ETV Bharat / state

ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಕುಕ್ಕೆ ದೇವಸ್ಥಾನದ ಸ್ವಾಮೀಜಿ ಅಲ್ಲ - undefined

ಸರ್ಪ ಸಂಸ್ಕಾರ, ಆಶ್ಲೇಷಾ ಬಲಿ ಸೇರಿದಂತೆ ಹಲವಾರು ಸೇವೆಗಳನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹೆಸರಿನಲ್ಲಿ ಸಂಪುಟ ನರಸಿಂಹ ಮಠದಲ್ಲಿ ನಡೆಸಲಾಗುತ್ತಿತ್ತು. ಈ ಸಂಬಂಧ ಇತ್ತೀಚೆಗೆ ಗೊಂದಲಗಳು ತಾರಕಕ್ಕೇರಿದ್ದವು. ಹಾಗಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹಿತ ರಕ್ಷಣಾ ವೇದಿಕೆಯು ಪತ್ರಿಕಾಗೋಷ್ಠಿ ನಡೆಸಿ ಈ ವಿಚಾರವನ್ನು ತಿಳಿಸಿದೆ.

ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಕುಕ್ಕೆ ದೇವಸ್ಥಾನದ ಸ್ವಾಮೀಜಿ ಅಲ್ಲ
author img

By

Published : Jun 10, 2019, 5:00 PM IST

ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಸರ್ಕಾರದ ಮುಜರಾಯಿ ಇಲಾಖೆಯ ಅಧೀನದಲ್ಲಿರುವ ದೇವಸ್ಥಾನವಾಗಿದ್ದು, ಇದಕ್ಕೆ ಯಾವುದೇ ಸ್ವಾಮೀಜಿಗಳಿಲ್ಲ. ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಕುಕ್ಕೆ ದೇವಸ್ಥಾನದ ಸ್ವಾಮೀಜಿಯಲ್ಲ.ಅವರು ಸಂಪುಟ ನರಸಿಂಹ ಮಠದ ಸ್ವಾಮೀಜಿ ಅಷ್ಟೇ ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹಿತ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಮಹೇಶ್ ಕುಮಾರ್ ಕರಿಕ್ಕಳ ಹೇಳಿದ್ದಾರೆ.

ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಕುಕ್ಕೆ ದೇವಸ್ಥಾನದ ಸ್ವಾಮೀಜಿ ಅಲ್ಲ

ಸರ್ಪ ಸಂಸ್ಕಾರ, ಆಶ್ಲೇಷಾ ಬಲಿ ಸೇರಿದಂತೆ ಹಲವಾರು ಸೇವೆಗಳನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹೆಸರಿನಲ್ಲಿ ಸಂಪುಟ ನರಸಿಂಹ ಮಠದಲ್ಲಿ ನಡೆಸಲಾಗುತ್ತಿತ್ತು. ಈ ಸಂಬಂಧ ಇತ್ತೀಚೆಗೆ ಗೊಂದಲಗಳು ತಾರಕಕ್ಕೇರಿದ್ದವು. ಹಾಗಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹಿತ ರಕ್ಷಣಾ ವೇದಿಕೆಯು ಪತ್ರಿಕಾಗೋಷ್ಠಿ ನಡೆಸಿ ಈ ವಿಚಾರವನ್ನು ತಿಳಿಸಿದೆ.

ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರುವ ಭಕ್ತರನ್ನು ಸಂಪುಟ ನರಸಿಂಹ ಮಠಕ್ಕೆ ಕರೆದುಕೊಂಡು ಹೋಗಿ ದೇವಸ್ಥಾನದ ಹೆಸರಿನಲ್ಲಿ ಸರ್ಪ ಸಂಸ್ಕಾರ ಸೇವೆಯನ್ನು ಹೆಚ್ಚಿನ ಹಣ ಪಡೆದು ಮಾಡುತ್ತಾರೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆವರಣದಲ್ಲಿರುವ ಸಂಪುಟ ನರಸಿಂಹ ಮಠವನ್ನು ಸುಬ್ರಹ್ಮಣ್ಯ ದೇವಸ್ಥಾನದ ಮಠವೆಂದು ತಪ್ಪು ತಿಳಿದುಕೊಂಡಿದ್ದಾರೆ. ಈ ಕಾರಣಕ್ಕಾಗಿ ಈ ಘಟನೆಗಳು ನಡೆಯುತ್ತಿವೆ ಎಂದು ಮಾಹಿತಿ ನೀಡಿದರು.

ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಸರ್ಕಾರದ ಮುಜರಾಯಿ ಇಲಾಖೆಯ ಅಧೀನದಲ್ಲಿರುವ ದೇವಸ್ಥಾನವಾಗಿದ್ದು, ಇದಕ್ಕೆ ಯಾವುದೇ ಸ್ವಾಮೀಜಿಗಳಿಲ್ಲ. ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಕುಕ್ಕೆ ದೇವಸ್ಥಾನದ ಸ್ವಾಮೀಜಿಯಲ್ಲ.ಅವರು ಸಂಪುಟ ನರಸಿಂಹ ಮಠದ ಸ್ವಾಮೀಜಿ ಅಷ್ಟೇ ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹಿತ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಮಹೇಶ್ ಕುಮಾರ್ ಕರಿಕ್ಕಳ ಹೇಳಿದ್ದಾರೆ.

ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಕುಕ್ಕೆ ದೇವಸ್ಥಾನದ ಸ್ವಾಮೀಜಿ ಅಲ್ಲ

ಸರ್ಪ ಸಂಸ್ಕಾರ, ಆಶ್ಲೇಷಾ ಬಲಿ ಸೇರಿದಂತೆ ಹಲವಾರು ಸೇವೆಗಳನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹೆಸರಿನಲ್ಲಿ ಸಂಪುಟ ನರಸಿಂಹ ಮಠದಲ್ಲಿ ನಡೆಸಲಾಗುತ್ತಿತ್ತು. ಈ ಸಂಬಂಧ ಇತ್ತೀಚೆಗೆ ಗೊಂದಲಗಳು ತಾರಕಕ್ಕೇರಿದ್ದವು. ಹಾಗಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹಿತ ರಕ್ಷಣಾ ವೇದಿಕೆಯು ಪತ್ರಿಕಾಗೋಷ್ಠಿ ನಡೆಸಿ ಈ ವಿಚಾರವನ್ನು ತಿಳಿಸಿದೆ.

ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರುವ ಭಕ್ತರನ್ನು ಸಂಪುಟ ನರಸಿಂಹ ಮಠಕ್ಕೆ ಕರೆದುಕೊಂಡು ಹೋಗಿ ದೇವಸ್ಥಾನದ ಹೆಸರಿನಲ್ಲಿ ಸರ್ಪ ಸಂಸ್ಕಾರ ಸೇವೆಯನ್ನು ಹೆಚ್ಚಿನ ಹಣ ಪಡೆದು ಮಾಡುತ್ತಾರೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆವರಣದಲ್ಲಿರುವ ಸಂಪುಟ ನರಸಿಂಹ ಮಠವನ್ನು ಸುಬ್ರಹ್ಮಣ್ಯ ದೇವಸ್ಥಾನದ ಮಠವೆಂದು ತಪ್ಪು ತಿಳಿದುಕೊಂಡಿದ್ದಾರೆ. ಈ ಕಾರಣಕ್ಕಾಗಿ ಈ ಘಟನೆಗಳು ನಡೆಯುತ್ತಿವೆ ಎಂದು ಮಾಹಿತಿ ನೀಡಿದರು.

Intro:ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಸರಕಾರದ ಮುಜರಾಯಿ ಇಲಾಖೆಯ ಅಧೀನದಲ್ಲಿರುವ ದೇವಸ್ಥಾನ ಆಗಿದ್ದು ಇದಕ್ಕೆ ಯಾವುದೇ ಸ್ವಾಮೀಜಿಗಳಿಲ್ಲ. ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಕುಕ್ಕೆ ದೇವಸ್ಥಾನದ ಸ್ವಾಮೀಜಿಯಲ್ಲ. ಅವರು ಸಂಪುಟ ನರಸಿಂಹ ಮಠದ ಸ್ವಾಮೀಜಿ ಅಷ್ಟೇ ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹಿತರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಮಹೇಶ್ ಕುಮಾರ್ ಕರಿಕ್ಕಳ ತಿಳಿಸಿದ್ದಾರೆ.


