ETV Bharat / state

ಮತ್ತೆ ಮೇಜರ್​ ಸರ್ಜರಿ: ರಾಜ್ಯದ 47 ಮಂದಿ ಪೊಲೀಸ್​ ಇನ್ಸ್​ಪೆಕ್ಟರ್​ಗಳು ವಿವಿಧೆಡೆಗೆ ವರ್ಗಾವಣೆ

author img

By

Published : Oct 24, 2019, 1:08 PM IST

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಹಲವು ಸಬ್​ ಇನ್ಸ್​ಪೆಕ್ಟರ್​ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಒಟ್ಟು 47 ಮಂದಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್​ಗಳನ್ನು ವರ್ಗಾಯಿಸಿ, ತಕ್ಷಣವೇ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ.

ಸಬ್ ಇನ್ಸ್‌ಪೆಕ್ಟರ್

ಸುಳ್ಯ/ಮಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಪಶ್ಚಿಮ ವಲಯದ ಹಲವು ಸಬ್ ಇನ್ಸ್‌ಪೆಕ್ಟರ್​ಗಳನ್ನು ವಿವಿಧೆಡೆ ವರ್ಗಾಯಿಸಿ ಆದೇಶ ಹೊರಡಿಸಲಾಗಿದೆ.

Karnataka State Police Department
47 ಪೊಲೀಸ್ ಸಬ್ ಇನ್ಸ್‌ಪೆಕ್ಟರ್​ಗಳ ವರ್ಗಾವಣಾ ಆದೇಶ

ಉಪ್ಪಿನಂಗಡಿ ಠಾಣಾ ಎಸ್ಐ ನಂದಕುಮಾರ್​ ಅವರನ್ನು ಬೆಳ್ತಂಗಡಿ ಠಾಣೆಗೆ ವರ್ಗಾಯಿಸಲಾಗಿದ್ದು, ಬೆಳ್ಳಾರೆ ಠಾಣಾ ಎಸ್ಐ ಈರಯ್ಯ ಅವರನ್ನು ಉಪ್ಪಿನಂಗಡಿ ಠಾಣೆಗೆ ನೇಮಿಸಲಾಗಿದೆ. ಧರ್ಮಸ್ಥಳ ಠಾಣಾ ಎಸ್ಐ ಅವಿನಾಶ್​ರವರನ್ನು ಬಂಟ್ವಾಳ ನಗರ ಠಾಣೆಗೆ ವರ್ಗಾವಣೆ, ಪುತ್ತೂರು ನಗರ ಠಾಣಾ ಎಸ್ಐ ಚೆಲುವಯ್ಯರವರನ್ನು ಪುತ್ತೂರು ಸಂಚಾರ ಠಾಣೆಗೆ ವರ್ಗ ಮತ್ತು ವಿಟ್ಲ ಠಾಣಾ ಎಸ್ಐ ಯಲ್ಲಪ್ಪ ಅವರನ್ನು ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಠಾಣೆಗೆ ವರ್ಗಾಯಿಸಲಾಗಿದೆ.

ಒಟ್ಟು 47 ಪೊಲೀಸ್ ಸಬ್ ಇನ್ಸ್‌ಪೆಕ್ಟರ್​ಗಳನ್ನು ವರ್ಗಾಯಿಸಿ ಆದೇಶಿಸಲಾಗಿದ್ದು, ವರ್ಗಾವಣೆಗೊಂಡ ಸ್ಥಳಗಳಲ್ಲಿ ತಕ್ಷಣವೇ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ.

ಸುಳ್ಯ/ಮಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಪಶ್ಚಿಮ ವಲಯದ ಹಲವು ಸಬ್ ಇನ್ಸ್‌ಪೆಕ್ಟರ್​ಗಳನ್ನು ವಿವಿಧೆಡೆ ವರ್ಗಾಯಿಸಿ ಆದೇಶ ಹೊರಡಿಸಲಾಗಿದೆ.

