ETV Bharat / state

ಗೋಡೆ ನಿರ್ಮಾಣದ ವೇಳೆ ಗುಡ್ಡ ಕುಸಿದು ಕಾರ್ಮಿಕ ಸಾವು: ಇಬ್ಬರಿಗೆ ಗಾಯ

author img

By

Published : Nov 13, 2019, 6:14 PM IST

ಕುಡುಪು ದೇವಸ್ಥಾನದ ಬಳಿಯ ಖಾಸಗಿ ಕಾಲೇಜಿನ ಆವರಣದ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿದು ಕಾರ್ಮಿಕ ಸಾವಿಗೀಡಾಗಿದ್ದಾನೆ.

ಗೊಡೆ ನಿರ್ಮಾಣದ ವೇಳೆ ಗುಡ್ಡ ಕುಸಿದು ಕಾರ್ಮಿಕ ಸಾವು

ಮಂಗಳೂರು: ಗೋಡೆ ನಿರ್ಮಾಣ ಮಾಡುತ್ತಿರುವಾಗ ಗುಡ್ಡ ಕುಸಿದು ಕಾರ್ಮಿಕರೊಬ್ಬರು ಸಾವನ್ನಪ್ಪಿದ ಘಟನೆ ಕುಡುಪುವಿನಲ್ಲಿ ನಡೆದಿದೆ.

ಗೋಡೆ ನಿರ್ಮಾಣದ ವೇಳೆ ಗುಡ್ಡ ಕುಸಿದು ಕಾರ್ಮಿಕ ಸಾವು

ಮಂಗಳೂರಿನ ಮೂಡುಶೆಡ್ಡೆಯ ಶ್ಯಾಮ್ (47) ಮೃತ ದುರ್ದೈವಿ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಡುಪು ದೇವಸ್ಥಾನದ ಬಳಿಯ ಖಾಸಗಿ ಕಾಲೇಜಿನ ಆವರಣದ ಗೋಡೆ ಕಾಮಗಾರಿ ವೇಳೆ ಈ ದುರಂತ ಸಂಭವಿಸಿದೆ. ಈ ಸಂಬಂಧ ಮಂಗಳೂರಿನ ಕಂಕನಾಡಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು: ಗೋಡೆ ನಿರ್ಮಾಣ ಮಾಡುತ್ತಿರುವಾಗ ಗುಡ್ಡ ಕುಸಿದು ಕಾರ್ಮಿಕರೊಬ್ಬರು ಸಾವನ್ನಪ್ಪಿದ ಘಟನೆ ಕುಡುಪುವಿನಲ್ಲಿ ನಡೆದಿದೆ.

ಗೋಡೆ ನಿರ್ಮಾಣದ ವೇಳೆ ಗುಡ್ಡ ಕುಸಿದು ಕಾರ್ಮಿಕ ಸಾವು

ಮಂಗಳೂರಿನ ಮೂಡುಶೆಡ್ಡೆಯ ಶ್ಯಾಮ್ (47) ಮೃತ ದುರ್ದೈವಿ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಡುಪು ದೇವಸ್ಥಾನದ ಬಳಿಯ ಖಾಸಗಿ ಕಾಲೇಜಿನ ಆವರಣದ ಗೋಡೆ ಕಾಮಗಾರಿ ವೇಳೆ ಈ ದುರಂತ ಸಂಭವಿಸಿದೆ. ಈ ಸಂಬಂಧ ಮಂಗಳೂರಿನ ಕಂಕನಾಡಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಮಂಗಳೂರು: ಮಂಗಳೂರಿನ ಕುಡುಪುವಿನಲ್ಲಿ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ ಗುಡ್ಡ ಕುಸಿದು ಕಾರ್ಮಿಕರೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ.
Body:
ಮಂಗಳೂರಿನ ಮೂಡುಶೆಡ್ಡೆಯ ಶ್ಯಾಮ್ (47) ಮೃತಪಟ್ಟವರು. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕುಡುಪು ದೇವಸ್ಥಾನದ ಬಳಿ ಈ ಘಟನೆ ನಡೆದಿದೆ. ಇಲ್ಲಿನ ಖಾಸಗಿ ಕಾಲೇಜಿನ ಆವರಣ ಗೋಡೆಯ ಕಾಮಗಾರಿ ವೇಳೆ ಈ ದುರಂತ ಸಂಭವಿಸಿದೆ. ಮಂಗಳೂರಿನ ಕಂಕನಾಡಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.