ಮಂಗಳೂರು : ನಗರದ ಪಣಂಬೂರು ಕಡಲತೀರದಲ್ಲಿ ಸಮುದ್ರ ಪಾಲಾಗುತ್ತಿದ್ದ ಇಬ್ಬರು ಪ್ರವಾಸಿಗರನ್ನು ಕಡಲ ಜೀವರಕ್ಷಕ ಪಡೆ ರಕ್ಷಣೆ ಮಾಡಿದೆ. ಈ ಘಟನೆಯ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಮಂಗಳೂರಿನಲ್ಲಿ ಸಮುದ್ರಪಾಲಾಗುತ್ತಿದ್ದ ಇಬ್ಬರ ರಕ್ಷಣೆ : ವಿಡಿಯೋ ನೋಡಿ
ನೀರಿಗಿಳಿದ ಇವರು ಸಮುದ್ರದ ಸೆಳೆತಕ್ಕೆ ಸಿಲುಕಿ ದಡಕ್ಕೆ ಬರಲಾಗದೆ ಅಪಾಯಕ್ಕೆ ಸಿಲುಕಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ಜೀವರಕ್ಷಕ ಪಡೆ ಸುಮಾರು 45 ನಿಮಿಷಗಳ ಕಾರ್ಯಾಚರಣೆ ನಡೆಸಿ ಇಬ್ಬರು ಯುವಕರನ್ನು ರಕ್ಷಣೆ ಮಾಡಿದೆ..
![ಮಂಗಳೂರಿನಲ್ಲಿ ಸಮುದ್ರಪಾಲಾಗುತ್ತಿದ್ದ ಇಬ್ಬರ ರಕ್ಷಣೆ : ವಿಡಿಯೋ ನೋಡಿ two-tourist-rescued-in-panambur-beach-mangalore](https://etvbharatimages.akamaized.net/etvbharat/prod-images/768-512-13242684-thumbnail-3x2-rescue.jpg?imwidth=3840)
ಬೆಂಗಳೂರಿನ ಮತ್ತಿಕೆರೆಯ ನಿವಾಸಿಗಳಾದ ಪ್ರಸಾದ್ (20) ಮತ್ತು ರಕ್ಷಿತ್ (20) ರಕ್ಷಣೆಗೊಳಗಾದ ಯುವಕರು. ಇಬ್ಬರೂ ಇಂದು ಮಂಗಳೂರಿಗೆ ಪ್ರವಾಸಕ್ಕೆಂದು ಬಂದಿದ್ದರು. ಸಂಜೆ ಪಣಂಬೂರು ಬೀಚ್ಗೆ ವಿಹಾರಕ್ಕೆ ತೆರಳಿದ್ದರು.
ನೀರಿಗಿಳಿದ ಇವರು ಸಮುದ್ರದ ಸೆಳೆತಕ್ಕೆ ಸಿಲುಕಿ ದಡಕ್ಕೆ ಬರಲಾಗದೆ ಅಪಾಯಕ್ಕೆ ಸಿಲುಕಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ಜೀವರಕ್ಷಕ ಪಡೆ ಸುಮಾರು 45 ನಿಮಿಷಗಳ ಕಾರ್ಯಾಚರಣೆ ನಡೆಸಿ ಇಬ್ಬರು ಯುವಕರನ್ನು ರಕ್ಷಣೆ ಮಾಡಿದೆ.
ಮಂಗಳೂರು : ನಗರದ ಪಣಂಬೂರು ಕಡಲತೀರದಲ್ಲಿ ಸಮುದ್ರ ಪಾಲಾಗುತ್ತಿದ್ದ ಇಬ್ಬರು ಪ್ರವಾಸಿಗರನ್ನು ಕಡಲ ಜೀವರಕ್ಷಕ ಪಡೆ ರಕ್ಷಣೆ ಮಾಡಿದೆ. ಈ ಘಟನೆಯ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಬೆಂಗಳೂರಿನ ಮತ್ತಿಕೆರೆಯ ನಿವಾಸಿಗಳಾದ ಪ್ರಸಾದ್ (20) ಮತ್ತು ರಕ್ಷಿತ್ (20) ರಕ್ಷಣೆಗೊಳಗಾದ ಯುವಕರು. ಇಬ್ಬರೂ ಇಂದು ಮಂಗಳೂರಿಗೆ ಪ್ರವಾಸಕ್ಕೆಂದು ಬಂದಿದ್ದರು. ಸಂಜೆ ಪಣಂಬೂರು ಬೀಚ್ಗೆ ವಿಹಾರಕ್ಕೆ ತೆರಳಿದ್ದರು.
ನೀರಿಗಿಳಿದ ಇವರು ಸಮುದ್ರದ ಸೆಳೆತಕ್ಕೆ ಸಿಲುಕಿ ದಡಕ್ಕೆ ಬರಲಾಗದೆ ಅಪಾಯಕ್ಕೆ ಸಿಲುಕಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ಜೀವರಕ್ಷಕ ಪಡೆ ಸುಮಾರು 45 ನಿಮಿಷಗಳ ಕಾರ್ಯಾಚರಣೆ ನಡೆಸಿ ಇಬ್ಬರು ಯುವಕರನ್ನು ರಕ್ಷಣೆ ಮಾಡಿದೆ.