ETV Bharat / state

ಬಂಟ್ವಾಳ: ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

author img

By

Published : Sep 17, 2020, 4:35 PM IST

ಬಂಟ್ವಾಳ ತಾಲೂಕಿನಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಸಾಂಕೇತಿಕವಾಗಿ ವಿಶ್ವಕರ್ಮ ಜಯಂತಿ ಆಚರಿಸಲಾಯಿತು.

Vishwakarma jayanti
Vishwakarma jayanti

ಬಂಟ್ವಾಳ: ಮಿನಿ ವಿಧಾನಸೌಧದ ಸಭಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಸಾಂಕೇತಿಕವಾಗಿ ವಿಶ್ವಕರ್ಮ ಜಯಂತಿ ಆಚರಿಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿ ತಾಲೂಕು ಕಚೇರಿಯ ಕೇಂದ್ರ ಸ್ಥಾನಿಯ ಶಿರಸ್ತೇದಾರ್ ರಾಧಾಕೃಷ್ಣ ಅವರು ಮಾತನಾಡಿ, ವಿಶ್ವಕರ್ಮ ಶಿಲ್ಪಕಲೆಗಳ ದೇವರು. ನಮ್ಮ ಪುರಾಣಗಳಲ್ಲಿ ಬರುವ ಪ್ರಸಿದ್ಧ ನಗರಗಳ ನಿರ್ಮಾತೃ. ಲೋಕದ ಸೃಷ್ಟಿ ವಿಶ್ವಕರ್ಮರ ಕೆಲಸದಿಂದ ಆಯಿತು ಎಂಬ ಮಾತಿದೆ. ಆದ್ದರಿಂದ ಇವರು ಕ್ರಿಯಾಶೀಲ ಚಟುವಟಿಕೆಗಳ ಮೂಲ ಎನ್ನಬಹುದು ಎಂದರು.

ಕಾರ್ಯಕ್ರಮದಲ್ಲಿ ತಾಲೂಕು ಕಚೇರಿ ಸಿಬ್ಬಂದಿ ವರ್ಗ, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಶುಕುಮಾರ್ ಉಪಸ್ಥಿತರಿದ್ದರು.

ಬಂಟ್ವಾಳ: ಮಿನಿ ವಿಧಾನಸೌಧದ ಸಭಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಸಾಂಕೇತಿಕವಾಗಿ ವಿಶ್ವಕರ್ಮ ಜಯಂತಿ ಆಚರಿಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿ ತಾಲೂಕು ಕಚೇರಿಯ ಕೇಂದ್ರ ಸ್ಥಾನಿಯ ಶಿರಸ್ತೇದಾರ್ ರಾಧಾಕೃಷ್ಣ ಅವರು ಮಾತನಾಡಿ, ವಿಶ್ವಕರ್ಮ ಶಿಲ್ಪಕಲೆಗಳ ದೇವರು. ನಮ್ಮ ಪುರಾಣಗಳಲ್ಲಿ ಬರುವ ಪ್ರಸಿದ್ಧ ನಗರಗಳ ನಿರ್ಮಾತೃ. ಲೋಕದ ಸೃಷ್ಟಿ ವಿಶ್ವಕರ್ಮರ ಕೆಲಸದಿಂದ ಆಯಿತು ಎಂಬ ಮಾತಿದೆ. ಆದ್ದರಿಂದ ಇವರು ಕ್ರಿಯಾಶೀಲ ಚಟುವಟಿಕೆಗಳ ಮೂಲ ಎನ್ನಬಹುದು ಎಂದರು.

ಕಾರ್ಯಕ್ರಮದಲ್ಲಿ ತಾಲೂಕು ಕಚೇರಿ ಸಿಬ್ಬಂದಿ ವರ್ಗ, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಶುಕುಮಾರ್ ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.