Body:ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯುವ ಸರ್ಪಸಂಸ್ಕಾರ, ಆಶ್ಲೇಷಾ ಬಲಿ ಸೇರಿದಂತೆ ಸೇವೆಗಳನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹೆಸರಿನಲ್ಲಿ ಕುಕ್ಕೆಯಲ್ಲಿರುವ ಸಂಪುಟ ನರಸಿಂಹ ಮಠದಲ್ಲಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಇತ್ತೀಚೆಗೆ ಗೊಂದಲಗಳು ತಾರಕಕ್ಕೇರಿದ ಹಿನ್ನೆಲೆಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹಿತರಕ್ಷಣಾ ವೇದಿಕೆಯು ಪತ್ರಿಕಾಗೋಷ್ಠಿ ನಡೆಸಿ ಈ ವಿಚಾರಚನ ತಿಳಿಸಿದೆ.
ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರುವ ಭಕ್ತರನ್ನು ಸಂಪುಟ ನರಸಿಂಹ ಮಠಕ್ಕೆ ಕರೆದುಕೊಂಡು ಹೋಗಿ ದೇವಸ್ಥಾನದ ಹೆಸರಿನಲ್ಲಿ ಸರ್ಪಸಂಸ್ಕಾರ ಸೇವೆಯನ್ನು ಹೆಚ್ಚಿನ ಹಣ ಪಡೆದು ಮಾಡುತ್ತಾರೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆವರಣದಲ್ಲಿರುವ ಸಂಪುಟ ನರಸಿಂಹ ಮಠವನ್ನು ಸುಬ್ರಹ್ಮಣ್ಯ ದೇವಸ್ಥಾನದ ಮಠವೆಂದು ತಪ್ಪು ತಿಳಿದುಕೊಂಡು , ಅಲ್ಲಿರುವ ಸ್ವಾಮೀಜಿಗಳನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಸ್ವಾಮೀಜಿ ಎಂದು ದೇವಸ್ಥಾನಕ್ಕೆ ಬರುವ ಭಕ್ತರು ತಪ್ಪು ತಿಳಿದುಕೊಳ್ಳುತ್ತಿದ್ದಾರೆ. ಆದರೆ ಅವರು ವೈಷ್ಣವ ಪಂಥಕ್ಕೆ ಸೇರಿದ ಸಂಪುಟ ನರಸಿಂಹ ಮಠದ ಸ್ವಾಮೀಜಿಗಳು. ಶಿಕ್ಷಣ ,‌ಭೋಧನೆ ಕಾರ್ಯ ಮಾಡಬೇಕಾದ ಅವರು ಶೈವ ದೇವಸ್ಥಾನದ ಹೆಸರಿನಲ್ಲಿ ಅಪರ ಕ್ರೀಯೆ ಮಾಡಬಾರದು ಎಂದು ಹೇಳಿದರು.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪಸಂಸ್ಕಾರ ಸೇವೆಯನ್ನು ಮಾಡಬೇಕೆಂದು ಬರುವ ಭಕ್ತರಿಗೆ ಸಂಪುಟ ನರಸಿಂಹ ಮಠದಲ್ಲಿ ಸರ್ಪಸಂಸ್ಕಾರ ಮಾಡಿದರೆ ಅದರ ಫಲ ಸಿಗುವುದಿಲ್ಲ. ಇದರಿಂದ ದೇವಾಲಯದ ಬಗ್ಗೆ ಗೌರವ ಹೋಗುತ್ತದೆ ಎಂದು ಅವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಸಮಿತಿ ಯ ಗುರುಪ್ರಸಾದ್ ಪಂಜ,ಶಿವರಾಮ್ ರೈ, ಶ್ರೀನಾಥ್ ಭಟ್, ರವಿಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು



Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.