ETV Bharat / state

ಸಿಎಎ, ಎನ್​ಆರ್​ಸಿ ವಿರುದ್ಧದ ಪ್ರತಿಭಟನೆ ತಡೆಯದಂತೆ ಪೊಲೀಸರಿಗೆ ಎಚ್ಚರಿಕೆ

ಮಂಗಳೂರಲ್ಲಿ ಮುಸ್ಲಿಂ ಸೆಂಟ್ರಲ್​ ಕಮಿಟಿ ಹಮ್ಮಿಕೊಂಡ ಸಿಎಎ ವಿರುದ್ಧದ ಪ್ರತಿಭಟನೆಗೆ ಪೊಲೀಸರು ಸಹಕರಿಸಬೇಕು. ನಾಗರಿಕರನ್ನು ತಡೆಯುವ ಪ್ರಯತ್ನ ಮಾಡಬಾರದು ಎಂದು ಮಾಜಿ ಶಾಸಕ ಮೊಯಿದ್ದೀನ್​ ಬಾವ ಎಚ್ಚರಿಕೆ ನೀಡಿದ್ದಾರೆ.

author img

By

Published : Jan 15, 2020, 5:40 AM IST

Former MLA M Bawa
ಮಾಜಿ ಶಾಸಕ ಮೊಯಿದ್ದೀನ್​ ಬಾವ

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು (ಜ.15) ನಗರದಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಭಾಗಿಯಾಗುವ ನಾಗರಿಕರಿಗೆ ತೊಂದರೆ ಮಾಡಬೇಡಿ. ಅವರನ್ನು ತಡೆಯ ಬೇಡಿ. ಇದರಿಂದ ಕಾನೂನು ಕೈಗೆತ್ತಿಕೊಳ್ಳಬಹುದು ಎಂದು ಮಾಜಿ ಶಾಸಕ ಮೊಯಿದ್ದೀನ್​ ಬಾವ ಎಚ್ಚರಿಕೆ ನೀಡಿದ್ದಾರೆ.

ಮಾಜಿ ಶಾಸಕ ಮೊಯಿದ್ದೀನ್​ ಬಾವ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಡ್ಯಾರ್ ಹೊರವಲಯದಲ್ಲಿ ಮುಸ್ಲಿಂ ಸೆಂಟ್ರಲ್​ ಕಮಿಟಿ ಹಮ್ಮಿಕೊಂಡ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಹೊರ ಜಿಲ್ಲೆಗಳಿಂದಲೂ ಅನೇಕ ನಾಗರಿಕರು ಭಾಗವಹಿಸಿದ್ದಾರೆ. ಅವರನ್ನು ಎಲ್ಲಿಯೂ ತಡೆಗಟ್ಟುವ ಪ್ರಯತ್ನಕ್ಕೆ ಪೊಲೀಸರು ಮುಂದಾಗಬಾರದು. ಅವರಿಗೆ ಸಮಸ್ಯೆಯಾದರೆ ಕಾನೂನು ಸುವ್ಯವಸ್ಥೆಗೆ ತೊಂದರೆಯಾಗುತ್ತದೆ. ದಯಮಾಡಿ ಅವರನ್ನು ತಡೆಯ ಬೇಡಿ ಎಂದು ಮನವಿ ಮಾಡಿದ್ದಾರೆ.

ಪೊಲೀಸ್​ ಅಧಿಕಾರಿಗಳು ಪ್ರತಿಭಟನೆಗೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು.

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು (ಜ.15) ನಗರದಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಭಾಗಿಯಾಗುವ ನಾಗರಿಕರಿಗೆ ತೊಂದರೆ ಮಾಡಬೇಡಿ. ಅವರನ್ನು ತಡೆಯ ಬೇಡಿ. ಇದರಿಂದ ಕಾನೂನು ಕೈಗೆತ್ತಿಕೊಳ್ಳಬಹುದು ಎಂದು ಮಾಜಿ ಶಾಸಕ ಮೊಯಿದ್ದೀನ್​ ಬಾವ ಎಚ್ಚರಿಕೆ ನೀಡಿದ್ದಾರೆ.

