ETV Bharat / state

ಡಿ.ಕೆ‌.ಶಿವಕುಮಾರ್ ಬಿಡುಗಡೆಗಾಗಿ ಮಂಗಳೂರಿನಲ್ಲಿ ವಿಶೇಷ ಹೋಮ,ಪ್ರಾರ್ಥನೆ - Worship in Dakshinakannad district for Dks

ಇಡಿ ವಶದಲ್ಲಿರುವ ಮಾಜಿ ಸಚಿವ ಡಿಕೆ ಶಿವಕುಮಾರ್​ ಬೇಲ್​ ಸಿಗಲಿ ಎಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್​ನಿಂದ ಹೋಮ ಹವನ ನಡೆಸಲಾಯಿತು.

ಡಿ.ಕೆ‌.ಶಿವಕುಮಾರ್ ಬಿಡುಗಡೆಗಾಗಿ ಮಂಗಳೂರಿನಲ್ಲಿ ವಿಶೇಷ ಹೋಮ,ಪ್ರಾರ್ಥನೆ
author img

By

Published : Sep 17, 2019, 8:57 PM IST

ಮಂಗಳೂರು: ಇಡಿ ಬಲೆಯಲ್ಲಿ ಸಿಲುಕಿರುವ ಮಾಜಿ ಸಚಿವ ಡಿ.ಕೆ‌.ಶಿವಕುಮಾರ್ ಬಿಡುಗಡೆಗೆ ಪ್ರಾರ್ಥಿಸಿ ಡಿಕೆಶಿ ಅಭಿಮಾನಿ ಬಳಗ ಸುಳ್ಯ ಶ್ರೀ ಚೆನ್ನಕೇಶವ ದೇವಾಲಯ ಹಾಗೂ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಹೋಮ ನಡೆಸಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಡಿ.ಕೆ‌.ಶಿವಕುಮಾರ್ ಬಿಡುಗಡೆಗಾಗಿ ಮಂಗಳೂರಿನಲ್ಲಿ ವಿಶೇಷ ಹೋಮ,ಪ್ರಾರ್ಥನೆ

ಡಿಕೆಶಿ ಸಂಕಷ್ಟ ನಿವಾರಣೆಯಾಗಿ ಆರೋಗ್ಯ ಸುಧಾರಣೆ ಆಗಬೇಕು. ಬೇಗನೆ ಜಾಮೀನು ದೊರೆತು ಬಿಡುಗಡೆಯಾಗಬೇಕು ಎಂದು ಪ್ರಾರ್ಥಿಸಿ ಹೋಮ ಮಾಡಲಾಯಿತು. ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸುಮಾರು ಹನ್ನೆರಡು ಕಾಯಿಯ ಗಣಪತಿ ಹೋಮ ನಡೆಯಿತು.

ಇಡಿ ಬಂಧನದಲ್ಲಿರುವ ಡಿ.ಕೆ.ಶಿವಕುಮಾರ್ ನ್ಯಾಯ ಮತ್ತು ಉತ್ತಮ ಆರೋಗ್ಯವನ್ನು ದೇವರು ಕರುಣಿಸಲಿ ಎಂದು ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ಹೋಮ ಹವನ ನಡೆಸಿದರು.

ಮಂಗಳೂರು: ಇಡಿ ಬಲೆಯಲ್ಲಿ ಸಿಲುಕಿರುವ ಮಾಜಿ ಸಚಿವ ಡಿ.ಕೆ‌.ಶಿವಕುಮಾರ್ ಬಿಡುಗಡೆಗೆ ಪ್ರಾರ್ಥಿಸಿ ಡಿಕೆಶಿ ಅಭಿಮಾನಿ ಬಳಗ ಸುಳ್ಯ ಶ್ರೀ ಚೆನ್ನಕೇಶವ ದೇವಾಲಯ ಹಾಗೂ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಹೋಮ ನಡೆಸಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಡಿ.ಕೆ‌.ಶಿವಕುಮಾರ್ ಬಿಡುಗಡೆಗಾಗಿ ಮಂಗಳೂರಿನಲ್ಲಿ ವಿಶೇಷ ಹೋಮ,ಪ್ರಾರ್ಥನೆ

