ETV Bharat / state

ಪಕ್ಷ ವಿಪ್ ನೀಡುವುದಕ್ಕೂ ಸ್ಪೀಕರ್​ಗೂ ಸಂಬಂಧವಿಲ್ಲ.. ಸಚಿವ ಯು ಟಿ ಖಾದರ್ - undefined

ಪ್ರಜಾತಂತ್ರ ವಿರೋಧಿಯಾಗಿ ಕೇಂದ್ರ ಸರ್ಕಾರ ರಾಜ್ಯ ಸರ್ಕಾರವನ್ನು ಉರುಳಿಸಲು ಮಾಡುವ ಪ್ರಯತ್ನಕ್ಕೆ ಸಂದೇಶ ನೀಡಿದೆ ಎಂದು ನಗರಾಭಿವೃದ್ಧಿ ಸಚಿವ ಯು ಟಿ ಖಾದರ್ ಹೇಳಿದರು.

ಸಚಿವ ಯು ಟಿ ಖಾದರ್
author img

By

Published : Jul 17, 2019, 3:42 PM IST

ಮಂಗಳೂರು: ಸಂವಿಧಾನ, ಪ್ರಜಾತಂತ್ರ ವಿರೋಧಿಯಾಗಿ ಕೇಂದ್ರ ಸರ್ಕಾರ ರಾಜ್ಯ ಸರ್ಕಾರವನ್ನು ಉರುಳಿಸಲು ಮಾಡುವ ಪ್ರಯತ್ನಕ್ಕೆ ಸುಪ್ರೀಂಕೋರ್ಟ್ ತನ್ನ ತೀರ್ಪಿನ ಮೂಲಕ ಸ್ಪಷ್ಟ ಸಂದೇಶ ನೀಡಿದೆ ಎಂದು ನಗರಾಭಿವೃದ್ಧಿ ಸಚಿವ ಯು ಟಿ ಖಾದರ್ ಹೇಳಿದರು.

ನಗರಾಭಿವೃದ್ಧಿ ಸಚಿವ ಯು ಟಿ ಖಾದರ್

ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಎಲ್ಲರ ಅಧಿಕಾರದ ಬಗ್ಗೆ ಆ್ಯಂಟಿ ಡಿಫೆಕ್ಷನ್ ಆ್ಯಕ್ಟ್​ನಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಇದನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದು ದೇಶಕ್ಕೆ ಸಂದೇಶ ಕೊಟ್ಟಿದೆ ಎಂದರು. ಪಕ್ಷ ವಿಪ್ ನೀಡುವುದಕ್ಕೂ ಸ್ಪೀಕರ್‌ಗೂ ಯಾವುದೇ ಸಂಬಂಧವಿಲ್ಲ. ಪಕ್ಷ ವಿಪ್ ನೀಡುವ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಏನನ್ನೂ ಹೇಳಿಲ್ಲ ಎಂದರು.

ವಿಶ್ವಾಸ ಮತದಲ್ಲಿ ಸರ್ಕಾರ ಜಯಗಳಿಸುತ್ತದೆ. ಆದರೆ, ಈ ತೀರ್ಪಿನ ಮೂಲಕ ಕೇಂದ್ರ ಸರ್ಕಾರ ಯಾವುದೇ ರಾಜ್ಯ ಸರ್ಕಾರವನ್ನು ಸಂವಿಧಾನ ವಿರೋಧಿಯಾಗಿ ಉರುಳಿಸಲು ಸಾಧ್ಯವಿಲ್ಲ ಎಂಬ ಸಂದೇಶ ಕೊಟ್ಟಿದೆ ಎಂದು ಹೇಳಿದರು.

ಮಂಗಳೂರು: ಸಂವಿಧಾನ, ಪ್ರಜಾತಂತ್ರ ವಿರೋಧಿಯಾಗಿ ಕೇಂದ್ರ ಸರ್ಕಾರ ರಾಜ್ಯ ಸರ್ಕಾರವನ್ನು ಉರುಳಿಸಲು ಮಾಡುವ ಪ್ರಯತ್ನಕ್ಕೆ ಸುಪ್ರೀಂಕೋರ್ಟ್ ತನ್ನ ತೀರ್ಪಿನ ಮೂಲಕ ಸ್ಪಷ್ಟ ಸಂದೇಶ ನೀಡಿದೆ ಎಂದು ನಗರಾಭಿವೃದ್ಧಿ ಸಚಿವ ಯು ಟಿ ಖಾದರ್ ಹೇಳಿದರು.

