲದವರಿಗೆ ನೋಟೀಸ್ ನೀಡಿ ಪರವಾನಿಗೆ ಪಡೆದುಕೊಳ್ಳಲು 10 ದಿನಗಳ ಕಾಲಾವಕಾಶ ನೀಡಬೇಕು. ಆ ಬಳಿಕವೂ ಪರವಾನಿಗೆ ಪಡೆದುಕೊಳ್ಳದೆ ಕದ್ದು ಮುಚ್ಚಿ ವ್ಯಹಾರ ನಡೆಸುವವರ ವಿರುದ್ಧ ಅಧಿಕಾರಿಗಳು ಯಾರ ಒತ್ತಡಗಳಿಗೂ ಬಲಿಯಾಗದೆ ದಿಟ್ಟ ಕ್ರಮ ಕೈಗೊಳ್ಳಬೇಕು ಎಂದು ಅವರು ಎಪಿಎಂಸಿ ಕಾರ್ಯದರ್ಶಿ ರಾಮಚಂದ್ರ ಅವರಿಗೆ ಸೂಚನೆ ನೀಡಿದರು. ಈ ವಿಚಾರಕ್ಕೆ ಸಂಬಂಧಿಸಿ ಸದಸ್ಯರು ಹಸ್ತಕ್ಷೇಪ ಮಾಡಬಾರದು ಎಂದು ಅವರು ವಿನಂತಿಸಿಕೊಂಡರು.

Intro:Body:ಪುತ್ತೂರು ಎಪಿಎಂಸಿ ಸಭೆಯಲ್ಲಿ ಅಧ್ಯಕ್ಷರ ಸೂಚನೆ
ಕದ್ದುಮುಚ್ಚಿ ವ್ಯವಹರಿಸುವವರ ವಿರುದ್ದ ಕ್ರಮಕೈಗೊಳ್ಳಿ

ಪುತ್ತೂರು : ಎಪಿಎಂಸಿಯಿಂದ ಪರವಾನಿಗೆ ಪಡೆಯದೇ ಹಾಗೂ ಪರವಾನಿಗೆ ನವೀಕರಿಸದೇ ಕದ್ದು ಮುಚ್ಚಿ ವ್ಯಾಪಾರ ಮಾಡುವ ವರ್ತಕರ ಅಂಗಡಿಗಳನ್ನು ಕಾನೂನು ರೀತಿಯಲ್ಲಿ ಮುಟ್ಟುಗೋಳು ಹಾಕಿಕೊಳ್ಳುವಂತೆ ಎಪಿಎಂಸಿ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷ ದಿನೇಶ್ ಮೆದು ಅವರು ಕಾರ್ಯದಶರ್ಿಗೆ ಸೂಚಿಸಿದರು.
ಪುತ್ತೂರು ಎಪಿಎಂಸಿ ಸಾಮಾನ್ಯ ಸಭೆ ಅಧ್ಯಕ್ಷ ದಿನೇಶ್ ಮೆದು ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಎಪಿಎಂಸಿ ಸಭಾಂಗಣದಲ್ಲಿ ನಡೆಯಿತು.
ಎಪಿಎಂಸಿ ಪ್ರಾಂಗಣದೊಳಗೆ ನಡೆಯುವ ವ್ಯವಹಾರಕ್ಕಿಂತ ಅಧಿಕವಾಗಿ ಗ್ರಾಮಾಂತರ ಪ್ರದೇಶದಲ್ಲಿ ವ್ಯವಹಾರ ನಡೆಯುತ್ತಿದೆ. ವರ್ತಕರು ಮನೆ ಮನೆಗಳಿಗೆ ಹೋಗಿ ಖರೀದಿಸುತ್ತಿದ್ದಾರೆ. ಈ ರೀತಿ ಪರವಾನಿಗೆ ಪಡೆಯದೇ ವ್ಯಾಪಾರ ಮಾಡುತ್ತಿರುವುದರಿಂದ ನಮಗೆ ವ್ಯಾಪಾರ ಕುಂಠಿತವಾಗಿದೆ ಎಂದು ಪ್ರಾಂಗಣದ ವರ್ತಕರಿಂದ ದೂರುಗಳು ಬಂದಿದೆ ಎಂದು ಅಧ್ಯಕ್ಷ ದಿನೇಶ್ ಮೆದು ಅವರು ತಿಳಿಸಿದರು.
