ಮಂಗಳೂರು: ಗೋಡೆ ನಿರ್ಮಾಣ ಮಾಡುತ್ತಿರುವಾಗ ಗುಡ್ಡ ಕುಸಿದು ಕಾರ್ಮಿಕರೊಬ್ಬರು ಸಾವನ್ನಪ್ಪಿದ ಘಟನೆ ಕುಡುಪುವಿನಲ್ಲಿ ನಡೆದಿದೆ.
ಗೋಡೆ ನಿರ್ಮಾಣದ ವೇಳೆ ಗುಡ್ಡ ಕುಸಿದು ಕಾರ್ಮಿಕ ಸಾವು: ಇಬ್ಬರಿಗೆ ಗಾಯ
ಕುಡುಪು ದೇವಸ್ಥಾನದ ಬಳಿಯ ಖಾಸಗಿ ಕಾಲೇಜಿನ ಆವರಣದ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿದು ಕಾರ್ಮಿಕ ಸಾವಿಗೀಡಾಗಿದ್ದಾನೆ.
![ಗೋಡೆ ನಿರ್ಮಾಣದ ವೇಳೆ ಗುಡ್ಡ ಕುಸಿದು ಕಾರ್ಮಿಕ ಸಾವು: ಇಬ್ಬರಿಗೆ ಗಾಯ](https://etvbharatimages.akamaized.net/etvbharat/prod-images/768-512-5052618-thumbnail-3x2-brm.jpg?imwidth=3840)
ಮಂಗಳೂರಿನ ಮೂಡುಶೆಡ್ಡೆಯ ಶ್ಯಾಮ್ (47) ಮೃತ ದುರ್ದೈವಿ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಡುಪು ದೇವಸ್ಥಾನದ ಬಳಿಯ ಖಾಸಗಿ ಕಾಲೇಜಿನ ಆವರಣದ ಗೋಡೆ ಕಾಮಗಾರಿ ವೇಳೆ ಈ ದುರಂತ ಸಂಭವಿಸಿದೆ. ಈ ಸಂಬಂಧ ಮಂಗಳೂರಿನ ಕಂಕನಾಡಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ಗೋಡೆ ನಿರ್ಮಾಣ ಮಾಡುತ್ತಿರುವಾಗ ಗುಡ್ಡ ಕುಸಿದು ಕಾರ್ಮಿಕರೊಬ್ಬರು ಸಾವನ್ನಪ್ಪಿದ ಘಟನೆ ಕುಡುಪುವಿನಲ್ಲಿ ನಡೆದಿದೆ.
ಮಂಗಳೂರಿನ ಮೂಡುಶೆಡ್ಡೆಯ ಶ್ಯಾಮ್ (47) ಮೃತ ದುರ್ದೈವಿ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಡುಪು ದೇವಸ್ಥಾನದ ಬಳಿಯ ಖಾಸಗಿ ಕಾಲೇಜಿನ ಆವರಣದ ಗೋಡೆ ಕಾಮಗಾರಿ ವೇಳೆ ಈ ದುರಂತ ಸಂಭವಿಸಿದೆ. ಈ ಸಂಬಂಧ ಮಂಗಳೂರಿನ ಕಂಕನಾಡಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Body:
ಮಂಗಳೂರಿನ ಮೂಡುಶೆಡ್ಡೆಯ ಶ್ಯಾಮ್ (47) ಮೃತಪಟ್ಟವರು. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕುಡುಪು ದೇವಸ್ಥಾನದ ಬಳಿ ಈ ಘಟನೆ ನಡೆದಿದೆ. ಇಲ್ಲಿನ ಖಾಸಗಿ ಕಾಲೇಜಿನ ಆವರಣ ಗೋಡೆಯ ಕಾಮಗಾರಿ ವೇಳೆ ಈ ದುರಂತ ಸಂಭವಿಸಿದೆ. ಮಂಗಳೂರಿನ ಕಂಕನಾಡಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Conclusion: