ETV Bharat / state

ಅನಧಿಕೃತ ಅಂಗಡಿ ಕೋಣೆಗಳಿಗೆ ಬೀಗ ಜಡಿದ ಗ್ರಾಮ ಪಂಚಾಯತ್ - ಹೊಸಮಠ ದೇರಾಜೆ ಕ್ರಾಸ್ ನ ಸಮೀಪ ರಾಜ್ಯ ಹೆದ್ದಾರಿ ಬದಿಯಲ್ಲಿ ಅನಧಿಕೃತ ಕಟ್ಟಡ ನಿರ್ಮಾಣ

ಕುಟ್ರುಪ್ಪಾಡಿ ಗ್ರಾ.ಪಂ ವ್ಯಾಪ್ತಿಯ ಬಲ್ಯ ಗ್ರಾಮದ ಹೊಸಮಠ ದೇರಾಜೆ ಕ್ರಾಸ್ ನ ಸಮೀಪ ರಾಜ್ಯ ಹೆದ್ದಾರಿ ಬದಿಯಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿದ್ದ ಕಟ್ಟಡದ ಅಂಗಡಿಗಳಿಗೆ  ಗ್ರಾಮ ಪಂಚಾಯತ್ ಬೀಗ ಹಾಕಿದೆ.

the-village-panchayat-had-locked-the-unpermission-buildings-in-dakshina-kannada
ಅನಧಿಕೃತ ಅಂಗಡಿ ಕೋಣೆಗಳಿಗೆ ಬೀಗ ಜಡಿದ ಗ್ರಾಮ ಪಂಚಾಯತ್...
author img

By

Published : Jan 21, 2020, 2:10 PM IST

ಹೊಸಮಠ (ದಕ್ಷಿಣ ಕನ್ನಡ) : ಕುಟ್ರುಪ್ಪಾಡಿ ಗ್ರಾ.ಪಂ ವ್ಯಾಪ್ತಿಯ ಬಲ್ಯ ಗ್ರಾಮದ ಹೊಸಮಠ ದೇರಾಜೆ ಕ್ರಾಸ್‌ನ ಸಮೀಪ ರಾಜ್ಯ ಹೆದ್ದಾರಿ ಬದಿಯಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿದ್ದ ಕಟ್ಟಡದ ಅಂಗಡಿಗಳಿಗೆ ಗ್ರಾಮ ಪಂಚಾಯತ್ ಬೀಗ ಹಾಕಿದೆ.

the-village-panchayat-had-locked-the-unpermission-buildings-in-dakshina-kannada
ಅನಧಿಕೃತ ಅಂಗಡಿ ಕೋಣೆಗಳಿಗೆ ಬೀಗ ಜಡಿದ ಗ್ರಾಮ ಪಂಚಾಯತ್...

ಉಪ್ಪಿನಂಗಡಿ–ಕಡಬ ರಾಜ್ಯ ಹೆದ್ದಾರಿಯ ಲೋಕೋಪಯೋಗಿ ವ್ಯಾಪ್ತಿಯಲ್ಲಿ ಅನುಮತಿರಹಿತವಾಗಿ ರಸ್ತೆ ಬದಿಯಲ್ಲಿ ಕಟ್ಟಲಾಗಿದ್ದ ಕಟ್ಟಡದ ಅಂಗಡಿಗಳಿಗೆ ಸಾರ್ವಜನಿಕರ ದೂರುಗಳು ಬಂದಿದ್ವು. ಈ ದೂರುಗಳನ್ನು ಪರಿಶೀಲಿಸಿ ಗ್ರಾ.ಪಂನ ನಿರ್ಣಯದಂತೆ ಕಡಬ ಪೊಲೀಸರ ಸಮ್ಮುಖದಲ್ಲಿ ಅಂಗಡಿಗಳಿಗೆ ಬೀಗ ಜಡಿಯಲಾಗಿದೆ ಎಂದು ಕುಟ್ರುಪ್ಪಾಡಿ ಗ್ರಾ.ಪಂ ಅಭಿವೃದ್ದಿ ಅಧಿಕಾರಿ ವಿಲ್ಪ್ರೆಡ್ ಲಾರೆನ್ಸ್ ರೋಡ್ರಿಗಸ್ ತಿಳಿಸಿದ್ದಾರೆ.

ಸ್ಥಳೀಯ ವ್ಯಕ್ತಿಯೋರ್ವರಿಗೆ ಈ ಕಟ್ಟಡ ಸೇರಿದ್ದು, ಇವರು ವಾಸ್ತವ್ಯದ ಮನೆ ಕಟ್ಟಿದ್ದಲ್ಲದೇ ಸುಮಾರು 16 ಜನರಿಗೆ ಈ ಕಟ್ಟಡದಲ್ಲಿ ಬಾಡಿಗೆಗೆ ಕೊಠಡಿಗಳನ್ನು ನೀಡಿದ್ದರು. ಈ ಕಟ್ಟಡವನ್ನು ತೆರವುಗೊಳಿಸುವಂತೆ ಹಲವು ಬಾರಿ ಕಟ್ಟಡ ಮಾಲೀಕರಿಗೆ ನೋಟಿಸ್​ ಕೂಡಾ ನೀಡಲಾಗಿತ್ತು.ಆದರೆ ತೆರವುಗೊಳಿಸುವ ಯಾವುದೇ ಲಕ್ಷಣಗಳು ಕಂಡು ಬಾರದ ಹಿನ್ನೆಲೆಯಲ್ಲಿ ಗ್ರಾ.ಪಂ ಕಾನೂನು ಕ್ರಮಕ್ಕೆ ಮುಂದಾಗಿದೆ.

ಹೊಸಮಠ (ದಕ್ಷಿಣ ಕನ್ನಡ) : ಕುಟ್ರುಪ್ಪಾಡಿ ಗ್ರಾ.ಪಂ ವ್ಯಾಪ್ತಿಯ ಬಲ್ಯ ಗ್ರಾಮದ ಹೊಸಮಠ ದೇರಾಜೆ ಕ್ರಾಸ್‌ನ ಸಮೀಪ ರಾಜ್ಯ ಹೆದ್ದಾರಿ ಬದಿಯಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿದ್ದ ಕಟ್ಟಡದ ಅಂಗಡಿಗಳಿಗೆ ಗ್ರಾಮ ಪಂಚಾಯತ್ ಬೀಗ ಹಾಕಿದೆ.

the-village-panchayat-had-locked-the-unpermission-buildings-in-dakshina-kannada
ಅನಧಿಕೃತ ಅಂಗಡಿ ಕೋಣೆಗಳಿಗೆ ಬೀಗ ಜಡಿದ ಗ್ರಾಮ ಪಂಚಾಯತ್...

ಉಪ್ಪಿನಂಗಡಿ–ಕಡಬ ರಾಜ್ಯ ಹೆದ್ದಾರಿಯ ಲೋಕೋಪಯೋಗಿ ವ್ಯಾಪ್ತಿಯಲ್ಲಿ ಅನುಮತಿರಹಿತವಾಗಿ ರಸ್ತೆ ಬದಿಯಲ್ಲಿ ಕಟ್ಟಲಾಗಿದ್ದ ಕಟ್ಟಡದ ಅಂಗಡಿಗಳಿಗೆ ಸಾರ್ವಜನಿಕರ ದೂರುಗಳು ಬಂದಿದ್ವು. ಈ ದೂರುಗಳನ್ನು ಪರಿಶೀಲಿಸಿ ಗ್ರಾ.ಪಂನ ನಿರ್ಣಯದಂತೆ ಕಡಬ ಪೊಲೀಸರ ಸಮ್ಮುಖದಲ್ಲಿ ಅಂಗಡಿಗಳಿಗೆ ಬೀಗ ಜಡಿಯಲಾಗಿದೆ ಎಂದು ಕುಟ್ರುಪ್ಪಾಡಿ ಗ್ರಾ.ಪಂ ಅಭಿವೃದ್ದಿ ಅಧಿಕಾರಿ ವಿಲ್ಪ್ರೆಡ್ ಲಾರೆನ್ಸ್ ರೋಡ್ರಿಗಸ್ ತಿಳಿಸಿದ್ದಾರೆ.

ಸ್ಥಳೀಯ ವ್ಯಕ್ತಿಯೋರ್ವರಿಗೆ ಈ ಕಟ್ಟಡ ಸೇರಿದ್ದು, ಇವರು ವಾಸ್ತವ್ಯದ ಮನೆ ಕಟ್ಟಿದ್ದಲ್ಲದೇ ಸುಮಾರು 16 ಜನರಿಗೆ ಈ ಕಟ್ಟಡದಲ್ಲಿ ಬಾಡಿಗೆಗೆ ಕೊಠಡಿಗಳನ್ನು ನೀಡಿದ್ದರು. ಈ ಕಟ್ಟಡವನ್ನು ತೆರವುಗೊಳಿಸುವಂತೆ ಹಲವು ಬಾರಿ ಕಟ್ಟಡ ಮಾಲೀಕರಿಗೆ ನೋಟಿಸ್​ ಕೂಡಾ ನೀಡಲಾಗಿತ್ತು.ಆದರೆ ತೆರವುಗೊಳಿಸುವ ಯಾವುದೇ ಲಕ್ಷಣಗಳು ಕಂಡು ಬಾರದ ಹಿನ್ನೆಲೆಯಲ್ಲಿ ಗ್ರಾ.ಪಂ ಕಾನೂನು ಕ್ರಮಕ್ಕೆ ಮುಂದಾಗಿದೆ.

Intro:ಹೊಸಮಠ

ಕುಟ್ರುಪ್ಪಾಡಿ ಗ್ರಾ.ಪಂ ವ್ಯಾಪ್ತಿಯ ಬಲ್ಯ ಗ್ರಾಮದ ಹೊಸಮಠ ದೇರಾಜೆ ಕ್ರಾಸ್ ನ ಸಮೀಪ ರಾಜ್ಯ ಹೆದ್ದಾರಿ ಬದಿಯಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿದ್ದ ಕಟ್ಟಡದ ಅಂಗಡಿ ಕೋಣೆಗಳಿಗೆ ಕುಟ್ರುಪ್ಪಾಡಿ ಗ್ರಾಮ ಪಂಚಾಯತ್ ಬೀಗ ಜಡಿದಿದೆ.Body:ಉಪ್ಪಿನಂಗಡಿ –ಕಡಬ ರಾಜ್ಯ ಹೆದ್ದಾರಿಯ ಲೋಕೋಪಯೋಗಿ ಮಾರ್ಜಿನಲ್ಲಿ ಅನುಮತಿ ರಹಿತವಾಗಿ ರಸ್ತೆ ಬದಿಯಲ್ಲಿ ಕಟ್ಟಲಾಗಿದ್ದ ಕಟ್ಟಡದ ಅಂಗಡಿ ಕೋಣೆಗಳಿಗೆ ಸಾರ್ವಜನಿಕರ ದೂರಿನ ಅನ್ವಯ, ಗ್ರಾ.ಪಂ ನ ನಿರ್ಣಯದಂತೆ ಕಡಬ ಪೊಲೀಸರ ಸಮ್ಮುಖದಲ್ಲಿ ಬೀಗ ಜಡಿಯಲಾಗಿದೆ. ಎಂದು ಕುಟ್ರುಪ್ಪಾಡಿ ಗ್ರಾ.ಪಂ ಅಭಿವೃದ್ದಿ ಅಧಿಕಾರಿ ವಿಲ್ಪ್ರೆಡ್ ಲಾರೆನ್ಸ್ ರೋಡ್ರಿಗಸ್ ತಿಳಿಸಿದ್ದಾರೆ.

ಸ್ಥಳೀಯ ವ್ಯಕ್ತಿಯೋರ್ವರಿಗೆ ಈ ಕಟ್ಟಡ ಸೇರಿದ್ದು, ಇವರು ವಾಸ್ತವ್ಯದ ಮನೆ ಕಟ್ಟಿದ್ದಲ್ಲದೆ, ರಸ್ತೆ ಮಾರ್ಜಿನಲ್ಲಿ ವಿಸ್ತಾರವಾದ ಅನಧಿಕೃತ ಕಟ್ಟಡ ಕಟ್ಟಿದ್ದರು ಎನ್ನಲಾಗಿದೆ. ಅಲ್ಲದೆ ಸುಮಾರು 16 ಜನರಿಗೆ ಈ ಕಟ್ಟಡದಲ್ಲಿ ಬಾಡಿಗೆಗೆ ಕೊಠಡಿಗಳನ್ನು ನೀಡಿದ್ದರು. ಈ ಕಟ್ಟಡವನ್ನು ತೆರವುಗೊಳಿಸುವಂತೆ ಹಲವು ಬಾರಿ ಕಟ್ಟಡ ಮಾಲೀಕರಿಗೆ ನೋಟಿಸು ಕೂಡಾ ನೀಡಲಾಗಿತ್ತು.ಆದರೆ ತೆರವುಗೊಳಿಸುವ ಯಾವುದೇ ಲಕ್ಷಣಗಳು ಕಂಡು ಬಾರದ ಹಿನ್ನೆಲೆಯಲ್ಲಿ ಗ್ರಾ.ಪಂ ಕಾನೂನು ಕ್ರಮಕ್ಕೆ ಮುಂದಾಗಿದೆ.Conclusion:ಫೋಟೋ ಹಾಕಲಾಗಿದೆ.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.