ಮಾಜಿ ಶಾಸಕ ಮೊಯಿದ್ದೀನ್​ ಬಾವ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಡ್ಯಾರ್ ಹೊರವಲಯದಲ್ಲಿ ಮುಸ್ಲಿಂ ಸೆಂಟ್ರಲ್​ ಕಮಿಟಿ ಹಮ್ಮಿಕೊಂಡ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಹೊರ ಜಿಲ್ಲೆಗಳಿಂದಲೂ ಅನೇಕ ನಾಗರಿಕರು ಭಾಗವಹಿಸಿದ್ದಾರೆ. ಅವರನ್ನು ಎಲ್ಲಿಯೂ ತಡೆಗಟ್ಟುವ ಪ್ರಯತ್ನಕ್ಕೆ ಪೊಲೀಸರು ಮುಂದಾಗಬಾರದು. ಅವರಿಗೆ ಸಮಸ್ಯೆಯಾದರೆ ಕಾನೂನು ಸುವ್ಯವಸ್ಥೆಗೆ ತೊಂದರೆಯಾಗುತ್ತದೆ. ದಯಮಾಡಿ ಅವರನ್ನು ತಡೆಯ ಬೇಡಿ ಎಂದು ಮನವಿ ಮಾಡಿದ್ದಾರೆ.

ಪೊಲೀಸ್​ ಅಧಿಕಾರಿಗಳು ಪ್ರತಿಭಟನೆಗೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು.

Intro:ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಾಳೆ ನಗರದ ಅಡ್ಯಾರ್ ಹೊರವಲಯದಲ್ಲಿ ನಡೆಯುವ ಪ್ರತಿಭಟನ ಸಮಾವೇಶದಲ್ಲಿ ಭಾಗವಹಿಸಲು ಬರುವವರನ್ನು ಯಾವುದೇ ಕಾರಣಕ್ಕೆ ತಡೆಯಬಾರದೆಂದು ಪೋಲಿಸರಲ್ಲಿ ಕೈ ಮುಗಿದು ಮನವಿ ಮಾಡ್ತೇನೆ ಎಂದು ಮಾಜಿ ಶಾಸಕ ಮೊಯ್ದೀನ್ ಬಾವ ಹೇಳಿಕೆ‌ ನೀಡಿದ್ದಾರೆ.

Body:ನಗರದಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು ಮುಸ್ಲಿಂ ಸೆಂಟ್ರಲ್ ಕಮಿಟಿಯ ವತಿಯಿಂದ ನಾಳೆ ಬೃಹತ್ ಪ್ರತಿಭಟನಾ ಸಮಾವೇಶ ನಡೆಯಲಿದೆ. ಈ ಸಮಾವೇಶದಲ್ಲಿ ಭಾಗವಹಿಸಲು ದ.ಕ. ಜಿಲ್ಲೆಯಿಂದ, ಹೊರ ಜಿಲ್ಲೆಗಳಿಂದ ಸಾಕಷ್ಟು ಮಂದಿ ಬರುವ ನಿರೀಕ್ಷೆ ಇದೆ. ಪ್ರತಿಭಟನಾ ಸಭೆಗೆ ಬಂದ ಪ್ರತಿಭಟನಾಕಾರರು ಜಾಸ್ತಿ ಆದರೆಂದು ಪೊಲೀಸರು ಅವರನ್ನು ಅಲ್ಲಲ್ಲಿ ತಡೆಯುವ ಪ್ರಯತ್ನ ನಡೆಸದಿರಿ. ಆದ್ದರಿಂದ ನಾಗರಿಕರು ತೊಂದರೆಯಾಯಿತೆಂದು ಅವರು ಕಾನೂನುನನ್ನು ಕೈಗೆತ್ತಿಕೊಳ್ಳಬಹುದು. ದಯವಿಟ್ಟು ಅದಕ್ಕೆ ಅವಕಾಶ ಮಾಡಿ ಕೊಡಬಾರದು. ನಾಳೆ ಎಷ್ಟೇ ಕಷ್ಟ ಆದರೂ ಅವರು ಪ್ರತಿಭಟನೆಯಲ್ಲಿ ಭಾಗಿಯಾಗುವಂತೆ ಪೊಲೀಸ್ ಅಧಿಕಾರಿಗಳು ಸಹಕರಿಸಬೇಕೆಂದು ಮೊಯ್ದೀನ್ ಬಾವಾ ಹೇಳಿದರು.

Reporter_Vishwanath PanjimogaruConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.