ಡಿಕೆಶಿ ಸಂಕಷ್ಟ ನಿವಾರಣೆಯಾಗಿ ಆರೋಗ್ಯ ಸುಧಾರಣೆ ಆಗಬೇಕು. ಬೇಗನೆ ಜಾಮೀನು ದೊರೆತು ಬಿಡುಗಡೆಯಾಗಬೇಕು ಎಂದು ಪ್ರಾರ್ಥಿಸಿ ಹೋಮ ಮಾಡಲಾಯಿತು. ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸುಮಾರು ಹನ್ನೆರಡು ಕಾಯಿಯ ಗಣಪತಿ ಹೋಮ ನಡೆಯಿತು.

ಇಡಿ ಬಂಧನದಲ್ಲಿರುವ ಡಿ.ಕೆ.ಶಿವಕುಮಾರ್ ನ್ಯಾಯ ಮತ್ತು ಉತ್ತಮ ಆರೋಗ್ಯವನ್ನು ದೇವರು ಕರುಣಿಸಲಿ ಎಂದು ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ಹೋಮ ಹವನ ನಡೆಸಿದರು.

Intro:ಮಂಗಳೂರು: ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಡಿ.ಕೆ‌.ಶಿವಕುಮಾರ್ ಬಿಡುಗಡೆಗೆ ಪ್ರಾರ್ಥಿಸಿ ಡಿಕೆಶಿ ಅಭಿಮಾನಿ ಬಳಗದಿಂದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಶ್ರೀ ಚೆನ್ನಕೇಶವ ದೇವಾಲಯ ಹಾಗೂ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಹೋಮ ಹಾಗೂ ಪ್ರಾರ್ಥನೆ ಸಲ್ಲಿಸಲಾಯಿತು.

ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಮನ್ಯು ಸೂಕ್ತ ಹೋಮ ನಡೆಯಿತು. ಬೆಳಗ್ಗೆ 10 ರಿಂದ ಆರಂಭಗೊಂಡ ಹೋಮ 12.30ರ ವೇಳೆಗೆ ಪೂರ್ಣಾಹುತಿ ನಡೆಯಿತು. ಡಿಕೆಶಿಯವರ ಅವರ ಸಂಕಷ್ಟ ನಿವಾರಣೆಯಾಗಬೇಕು. ಅವರ ಆರೋಗ್ಯ ಸುಧಾರಣೆ ಆಗಬೇಕು. ಬೇಗನೆ ಜಾಮೀನು ದೊರೆತು ಅವರು ಬಿಡುಗಡೆಯಾಗಬೇಕು ಎಂದು ಪ್ರಾರ್ಥಿಸಿ ಹೋಮ ನಡೆಸಲಾಯಿತು.

Body:ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸುಮಾರು ಹನ್ನೆರಡು ಕಾಯಿಯ ಗಣಪತಿ ಹೋಮ ನಡೆಯಿತು.

ದೇವಳದ ಅರ್ಚಕ ಹರೀಶ್ ಭಟ್ ಅವರ ನೇತೃತ್ವದಲ್ಲಿ
ಇಡಿ ಬಂಧನದಲ್ಲಿರುವ ರಾಜ್ಯದ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ನ್ಯಾಯ ಸಿಗಬೇಕು ಮತ್ತು ಅವರಿ ಉತ್ತಮ ಆರೋಗ್ಯವನ್ನು ದೇವರು ಕರುಣಿಸಲಿ ಎಂದು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿಯವರ ನೇತೃತ್ವದಲ್ಲಿ ವಿಶೇಷ 12 ಕಾಯಿ ಗಣಪತಿ ಹವನ ಸೇವೆ ಮಾಡಲಾಯಿತು.

Reporter_Vishwanath PanjimogaruConclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.