ನಗರಾಭಿವೃದ್ಧಿ ಸಚಿವ ಯು ಟಿ ಖಾದರ್

ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಎಲ್ಲರ ಅಧಿಕಾರದ ಬಗ್ಗೆ ಆ್ಯಂಟಿ ಡಿಫೆಕ್ಷನ್ ಆ್ಯಕ್ಟ್​ನಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಇದನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದು ದೇಶಕ್ಕೆ ಸಂದೇಶ ಕೊಟ್ಟಿದೆ ಎಂದರು. ಪಕ್ಷ ವಿಪ್ ನೀಡುವುದಕ್ಕೂ ಸ್ಪೀಕರ್‌ಗೂ ಯಾವುದೇ ಸಂಬಂಧವಿಲ್ಲ. ಪಕ್ಷ ವಿಪ್ ನೀಡುವ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಏನನ್ನೂ ಹೇಳಿಲ್ಲ ಎಂದರು.

ವಿಶ್ವಾಸ ಮತದಲ್ಲಿ ಸರ್ಕಾರ ಜಯಗಳಿಸುತ್ತದೆ. ಆದರೆ, ಈ ತೀರ್ಪಿನ ಮೂಲಕ ಕೇಂದ್ರ ಸರ್ಕಾರ ಯಾವುದೇ ರಾಜ್ಯ ಸರ್ಕಾರವನ್ನು ಸಂವಿಧಾನ ವಿರೋಧಿಯಾಗಿ ಉರುಳಿಸಲು ಸಾಧ್ಯವಿಲ್ಲ ಎಂಬ ಸಂದೇಶ ಕೊಟ್ಟಿದೆ ಎಂದು ಹೇಳಿದರು.

Intro:ಮಂಗಳೂರು: ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಸಂವಿಧಾನವಿರೋಧಿಯಾಗಿ , ಪ್ರಜಾತಂತ್ರ ವಿರೋಧಿಯಾಗಿ ಕೇಂದ್ರ ಸರಕಾರ ರಾಜ್ಯ ಸರಕಾರವನ್ನು ಉರುಳಿಸಲು ಮಾಡುವ ಪ್ರಯತ್ನಕ್ಕೆ ಸಂದೇಶ ನೀಡಿದೆ ಎಂದು ನಗರಾಭಿವೃದ್ಧಿ ಸಚಿವ ಯು ಟಿ ಖಾದರ್ ಹೇಳಿದರು.


Body:ಸುಪ್ರೀಂ ಕೋರ್ಟ್ ತೀರ್ಪು ನ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಮಾತನಾಡಿದ ಅವರು ಎಲ್ಲರ ಅಧಿಕಾರದ ಬಗ್ಗೆ ಡಿಫೆಕ್ಷನ್ ಆಕ್ಟ್ ನಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಇದನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದು ದೇಶಕ್ಕೆ ಸಂದೇಶ ಕೊಟ್ಟಿದೆ ಎಂದರು.
ಪಕ್ಷ ವಿಪ್ ನೀಡುವುದಕ್ಕೂ ಸ್ಪೀಕರ್ ಗೂ ಸಂಬಂಧವಿಲ್ಲ. ಪಕ್ಷ ವಿಪ್ ನೀಡುವ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಏನನ್ನು ಹೇಳಿಲ್ಲ ಎಂದರು.

ವಿಶ್ವಾಸಮತದಲ್ಲಿ ಸರಕಾರ ಜಯಗಳಿಸುತ್ತದೆ. ಆದರೆ ಈ ತೀರ್ಪಿನ ಮೂಲಕ ಕೇಂದ್ರ ಸರಕಾರ ಯಾವುದೇ ರಾಜ್ಯ ಸರಕಾರವನ್ನು ಸಂವಿಧಾನವಿರೋಧಿಯಾಗಿ ಉರುಳಿಸಲು ಸಾಧ್ಯವಿಲ್ಲ ಎಂಬ ಸಂದೇಶ ಕೊಟ್ಟಿದೆ ಎಂದು ಹೇಳಿದರು.

ಬೈಟ್- ಯು ಟಿ ಖಾದರ್, ನಗರಾಭಿವೃದ್ಧಿ ಸಚಿವ


Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.