ETV Bharat / state

ಯುವಕನಿಗೆ ಚೂರಿ ಇರಿತ: ಶಾಂತವಾದ ಮಂಗಳೂರಲ್ಲಿ ದುಷ್ಕರ್ಮಿಗಳ ಅಟ್ಟಹಾಸ

author img

By

Published : Dec 22, 2019, 8:12 AM IST

ಮಂಗಳೂರಲ್ಲಿ ದುಷ್ಕರ್ಮಿಗಳು ಯುವಕನೋರ್ವನಿಗೆ ಚೂರಿಯಿಂದ ಇರಿದಿದ್ದಾರೆ. ಪರಿಸ್ಥಿತಿ ಶಾಂತವಾದ ಬೆನ್ನಲ್ಲೇ ಕಿಡಿಗೇಡಿಗಳು ಈ ಅಟ್ಟಹಾಸ ಮೆರೆದಿದ್ದಾರೆ.

young man was stabbed with a knife
ಮಂಗಳೂರಿನಲ್ಲಿ ಯುವಕನಿಗೆ ಚೂರಿ ಇರಿತ

ಮಂಗಳೂರು: ನಗರದಲ್ಲಿ ಯುವಕನೋರ್ವನಿಗೆ ಚೂರಿಯಿಂದ ಇರಿದಿರುವ ಘಟನೆ ತೊಕ್ಕೊಟ್ಟುವಿನ ಅಂಬಿಕಾ ರೋಡ್​ನಲ್ಲಿ ನಡೆದಿದೆ. ಚೂರಿ ಇರಿತದಿಂದ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ.

ಗಾಯಾಳುವನ್ನ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚೂರಿ ಇರಿದ ತಂಡ ಪರಾರಿಯಾಗಿದೆ.

ಈ ಕುರಿತು ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚೆಗಷ್ಟೇ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಗರದಲ್ಲಿ ನಡೆದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿತ್ತು. ಈ ವೇಳೆ ಇಬ್ಬರು ಸಾವನ್ನಪ್ಪಿದ್ದರು. ಬಳಿಕ ನಗರದಲ್ಲಿ ಪೊಲೀಸರು ಕರ್ಫ್ಯೂ ಜಾರಿಗೊಳಿಸಿದ್ದರು. ಇದರಿಂದ ಪರಿಸ್ಥಿತಿ ಶಾಂತವಾಗಿತ್ತು. ಇದರ ಬೆನ್ನಲ್ಲೇ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ.

ಮಂಗಳೂರು: ನಗರದಲ್ಲಿ ಯುವಕನೋರ್ವನಿಗೆ ಚೂರಿಯಿಂದ ಇರಿದಿರುವ ಘಟನೆ ತೊಕ್ಕೊಟ್ಟುವಿನ ಅಂಬಿಕಾ ರೋಡ್​ನಲ್ಲಿ ನಡೆದಿದೆ. ಚೂರಿ ಇರಿತದಿಂದ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ.

ಗಾಯಾಳುವನ್ನ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚೂರಿ ಇರಿದ ತಂಡ ಪರಾರಿಯಾಗಿದೆ.

ಈ ಕುರಿತು ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚೆಗಷ್ಟೇ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಗರದಲ್ಲಿ ನಡೆದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿತ್ತು. ಈ ವೇಳೆ ಇಬ್ಬರು ಸಾವನ್ನಪ್ಪಿದ್ದರು. ಬಳಿಕ ನಗರದಲ್ಲಿ ಪೊಲೀಸರು ಕರ್ಫ್ಯೂ ಜಾರಿಗೊಳಿಸಿದ್ದರು. ಇದರಿಂದ ಪರಿಸ್ಥಿತಿ ಶಾಂತವಾಗಿತ್ತು. ಇದರ ಬೆನ್ನಲ್ಲೇ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ.

Intro:ಮಂಗಳೂರು: ಮಂಗಳೂರಿನ ತೊಕ್ಕೊಟ್ಟುವಿನಲ್ಲಿ ಯುವಕನಿಗೆ ಚೂರಿಯಿಂದ ಇರಿದ ಘಟನೆ ನಡೆದಿದೆ.
Body:

ಮಂಗಳೂರಿನ ತೊಕ್ಕೊಟ್ಟುವಿನ ಅಂಬಿಕಾರೋಡ್ ನಲ್ಲಿ ಘಟನೆ ನಡೆದಿದೆ. ಯುವಕನಿಗೆ ಚೂರಿಯಿಂದ ಇರಿಯಲಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವಕನಿಗೆ ಇರಿದ ತಂಡ ಪರಾರಿಯಾಗಿದೆ. ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.