ETV Bharat / state

ವ್ಯಾನ್ ಮತ್ತು ಸ್ಕೂಟಿ ಡಿಕ್ಕಿ: ಸ್ಕೂಟಿ ಸವಾರ ಸಾವು - ಸುಳ್ಯ ಸ್ಕೂಟಿ ಸವಾರನ ಸಾವಿನ ಸುದ್ದಿ

ಸುಳ್ಯ ಬೆಳ್ಳಾರೆ ಸಮೀಪದ ಕಾವಿನಮೂಲೆಯಲ್ಲಿ ಇಂದು ವ್ಯಾನ್ ಮತ್ತು ಸ್ಕೂಟಿ ನಡುವೆ ಅಪಘಾತ ಸಂಭವಿಸಿ ಸ್ಕೂಟಿ ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ.

Van and Scooty collide
ಸ್ಕೂಟಿ ಸವಾರ ಸಾವು
author img

By

Published : Jan 14, 2020, 8:30 PM IST

ಸುಳ್ಯ: ಬೆಳ್ಳಾರೆ ಸಮೀಪದ ಕಾವಿನಮೂಲೆಯಲ್ಲಿ ಇಂದು ವ್ಯಾನ್ ಮತ್ತು ಸ್ಕೂಟಿ ನಡುವೆ ಡಿಕ್ಕಿ ಸಂಭವಿಸಿದ್ದು ಸ್ಕೂಟಿ ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ.

ಘಟನೆಯಲ್ಲಿ ಕೊಲ್ಲಮೊಗ್ರ ಚಾಂತಳದ ನಿವಾಸಿ ಚಿದಾನಂದ (40 ) ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಬೆಳ್ಳಾರೆ ಕಡೆಯಿಂದ ಸುಳ್ಯಗೆ ಬರುತ್ತಿದ್ದ ಸಾಯಿ ಗುರು ವ್ಯಾನ್ ಹಾಗೂ ಸೋಣಂಗೇರಿ ಕಡೆಯಿಂದ ಬೆಳ್ಳಾರೆ ಕಡೆಗೆ ಹೋಗುತ್ತಿದ್ದ ಕೊಲ್ಲಮೊಗ್ರದ ಚಿದಾನಂದ ಎಂಬವರು ಓಡಿಸುತ್ತಿದ್ದ ಸ್ಕೂಟಿ ಕಾವಿನಮೂಲೆ ಎಂಬಲ್ಲಿ ಪರಸ್ಪರ ಡಿಕ್ಕಿಯಾಗಿದೆ. ಪರಿಣಾಮ ಸ್ಕೂಟಿ ಸವಾರ ಚಿದಾನಂದರ ತಲೆಗೆ ಗಂಭೀರ ಗಾಯಗಳಾಗಿದ್ದು, ಅವರಿಗೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುಲಾಗಿತ್ತು. ಆದರೆ ಅವರು ಮಾಣಿ ಸಮೀಪ ರಸ್ತೆ ಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ.

ಸ್ಕೂಟಿಯ ಹಿಂಬದಿಯಲ್ಲಿ ಸಹ ಸವಾರರಾಗಿದ್ದ ತನ್ನ ಸಂಬಂಧಿಯಾದ ಬೆಳ್ಳಾರೆಯಲ್ಲಿ ಖಾಸಗಿ ಕಂಪನಿ ವಿತರಕ ವಿನೀತ್​ಗೆ ಸ್ವಲ್ಪ ಪ್ರಮಾಣದ ಗಾಯವಾಗಿರುವುದಾಗಿ ತಿಳಿದು ಬಂದಿದೆ. ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುಳ್ಯ: ಬೆಳ್ಳಾರೆ ಸಮೀಪದ ಕಾವಿನಮೂಲೆಯಲ್ಲಿ ಇಂದು ವ್ಯಾನ್ ಮತ್ತು ಸ್ಕೂಟಿ ನಡುವೆ ಡಿಕ್ಕಿ ಸಂಭವಿಸಿದ್ದು ಸ್ಕೂಟಿ ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ.