Karnataka State Police Department
47 ಪೊಲೀಸ್ ಸಬ್ ಇನ್ಸ್‌ಪೆಕ್ಟರ್​ಗಳ ವರ್ಗಾವಣಾ ಆದೇಶ

ಉಪ್ಪಿನಂಗಡಿ ಠಾಣಾ ಎಸ್ಐ ನಂದಕುಮಾರ್​ ಅವರನ್ನು ಬೆಳ್ತಂಗಡಿ ಠಾಣೆಗೆ ವರ್ಗಾಯಿಸಲಾಗಿದ್ದು, ಬೆಳ್ಳಾರೆ ಠಾಣಾ ಎಸ್ಐ ಈರಯ್ಯ ಅವರನ್ನು ಉಪ್ಪಿನಂಗಡಿ ಠಾಣೆಗೆ ನೇಮಿಸಲಾಗಿದೆ. ಧರ್ಮಸ್ಥಳ ಠಾಣಾ ಎಸ್ಐ ಅವಿನಾಶ್​ರವರನ್ನು ಬಂಟ್ವಾಳ ನಗರ ಠಾಣೆಗೆ ವರ್ಗಾವಣೆ, ಪುತ್ತೂರು ನಗರ ಠಾಣಾ ಎಸ್ಐ ಚೆಲುವಯ್ಯರವರನ್ನು ಪುತ್ತೂರು ಸಂಚಾರ ಠಾಣೆಗೆ ವರ್ಗ ಮತ್ತು ವಿಟ್ಲ ಠಾಣಾ ಎಸ್ಐ ಯಲ್ಲಪ್ಪ ಅವರನ್ನು ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಠಾಣೆಗೆ ವರ್ಗಾಯಿಸಲಾಗಿದೆ.

ಒಟ್ಟು 47 ಪೊಲೀಸ್ ಸಬ್ ಇನ್ಸ್‌ಪೆಕ್ಟರ್​ಗಳನ್ನು ವರ್ಗಾಯಿಸಿ ಆದೇಶಿಸಲಾಗಿದ್ದು, ವರ್ಗಾವಣೆಗೊಂಡ ಸ್ಥಳಗಳಲ್ಲಿ ತಕ್ಷಣವೇ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ.

Intro:ಸುಳ್ಯ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಪಶ್ಚಿಮ ವಲಯದ ಹಲವು ಸಬ್ ಇನ್ಸ್‌ಪೆಕ್ಟರ್ ಗಳನ್ನು ವಿವಿಧೆಡೆ ವರ್ಗಾಯಿಸಿ ಆದೇಶ ಹೊರಡಿಸಲಾಗಿದೆ.

ಉಪ್ಪಿನಂಗಡಿ ಠಾಣಾ ಎಸ್ಐ ನಂದಕುಮಾರ್ ರವನ್ನು ಬೆಳ್ತಂಗಡಿ ಠಾಣೆಗೆ ವರ್ಗಾಯಿಸಲಾಗಿದ್ದು, ಬೆಳ್ಳಾರೆ ಠಾಣಾ ಎಸ್ಐ ಈರಯ್ಯ ರವರನ್ನು ಉಪ್ಪಿನಂಗಡಿ ಠಾಣೆಗೆ ನೇಮಿಸಲಾಗಿದೆ. ಧರ್ಮಸ್ಥಳ ಠಾಣಾ ಎಸ್ಐ ಅವಿನಾಶ್ ರವರನ್ನು ಬಂಟ್ವಾಳ ನಗರ ಠಾಣೆಗೆ, ಪುತ್ತೂರು ನಗರ ಠಾಣಾ ಎಸ್ಐ ಚೆಲುವಯ್ಯರವರನ್ನು ಪುತ್ತೂರು ಸಂಚಾರಿ ಠಾಣೆಗೆ ವರ್ಗಾಯಿಸಲಾಗಿದ್ದು, ಮತ್ತು ವಿಟ್ಲ ಠಾಣಾ ಎಸ್ಐ ಯಲ್ಲಪ್ಪ ರವರನ್ನು ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಠಾಣೆಗೆ ವರ್ಗಾಯಿಸಲಾಗಿದೆ. ಒಟ್ಟು 47 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಗಳನ್ನು ವರ್ಗಾಯಿಸಿ ಆದೇಶಿಸಲಾಗಿದ್ದು, ವರ್ಗಾವಣೆಗೊಂಡ ಸ್ಥಳಗಳಲ್ಲಿ ತಕ್ಷಣವೇ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ.Body:ಫೋಟೋ ಹಾಕಲಾಗಿದೆ, ಎಸ್ಐ ನಂದಕುಮಾರ್, ಎಸ್ಐ ಅವಿನಾಶ್, ಎಸ್ಐ ಈರಯ್ಯConclusion:ಪ್ರಕಾಶ್ ಕಡಬ,ಸುಳ್ಯ(ಮಂಗಳೂರು)
ETV Bharat Logo

Copyright © 2024 Ushodaya Enterprises Pvt. Ltd., All Rights Reserved.