ಪರವಾನಿಗೆ ಪಡೆಯದೆ ವ್ಯವಹಾರ ಮಾಡುವ ವರ್ತಕರ ಅಂಗಡಿಗಳನ್ನು ಮುಟ್ಟುಗೋಳು ಹಾಕಿಕೊಳ್ಳಲು ಕಾನೂನಿನಲ್ಲಿ ಅವಕಾಶವಿದ್ದು, ಪರವಾನಿಗೆ ಇಲ್ಲದೆ ವ್ಯವಹರಿಸಲು ಯಾರಿಗೂ ಅವಕಾಶ ಕೊಡಬಾರದು. ಪರವಾನಿಗೆ ನವೀಕರಿಸದಿರುವವರಿಗೆ ಹಾಗೂ ಇಲ್ಲದವರಿಗೆ ನೋಟೀಸ್ ನೀಡಿ ಪರವಾನಿಗೆ ಪಡೆದುಕೊಳ್ಳಲು 10 ದಿನಗಳ ಕಾಲಾವಕಾಶ ನೀಡಬೇಕು. ಆ ಬಳಿಕವೂ ಪರವಾನಿಗೆ ಪಡೆದುಕೊಳ್ಳದೆ ಕದ್ದು ಮುಚ್ಚಿ ವ್ಯಹಾರ ನಡೆಸುವವರ ವಿರುದ್ಧ
ಅಧಿಕಾರಿಗಳು ಯಾರ ಒತ್ತಡಗಳಿಗೂ ಬಲಿಯಾಗದೆ ದಿಟ್ಟ ಕ್ರಮ ಕೈಗೊಳ್ಳಬೇಕು ಎಂದು ಅವರು ಎಪಿಎಂಸಿ ಕಾರ್ಯದಶರ್ಿ ರಾಮಚಂದ್ರ ಅವರಿಗೆ ಸೂಚನೆ ನೀಡಿದರು. ಈ ವಿಚಾರಕ್ಕೆ ಸಂಬಂಧಿಸಿ ಸದಸ್ಯರು ಹಸ್ತಕ್ಷೇಪ ಮಾಡಬಾರದು ಎಂದು ಅವರು ವಿನಂತಿಸಿಕೊಂಡರು.
ಎಪಿಎಂಸಿ ಉಪ ಮಾರುಕಟ್ಟೆಗಳ ವ್ಯಾಪ್ತಿಯಲ್ಲಿ ಕೃಷಿ ಉತ್ಪನ್ನಗಳ ವ್ಯವಹಾರಕ್ಕೆ ವರ್ತಕರಿಗೆ ಪರವಾನಿಗೆ ನೀಡಲಾಗುತ್ತಿದೆ ಎಂದು ಅಧ್ಯಕ್ಷ ದಿನೇಶ್ ಮೆದು ಅವರು ತಿಳಿಸಿದರು.
ಗ್ರಾಮಾಂತರ ಪ್ರದೇಶದಲ್ಲಿಯೇ ಕೃಷಿ ಉತ್ಪನ್ನಗಳನ್ನು ಬೆಳೆಯಲಾಗುತ್ತಿದ್ದು, ನಗರ ಪ್ರದೇಶದಲ್ಲಿ ಕೃಷಿ ಉತ್ಪನ್ನಗಳನ್ನು ರೈತರು ಬೆಳೆಸುವುದಿಲ್ಲ. ಗ್ರಾಮಾಂತರ ಪ್ರದೇಶಗಳಲ್ಲಿ ಉಪ ಮಾರುಕಟ್ಟೆಗಳನ್ನು ಸ್ಥಾಪಿಸಿ, ಆಯಾ ಉಪಮಾರುಕಟ್ಟೆಗಳ ವ್ಯಾಪ್ತಿಯಲ್ಲಿ ವರ್ತಕರಿಗೆ ಪರವಾನಿಗೆ ನೀಡಿದರೆ ನಗರದ ಎಪಿಎಂಸಿ ಮುಖ್ಯ ಪ್ರಾಂಗಣದಲ್ಲಿರುವ ನೂರಾರು ವರ್ತಕರ ಪಾಡೇನು, ನಾವು ಎಲ್ಲಿಗೆ ಹೋಗಬೇಕು ಎಂದು ವರ್ತಕ ಪ್ರತಿನಿಧಿ ವಿ.ಎಚ್ ಅಬ್ದುಲ್ ಶಕೂರ್ ಅವರು ಪ್ರಶ್ನಿಸಿದರು.