ಘಟನೆಯಲ್ಲಿ ಕೊಲ್ಲಮೊಗ್ರ ಚಾಂತಳದ ನಿವಾಸಿ ಚಿದಾನಂದ (40 ) ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಬೆಳ್ಳಾರೆ ಕಡೆಯಿಂದ ಸುಳ್ಯಗೆ ಬರುತ್ತಿದ್ದ ಸಾಯಿ ಗುರು ವ್ಯಾನ್ ಹಾಗೂ ಸೋಣಂಗೇರಿ ಕಡೆಯಿಂದ ಬೆಳ್ಳಾರೆ ಕಡೆಗೆ ಹೋಗುತ್ತಿದ್ದ ಕೊಲ್ಲಮೊಗ್ರದ ಚಿದಾನಂದ ಎಂಬವರು ಓಡಿಸುತ್ತಿದ್ದ ಸ್ಕೂಟಿ ಕಾವಿನಮೂಲೆ ಎಂಬಲ್ಲಿ ಪರಸ್ಪರ ಡಿಕ್ಕಿಯಾಗಿದೆ. ಪರಿಣಾಮ ಸ್ಕೂಟಿ ಸವಾರ ಚಿದಾನಂದರ ತಲೆಗೆ ಗಂಭೀರ ಗಾಯಗಳಾಗಿದ್ದು, ಅವರಿಗೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುಲಾಗಿತ್ತು. ಆದರೆ ಅವರು ಮಾಣಿ ಸಮೀಪ ರಸ್ತೆ ಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ.

ಸ್ಕೂಟಿಯ ಹಿಂಬದಿಯಲ್ಲಿ ಸಹ ಸವಾರರಾಗಿದ್ದ ತನ್ನ ಸಂಬಂಧಿಯಾದ ಬೆಳ್ಳಾರೆಯಲ್ಲಿ ಖಾಸಗಿ ಕಂಪನಿ ವಿತರಕ ವಿನೀತ್​ಗೆ ಸ್ವಲ್ಪ ಪ್ರಮಾಣದ ಗಾಯವಾಗಿರುವುದಾಗಿ ತಿಳಿದು ಬಂದಿದೆ. ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಸುಳ್ಯ
ಬೆಳ್ಳಾರೆ ಸಮೀಪದ ಕಾವಿನಮೂಲೆಯಲ್ಲಿ ಇಂದು ವ್ಯಾನ್ ಮತ್ತು ಸ್ಕೂಟಿ ಢಿಕ್ಕಿ ಹೊಡೆದುಕೊಂಡು ಗಂಭೀರ ಗಾಯಗೊಂಡಿದ್ದ ಸ್ಕೂಟಿ ಸವಾರ ಕೊಲ್ಲಮೊಗ್ರ ಚಾಂತಳದ ನಿವಾಸಿ ಚಿದಾನಂದರವರು (40 ) ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.Body:ಬೆಳ್ಳಾರೆ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಸಾಯಿ ಗುರು ವ್ಯಾನ್ ಹಾಗೂ ಸೋಣಂಗೇರಿ ಕಡೆಯಿಂದ ಬೆಳ್ಳಾರೆ ಕಡೆಗೆ ಹೋಗುತ್ತಿದ್ದ ಕೊಲ್ಲಮೊಗ್ರದ ಚಿದಾನಂದ ಎಂಬವರು ಓಡಿಸುತ್ತಿದ್ದ ಸ್ಕೂಟಿ ಕಾವಿನಮೂಲೆ ಎಂಬಲ್ಲಿ ಢಿಕ್ಕಿ ಹೊಡೆದಿದೆ.ಪರಿಣಾಮ ಸ್ಕೂಟಿ ಸವಾರ ಚಿದಾನಂದರಿಗೆ ತಲೆಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುಲಾಗಿತ್ತು.ಆದರೆ ಅವರು ಮಾಣಿ ಸಮೀಪ ತಲುಪುವಾಗ ಮೃತಪಟ್ಟರೆಂದು ತಿಳಿದುಬಂದಿದೆ.

ಸ್ಕೂಟಿಯ ಹಿಂಬದಿಯಲ್ಲಿ ಸಹಸವಾರರಾಗಿದ್ದ ತನ್ನ ಸಂಭಂದಿಯಾದ ಬೆಳ್ಳಾರೆಯಲ್ಲಿ ಖಾಸಗಿ ಕಂಪನಿ ವಿತರಕ ವಿನೀತ್ ರವರಿಗೆ ಸ್ವಲ್ಪ ಪ್ರಮಾಣದ ಗಾಯವಾಗಿರುವುದಾಗಿ ತಿಳಿದು ಬಂದಿದೆ. ಇನ್ನು ಈ ಬಗ್ಗೆ ಬೆಳ್ಳಾರೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Conclusion:ಫೋಟೋ ಹಾಕಲಾಗಿದೆ.ಬ್ಲರ್ ಮಾಡಿ ಹಾಕಿ.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.