ಉಪಮಾರುಕಟ್ಟೆಗೆ ಬೇಡಿಕೆ
ರೈತರು ಅಧಿಕವಾಗಿರುವ ಸವಣೂರು, ಆಲಂಕಾರು ಹಾಗೂ ಕುಂಬ್ರಗಳಲ್ಲಿ ಉಪಮಾರುಕಟ್ಟೆ ಸ್ಥಾಪನೆಗೆ ಅನುಮತಿ ನೀಡುವಂತೆ ಇಲಾಖೆಗೆ ಬೇಡಿಕೆ ಸಲ್ಲಿಕೆಯಾಗಿದೆ. ಸವಣೂರಿನಲ್ಲಿ ನಿವೇಶನ ಸಿದ್ದವಾಗಿದೆ. ಆಲಂಕಾರಿನಲ್ಲಿ ಈಗಾಗಲೇ ಸಂತೆ ಮಾರುಕಟ್ಟೆಯಿದೆ ಎಂದು ಅಧ್ಯಕ್ಷರು ತಿಳಿಸಿದರು. ಕೊಳ್ತಿಗೆ ಭಾಗದಲ್ಲಿಯೂ ಅಧಿಕ ಅಡಿಕೆ ಬೆಳೆಗಾರರಿದ್ದು, ಪೆರ್ಲಂಪಾಡಿಯಲ್ಲಿಯೂ ಉಪಮಾರುಕಟ್ಟೆ ಸ್ಥಾಪಿಸಬೇಕು ಎಂದು ಸದಸ್ಯ ತೀಥರ್ಾನಂದ ದುಗ್ಗಳ ಅವರು ಆಗ್ರಹಿಸಿದರು.
ಎಪಿಎಂಸಿ ಉಪಾಧ್ಯಕ್ಷ ಮಂಜುನಾಥ ಎನ್.ಎಸ್, ಸದಸ್ಯರಾದ ಬೂಡಿಯಾರ್ ರಾಧಾಕೃಷ್ಣ ರೈ, ಬಾಲಕೃಷ್ಣ ಬಾಣಜಾಲು, ಪುಲಸ್ತ್ಯಾ ರೈ, ತ್ರೀವೇಣಿ ಕರುಣಾಕರ್ ಪೆರ್ವೋಡಿ, ಕುಶಾಲಪ್ಪ ಗೌಡ, ಮೇದಪ್ಪ ಗೌಡ, ಕೊರಗಪ್ಪ, ಕಾತರ್ಿಕ್ ರೈ ಬೆಳ್ಳಿಪ್ಪಾಡಿ, ಹಾಗೂ ಕೃಷ್ಣಕುಮಾರ್ ರೈ ಉಪಸ್ಥಿತರಿದ್ದರು. ಕಾರ್ಯದಶರ್ಿ ರಾಮಚಂದ್ರ ಸ್ವಾಗತಿಸಿ, ವಂದಿಸಿದರು. ಸಭೆಯ ಕೊನೆಯಲಿಪೇಜಾವರ ಶ್ರೀಗಳಿಗೆ ಶ್ರದ್ಧಾಂಜಲಿ ಅಪರ್ಿಸಲಾಯಿತು.
----------------------------------------------------

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.